ಮೈಸೂರಿನಲ್ಲಿ “ಡೆವಿಲ್‌’ʼ ಚಿತ್ರದ ಶೂಟಿಂಗ್‌ ಪ್ಯಾಕಪ್‌


Team Udayavani, Jun 14, 2024, 5:28 AM IST

20

ಮೈಸೂರು: ನಟ ದರ್ಶನ್‌ ಬಂಧನ ಹಿನ್ನೆಲೆಯಲ್ಲಿ ನಗರದಲ್ಲಿ ಕಳೆದೆರಡು ದಿನಗಳಿಂದ ನಡೆಯುತ್ತಿದ್ದ “ಡೆವಿಲ್‌’ ಚಿತ್ರದ ಶೂಟಿಂಗ್‌ ಪ್ಯಾಕಪ್‌ ಆಗಿದೆ.

20 ದಿನಗಳ ಶೂಟಿಂಗ್‌ ಶೆಡ್ಯೂಲ್‌ ಇಟ್ಟುಕೊಂಡು ಮೈಸೂರಿನ ವಿವಿಧೆಡೆ ಚಿತ್ರೀಕರಣ ಆರಂಭಿಸಿದ್ದ ಚಿತ್ರ ತಂಡಕ್ಕೆ ದರ್ಶನ್‌ ಬಂಧನ ಸುದ್ಧಿ ಆಘಾತ ಉಂಟು ಮಾಡಿದ್ದು, 2 ದಿನದಲ್ಲೇ ಪ್ಯಾಕಪ್‌ ಆಗಿದೆ.

“ಡೆವಿಲ್‌’ ಚಿತ್ರದ  ಚಿತ್ರೀಕರಣ ಲಲಿತ್‌ಮಹಲ್‌ ಹೋಟೆಲ್‌ ಸೇರಿ ವಿವಿಧ ಭಾಗಗಳಲ್ಲಿ  ನಡೆಯುತ್ತಿತ್ತು.  ಚಿತ್ರೀಕರಣವನ್ನು ಸೀಮಿತ ಅವಧಿಯಲ್ಲಿ ಮುಗಿಸಿ ಅಕ್ಟೋಬರ್‌ನಲ್ಲಿ ಚಿತ್ರ ಬಿಡುಗಡೆಗೆ ಯೋಜನೆ ರೂಪಿಸಲಾಗಿತ್ತು. ಆದರೆ ಕೊಲೆ ಪ್ರಕರಣದಲ್ಲಿ ದರ್ಶನ್‌ ಜೈಲು ಪಾಲಾದ ಹಿನ್ನೆಲೆ ಚಿತ್ರದ ನಿರ್ಮಾಪಕ ಮತ್ತು ನಿರ್ದೇಶಕರು ಕಂಗಾಲಾಗಿದ್ದಾರೆ.

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Devaraj; ‘ಮಾಫಿಯಾ’ ಮುಂದೆ ‘ರಾಕ್ಷಸ’ ಹಿಂದೆ; ಒಬ್ಬ ನಿರ್ದೇಶಕನ ಎರಡು ಸಿನಿಮಾ

Prajwal Devaraj; ‘ಮಾಫಿಯಾ’ ಮುಂದೆ ‘ರಾಕ್ಷಸ’ ಹಿಂದೆ; ಒಬ್ಬ ನಿರ್ದೇಶಕನ ಎರಡು ಸಿನಿಮಾ

D Boss, 6106…; title craze continues

D Gang, 6106….; ಮುಂದುವರಿದ ಟೈಟಲ್ ಕ್ರೇಜ್

Raj B Shetty: ಮತ್ತೆ ʼಒಂದು ಮೊಟ್ಟೆಯ ಕಥೆʼ ತಂಡದ ಸಿನಿಮಾ ಮಾಡಲಿದ್ದಾರೆ ರಾಜ್‌ ಬಿ ಶೆಟ್ಟಿ

Raj B Shetty: ಮತ್ತೆ ʼಒಂದು ಮೊಟ್ಟೆಯ ಕಥೆʼ ತಂಡದ ಸಿನಿಮಾ ಮಾಡಲಿದ್ದಾರೆ ರಾಜ್‌ ಬಿ ಶೆಟ್ಟಿ

ದರ್ಶನ್‌ ಆಡಿದ ತಮಾಷೆಯ ಮಾತುಗಳಿಂದಲೇ ಶುರುವಾಯಿತೇ ತರುಣ್‌ – ಸೋನಲ್‌  ಪ್ರೇಮ್‌ ಕಹಾನಿ?

ದರ್ಶನ್‌ ಆಡಿದ ತಮಾಷೆಯ ಮಾತುಗಳಿಂದಲೇ ಶುರುವಾಯಿತೇ ತರುಣ್‌ – ಸೋನಲ್‌ ಪ್ರೇಮ್‌ ಕಹಾನಿ?

ಸ್ಥಳ ಮಹಜರು ವೇಳೆ ಪವಿತ್ರಾಗೆ ಲಿಪ್‌ ಸ್ಟಿಕ್‌ ಹಚ್ಚಲು ಅವಕಾಶ: ಮಹಿಳಾ PSIಗೆ ನೋಟಿಸ್

ಸ್ಥಳ ಮಹಜರು ವೇಳೆ ಪವಿತ್ರಾಗೆ ಲಿಪ್‌ ಸ್ಟಿಕ್‌ ಹಚ್ಚಲು ಅವಕಾಶ: ಮಹಿಳಾ PSIಗೆ ನೋಟಿಸ್

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Recruitment: ಕೊನೆಗೂ ಮರಾಠಿ ಶಾಲೆಗಳಿಗೆ ನಿವೃತ್ತ ಕನ್ನಡ ಶಿಕ್ಷಕರ ನೇಮಕ! ಏನಿದು ಸಮಸ್ಯೆ?

Recruitment: ಕೊನೆಗೂ ಮರಾಠಿ ಶಾಲೆಗಳಿಗೆ ನಿವೃತ್ತ ಕನ್ನಡ ಶಿಕ್ಷಕರ ನೇಮಕ! ಏನಿದು ಸಮಸ್ಯೆ?

1-fox

Foxconn ಹೇಳಿಕೆ: ಮಹಿಳೆಯರಿಗೆ ತಾರತಮ್ಯ ಮಾಡಿಲ್ಲ

1-weqwwe

Uttara Kannada: ಸರಕಾರಿ ಆಸ್ತಿ ರಕ್ಷಣೆಯಲ್ಲಿ ಉತ್ತರ ಕನ್ನಡ ಪ್ರಥಮ

Rain: ಇನ್ನೂ ಎರಡು ದಿನ ವರುಣನ ಅಬ್ಬರ

Rain: ಇನ್ನೂ ಎರಡು ದಿನ ವರುಣನ ಅಬ್ಬರ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.