ಏ.24ರಂದು ಯುದ್ಧಕ್ಕೆ ಮುನ್ನುಡಿ ಬರೆಯಲಿದ್ದಾರೆ ಧ್ರುವ, ಪ್ರೇಮ್
Team Udayavani, Apr 20, 2022, 2:17 PM IST
ನಿರ್ದೇಶಕ ಪ್ರೇಮ್ ಹಾಗೂ ಧ್ರುವ ಸರ್ಜಾ ಕಾಂಬಿನೇಶನ್ನಲ್ಲೊಂದು ಸಿನಿಮಾ ಬರಲಿದೆ ಎಂಬ ಸುದ್ದಿಯನ್ನು ನೀವು ಕೇಳಿರಬಹುದು.
ಈಗ ಆ ಚಿತ್ರದ ಮುಹೂರ್ತ ಆಚರಿಸಿಕೊಳ್ಳುವ ಮಟ್ಟಕ್ಕೆ ಬಂದಿದೆ. ಹೌದು, ಪ್ರೇಮ್ ನಿರ್ದೇಶನದ ಹೊಸ ಚಿತ್ರದ ಮುಹೂರ್ತ ಏ.24ರಂದು ನಡೆಯಲಿದೆ.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ದಲ್ಲಿ ಚಿತ್ರದ ಮುಹೂರ್ತ ನಡೆಸಲು ಚಿತ್ರತಂಡ ನಿರ್ಧರಿಸಿದೆ. ಕೆವಿಎನ್ ಸಂಸ್ಥೆ ಈ ಚಿತ್ರವನ್ನು ನಿರ್ಮಿಸುತ್ತಿದೆ.
“ಯುದ್ಧದ ಮುನ್ನುಡಿ ಇಲ್ಲಿಂದ ಆರಂಭ’ ಎಂಬ ಕ್ಯಾಪ್ಶನ್ನೊಂದಿಗೆ ಹೊಸ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಈ ಚಿತ್ರವನ್ನು ಪ್ರೇಮ್ ನಿರ್ದೇಶನ ಮಾಡುತ್ತಿದ್ದಾರೆ.
ಸದ್ಯ ಧ್ರುವ ಸರ್ಜಾ ನಟನೆಯ “ಮಾರ್ಟಿನ್’ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದೆ. ಇನ್ನು, ಈ ಚಿತ್ರದ ಇತರ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಇನ್ನಷ್ಟೇ ಮಾಹಿತಿ ಹೊರ ಬೀಳಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.