DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..


Team Udayavani, Sep 22, 2024, 6:48 PM IST

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

ಕಾಲ ಬದಲಾಗಬಹುದು, ಶೈಲಿಯೂ ಬದಲಾಗಬಹುದು. ಆದರೆ, ಪ್ರೀತಿಯ ಭಾವನೆ ಮಾತ್ರ ಬದಲಾಗುವುದಿಲ್ಲ. ಅದು ನಿಷ್ಕಲ್ಮಶ, ನಿತ್ಯ ನಿರಂತರ. ಪ್ರೀತಿ ಕೈ ಕೊಟ್ಟಾಗ ಆಗುವ ನೋವು ಹೇಳತೀರದು.. ಇಂತಹ ಅಂಶದೊಂದಿಗೆ ತೆರೆಗೆ ಬಂದಿರುವ ಚಿತ್ರ “ಧ್ರುವತಾರೆ’.

ರೀಲ್ಸ್‌ನಲ್ಲಿ ತಮ್ಮದೇ ಛಾಪು ಮೂಡಿಸಿರುವ ಪ್ರತೀಕ್‌ ಹಾಗೂ ಮೌಲ್ಯ ಮೊದಲ ಬಾರಿಗೆ ಹಿರಿತೆರೆಯಲ್ಲಿ ಮಾಡಿದ ಪ್ರಯತ್ನವಿದು. ಚಿತ್ರದ ಬಗ್ಗೆ ಹೇಳುವುದಾದರೆ ಪ್ರೀತಿಸಿದಾಕೆ ಕೈ ಕೊಟ್ಟ ನಂತರ ದೇವದಾಸನಾಗಿ, ಕುಡಿತದ ಚಟಕ್ಕೆ ದಾಸನಾಗುವ ನಾಯಕ “ಪ್ರೇಮಿಗಳ ವಿರೋಧಿ ಸಂಘ’ದ ಅಧ್ಯಕ್ಷನಾಗುತ್ತಾನೆ. ಲವರ್‌ ಗಳನ್ನು ದ್ವೇಷಿಸಿಸುವ ಮಟ್ಟಕ್ಕೆ ನಾಯಕನ ಹೃದಯ ಚೂರಾಗಿರುತ್ತದೆ. ಇದು ನಾಯಕನ ಕಥೆಯಾದರೆ ನಾಯಕಿಯದ್ದು ಮತ್ತೂಂದು ಕಥೆ. ಆಕೆ ಕೂಡಾ ಮೊದಲ ಪ್ರೀತಿಯಿಂದ ವಂಚಿತಳಾದವಳೇ. ಇಂತಿಪ್ಪ ಇಬ್ಬರು ಒಂದಾದರೆ ಹೇಗಿರಬಹುದು, ಸಂಸಾರದ ಸಾಗರಕ್ಕೆ ಧುಮುಕಿದರೆ ಅದು ಸಲೀಸಾಗಿ ಸಾಗಬಹುದೇ.. ಇದೇ ಸಿನಿಮಾದ ಟ್ವಿಸ್ಟ್‌ ಮತ್ತು ಹೈಲೈಟ್‌.

“ಧ್ರುವತಾರೆ’ ಹೇಗೆ ಪ್ರೀತಿಯ ಅಂಶಗಳನ್ನು ಒಳಗೊಂಡ ಚಿತ್ರವೋ ಅದೇ ರೀತಿ ಇಲ್ಲಿ ಫ್ಯಾಮಿಲಿ ಡ್ರಾಮಾಕ್ಕೂ ಜಾಗವಿದೆ. ಒಂದು ರೊಮ್ಯಾಂಟಿಕ್‌ ಫ್ಯಾಮಿಲಿ ಡ್ರಾಮಾ ನೋಡ ಬಯಸುವವರಿಗೆ “ಧ್ರುವತಾರೆ’ ಇಷ್ಟವಾಗಬಹುದು.

ಚಿತ್ರದ ಮೊದಲರ್ಧಕ್ಕೆ ಇನ್ನಷ್ಟು ವೇಗ ಬೇಕಿತ್ತು ಎನಿಸದೇ ಇರದು. ಇಲ್ಲಿ ಇನ್ನೊಂದಿಷ್ಟು ಶ್ರಮ, ಪೂರ್ವ ತಯಾರಿಯ ಅಗತ್ಯವಿತ್ತು. ಆದರೆ, ದ್ವಿತೀಯಾರ್ಧದಲ್ಲಿ ಒಂದಷ್ಟು ಗಂಭೀರ ಅಂಶಗಳ ಮೂಲಕ ಸಿನಿಮಾವನ್ನು ಪ್ರೇಕ್ಷಕನಿಗೆ ಹತ್ತಿರವಾಗಿಸಲು ಪ್ರಯತ್ನಿಸಿದ್ದಾರೆ.

ಪ್ರತೀಕ್‌ ಹಾಗೂ ಮೌಲ್ಯ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಉಳಿದಂತೆ ಕಾರ್ತಿಕ್‌, ಪ್ರಭಾವತಿ, ರಮೇಶ್‌ ಭಟ್‌ ಚಿತ್ರದಲ್ಲಿ ನಟಿಸಿದ್ದಾರೆ.

 

ಟಾಪ್ ನ್ಯೂಸ್

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

mbಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌

Minister MB Patil: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.