Sandalwood: ʼದೇವರು ರುಜು ಹಾಕಿದನುʼ ಚಿತ್ರಕ್ಕೆ ಮುಹೂರ್ತ ಸಂಭ್ರಮ


Team Udayavani, Oct 21, 2024, 5:55 PM IST

devaru ruju hakidanu movie

ನಿರ್ದೇಶಕ ಸಿಂಪಲ್‌ ಸುನಿ “ದೇವರು ರುಜು ಮಾಡಿದನು’ ಚಿತ್ರದ ಮುಹೂರ್ತ ಭಾನುವಾರ ನಡೆಯಿತು. ಇಡೀ ಚಿತ್ರತಂಡ ಹಾಗೂ ಆಪ್ತರು ಜೊತೆಯಾಗಿ ಚಿತ್ರದ ಮುಹೂರ್ತ ನೆರವೇರಿಸಿದರು.

ಈ ಚಿತ್ರದ ಮೂಲಕ ನವನಟ ವೀರಾಜ್‌ ಹೀರೋ ಆಗುತ್ತಿದ್ದಾರೆ. ಈಗ ಈ ಚಿತ್ರಕ್ಕೆ ಇಬ್ಬರು ನವನಟಿಯರು ನಾಯಕಿಯರಾಗಿ ಎಂಟ್ರಿಕೊಡುತ್ತಿದ್ದಾರೆ. ಕೀರ್ತಿ ಕೃಷ್ಣ ಹಾಗೂ ದಿವಿತಾ ರೈ ಎಂಬ ನವ ನಾಯಕಿಯರನ್ನು ತಮ್ಮ ಚಿತ್ರಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ ಸುನಿ. ಇದೇ ವೇಳೆ ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ಮ್ಯೂಸಿಕಲ್‌ ಜರ್ನಿಯ ಜೊತೆಗೆ ಆ್ಯಕ್ಷನ್‌ಗೆ ಹೆಚ್ಚಿನ ಒತ್ತು ನೀಡಲಾಗಿದೆ.

ಗ್ರೀನ್‌ ಹೌಸ್‌ ಮೂವೀಸ್‌ ಅಡಿಯಲ್ಲಿ ದೇವರು ರುಜು ಮಾಡಿದವನು ಸಿನಿಮಾವನ್ನು ಗೋವಿಂದ್‌ ರಾಜ್‌ ಸಿಟಿ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾಗೆ ಜೆಜೆ, ಜೇಡ್‌ ಸ್ಯಾಂಡಿ ಹಾಗೂ ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸಂತೋಷ್‌ ರೈ ಪಾತಾಜೆ ಛಾಯಾಗ್ರಹಣವಿದೆ

ಟಾಪ್ ನ್ಯೂಸ್

Bengaluru: 1 ಕೆ.ಜಿ. ಬೆಳ್ಳಿಯ ಬೆಲೆ ಈಗ 95 ಸಾವಿರ ರೂ.!

Bengaluru: 1 ಕೆ.ಜಿ. ಬೆಳ್ಳಿಯ ಬೆಲೆ ಈಗ 95 ಸಾವಿರ ರೂ.!

Sand

Kuap: ಪಾಂಗಾಳ ಪಾಪನಾಶಿನಿ ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ ಪತ್ತೆ

Supreme Court: ಹಿಂದುತ್ವ ಬದಲು ಸಂವಿಧಾನತ್ವ ಬಳಕೆ ಪಿಐಎಲ್‌ ವಜಾ

Supreme Court: ಹಿಂದುತ್ವ ಬದಲು ಸಂವಿಧಾನತ್ವ ಬಳಕೆ ಪಿಐಎಲ್‌ ವಜಾ

Supreme Court: ಸಿಜೆಐಗೆ ಎಸ್‌ಪಿ ಸಂಸದ ರಾಮ್‌ಗೋಪಾಲ್‌ ನಿಂದನೆ

Supreme Court: ಸಿಜೆಐಗೆ ಎಸ್‌ಪಿ ಸಂಸದ ರಾಮ್‌ಗೋಪಾಲ್‌ ನಿಂದನೆ

Yogeshwar

Channapatna; ಯೋಗೇಶ್ವರ್‌ಗೆ ಮಣೆ ಹಾಕಲು ಕಾಂಗ್ರೆಸ್‌ ಸಿದ್ಧ?

1-cppp

C.P.Yogeshwara ಕಿಡಿ: ರಾಜಕಾರಣಕ್ಕೆ ನಿಖಿಲ್‌ ತರಲು ಯತ್ನ, ನನಗೆ ಅನ್ಯಾಯ…

1-a-PSI

545 PSI ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಹನುಮಂತು ಮೇಲೆ ಮುಗಿಬಿದ್ದ ಸ್ಪರ್ಧಿಗಳು; ನನಗೆ ಆಗ್ತಾ ಇಲ್ಲ ಅಂದ ಹಳ್ಳಿಹೈದ

BBK11: ಹನುಮಂತು ಮೇಲೆ ಮುಗಿಬಿದ್ದ ಸ್ಪರ್ಧಿಗಳು; ನನಗೆ ಆಗ್ತಾ ಇಲ್ಲ ಅಂದ ಹಳ್ಳಿಹೈದ

Pranam Devaraj; ಅ.23ಕ್ಕೆ ಸನ್‌ ಆಫ್‌ ಮುತ್ತಣ್ಣ ಟೀಸರ್

Pranam Devaraj; ಅ.23ಕ್ಕೆ ಸನ್‌ ಆಫ್‌ ಮುತ್ತಣ್ಣ ಟೀಸರ್

Majestic 2

Majestic 2: ಶೂಟಿಂಗ್‌ ಮುಗಿಸಿದ ಮೆಜೆಸ್ಟಿಕ್‌-2

013

Kiccha Sudeep: ಪ್ರಜ್ಞೆಯಲ್ಲಿರುವಾಗ ನನ್ನ ತಾಯಿಯನ್ನು ಕೊನೆಯ ಬಾರಿಗೆ ನೋಡಲು ಆಗಲೇ ಇಲ್ಲ..

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Bengaluru: 1 ಕೆ.ಜಿ. ಬೆಳ್ಳಿಯ ಬೆಲೆ ಈಗ 95 ಸಾವಿರ ರೂ.!

Bengaluru: 1 ಕೆ.ಜಿ. ಬೆಳ್ಳಿಯ ಬೆಲೆ ಈಗ 95 ಸಾವಿರ ರೂ.!

Sand

Kuap: ಪಾಂಗಾಳ ಪಾಪನಾಶಿನಿ ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ ಪತ್ತೆ

Supreme Court: ಹಿಂದುತ್ವ ಬದಲು ಸಂವಿಧಾನತ್ವ ಬಳಕೆ ಪಿಐಎಲ್‌ ವಜಾ

Supreme Court: ಹಿಂದುತ್ವ ಬದಲು ಸಂವಿಧಾನತ್ವ ಬಳಕೆ ಪಿಐಎಲ್‌ ವಜಾ

Supreme Court: ಸಿಜೆಐಗೆ ಎಸ್‌ಪಿ ಸಂಸದ ರಾಮ್‌ಗೋಪಾಲ್‌ ನಿಂದನೆ

Supreme Court: ಸಿಜೆಐಗೆ ಎಸ್‌ಪಿ ಸಂಸದ ರಾಮ್‌ಗೋಪಾಲ್‌ ನಿಂದನೆ

Yogeshwar

Channapatna; ಯೋಗೇಶ್ವರ್‌ಗೆ ಮಣೆ ಹಾಕಲು ಕಾಂಗ್ರೆಸ್‌ ಸಿದ್ಧ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.