![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 21, 2023, 3:54 PM IST
ಚಿತ್ರರಂಗ ಬಂದ ಬಳಿಕ ತಮ್ಮ ಮೂಲ ಹೆಸರನ್ನು ಬದಲಿಸಿಕೊಂಡು ಸಿನಿಮಾಕ್ಕಾಗಿಯೇ ಹೊಸ ಹೆಸರನ್ನು ಇಟ್ಟುಕೊಳ್ಳುವುದು ವಾಡಿಕೆ. ಇವತ್ತು ಚಿತ್ರರಂಗದಲ್ಲಿ ಇರುವ ಬಹುತೇಕರ ಮೂಲ ಹೆಸರು ಬೇರೇಯೇ ಇದೆ. ಈಗ ಈ ಸಾಲಿಗೆ ಮಾಲಾಶ್ರೀ ಪುತ್ರಿ ರಾಧನಾ ರಾಮ್ ಕೂಡಾ ಸೇರಿದ್ದಾರೆ. ರಾಧನಾ ತಮ್ಮ ಹೆಸರನ್ನು “ಕೊಂಚ’ ಬದಲಿಸಿಕೊಂಡಿದ್ದು, “ರಾಧನಾ’ ಮುಂದೆ “ಆ’ ಸೇರಿಸಿದ್ದಾರೆ. ಹಾಗಾಗಿ, ಅವರನ್ನು ಇನ್ನು ಮುಂದೆ “ಆರಾಧನಾ’ ಎಂದು ಕರೆಯಬಹುದು ಮತ್ತು ಹಾಗೆಯೇ ಕರೆಯಬೇಕೆಂಬ ಮನವಿ ಕೂಡಾ ಅವರದು. ಅಂದಹಾಗೆ, ರಾಧನಾ ಈಗಾಗಲೇ ದರ್ಶನ್ ನಾಯಕರಾಗಿರುವ “ಕಾಟೇರಾ’ ಸಿನಿಮಾದಲ್ಲಿ ನಾಯಕಿಯಾಗಿ ಎಂಟ್ರಿಕೊಟ್ಟಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದೆ.
ಮಗಳು ಹೆಸರು ಬದಲಿಸಿಕೊಂಡಿರುವ ಕುರಿತು ಮಾತನಾಡುವ ಮಾಲಾಶ್ರೀ,”ನಾನು, ರಾಕ್ ಲೈನ್ ವೆಂಕಟೇಶ್ ಹಾಗೂ ತರುಣ್ ಸುಧೀರ್ ಮೂರು ಜನ ಚರ್ಚಿಸಿ ಆರಾಧನಾ ಎಂಬ ಹೆಸರನ್ನು ಆಯ್ಕೆ ಮಾಡಿದ್ದೇವೆ. ಈ ಹೆಸರು ಬರೀ ಕಾಟೇರ ಚಿತ್ರಕ್ಕೆ ಮಾತ್ರವಲ್ಲ. ಇನ್ನು ಮುಂದೆ ನನ್ನ ಮಗಳ ಹೆಸರೆ ಆರಾಧನಾ. ಮುಂದಿನ ಚಿತ್ರಗಳಲ್ಲೂ ಆರಾಧನಾ ಎಂಬ ಹೆಸರಿನಿಂದಲೇ ಅಭಿನಯಿಸ ಲಿ¨ªಾರೆ. ತಾವೆಲ್ಲರೂ ಮುಂದೆ ಆರಾಧನಾ ಹೆಸರನ್ನೇ ಬಳಸಿಕೊಳ್ಳ ಬೇಕೆಂದು’ ಮಾಲಾಶ್ರೀ ಮನವಿ ಮಾಡಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.