Heartfelt gesture; ಪಾಕಿಸ್ಥಾನ ಮೂಲದ ಅಭಿಮಾನಿಗೆ ಶೂ ಗಿಫ್ಟ್ ನೀಡಿದ ಭಾರತದ ಖ್ಯಾತ ಗಾಯಕ

ನಾವೆಲ್ಲರೂ ಒಂದೇ...ಗಡಿಗಳನ್ನು ನಿರ್ಮಾಣ ಮಾಡಿದ್ದು ರಾಜಕಾರಣಿಗಳು ಎಂದು ಹೇಳಿಕೆ...

Team Udayavani, Sep 30, 2024, 8:37 PM IST

1-ddd

ಮ್ಯಾಂಚೆಸ್ಟರ್: ಖ್ಯಾತ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್(Diljit Dosanjh) ಅವರು ತಮ್ಮ ಮ್ಯಾಂಚೆಸ್ಟರ್ ಸಂಗೀತ ಕಚೇರಿಯಲ್ಲಿ ಪಾಕಿಸ್ಥಾನಿ(Pakistan) ಅಭಿಮಾನಿಯೊಬ್ಬರಿಗೆ ಶೂಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ಗಮನ ಸೆಳೆದರು.

40 ರ ಹರೆಯದ ಗಾಯಕ ಸಹಸ್ರ ಅಭಿಮಾನಿಗಳ ಸಮ್ಮುಖದಲ್ಲಿ ವೇದಿಕೆಯಲ್ಲಿ ತನ್ನ ಶೂಗಳನ್ನು ಇರಿಸಿದ್ದ ಬಾಕ್ಸ್ ಗಿಫ್ಟ್ ಆಗಿ ನೀಡಿದ್ದು ಮಾತ್ರವಲ್ಲದೆ, ಪಾಕಿಸ್ಥಾನ ಮೂಲದವರು ಎಂದು ತಿಳಿದ ನಂತರ, ”ಎರಡು ದೇಶಗಳ ನಡುವಿನ ಗಡಿಗಳನ್ನು ರಾಜಕಾರಣಿಗಳು ನಿರ್ಮಿಸಿದ್ದಾರೆ” ಎಂದರು.

“ಅ ಭಾರತವಾಗಲಿ ಅಥವಾ ಪಾಕಿಸ್ಥಾನವಾಗಲಿ, ಅದು ನನಗೆ ಒಂದೇ. ಪ್ರತಿಯೊಬ್ಬ ಪಂಜಾಬಿಯ ಹೃದಯದಲ್ಲಿ ಎಲ್ಲರಿಗೂ ಅಪಾರವಾದ ಪ್ರೀತಿ ಇರುತ್ತದೆ. ಈ ಗಡಿಗಳನ್ನು ರಾಜಕಾರಣಿಗಳು ನಿರ್ಮಾಣ ಮಾಡುತ್ತಾರೆ, ಆದರೆ ಪಂಜಾಬಿ ತಿಳಿದಿರುವ ಜನರು, ಇಲ್ಲಿಂದಾಗಲಿ ಅಥವಾ ಅಲ್ಲಿಂದಲೇ ಆಗಲಿ ನಾವೆಲ್ಲರೂ ಒಂದೇ. ನನ್ನ ದೇಶ ಭಾರತದಿಂದ ಬಂದವರು ಮತ್ತು ಪಾಕಿಸ್ಥಾನದಿಂದ ಬಂದವರೆಲ್ಲರನ್ನು ಸ್ವಾಗತಿಸುತ್ತೇನೆ. ಧನ್ಯವಾದಗಳು ಮೇಡಂ,” ಎಂದು ದೋಸಾಂಜ್ ಹೇಳಿದ್ದಾರೆ.

ಸದ್ಯ ವಿದೇಶ ಪ್ರವಾಸದಲ್ಲಿರುವ ಗಾಯಕ, ಮುಂದಿನ ತಿಂಗಳು ‘ದಿಲ್-ಲುಮಿನಾಟಿ’ ಪ್ರವಾಸದ ಭಾಗವಾಗಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಎರಡು ತಿಂಗಳ ಕಾಲ ದೇಶದ ವಿವಿಧ ನಗರಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಮೊದಲ ಪ್ರದರ್ಶನ ಅಕ್ಟೋಬರ್ 26 ರಂದು ದೆಹಲಿಯಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

G.parameshwar

IPS Officer: ಎಡಿಜಿಪಿ ಪರ ನಿಂತ ಗೃಹ ಸಚಿವ ಪರಮೇಶ್ವರ್‌

Rajeev

MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್‌ ಖರ್ಬೀಕರ್‌ ನೇಮಕ

1-DY

Yeah, Yes; ಕೋರ್ಟ್‌ನಲ್ಲಿ ಯಾ.. ಅನ್ನಬೇಡಿ, ಎಸ್‌ ಅನ್ನಿ: ವಕೀಲರಿಗೆ ಸಿಜೆಐ ಕ್ಲಾಸ್‌!

Sunil-kumar

BJP Leader: ಯತ್ನಾಳ್‌ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್‌

Krishna-Byregowda

Work Pressure: ಗ್ರಾಮ ಆಡಳಿತಾಧಿಕಾರಿಗಳ ಕೆಲಸದ ಒತ್ತಡ ಕಡಿಮೆಗೆ ಕ್ರಮ: ಕೃಷ್ಣ ಬೈರೇಗೌಡ

DK-Shiva-Kumar

Gandhi Jayanthi: ನಾಳೆ ಕಾಂಗ್ರೆಸ್‌ನಿಂದ ರಾಜ್ಯಾದ್ಯಂತ ಗಾಂಧಿ ನಡಿಗೆ

yogi

Rahul Gandhi ಆಕಸ್ಮಿಕ ಹಿಂದೂ: ಸಿಎಂ ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ – ಯಮುನಾ ಟಾಕ್ ಫೈಟ್: ನಾಮಿನೇಟ್ ಅದವರು ಯಾರು

BBK11: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ – ಯಮುನಾ ಟಾಕ್ ಫೈಟ್: ನಾಮಿನೇಟ್ ಅದವರು ಯಾರು

janaka kannada movie

Sandalwood: ತಂದೆ-ಮಗನ ಕಥಾಹಂದರ ʼಜನಕʼ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರ್‌ 45 ಬಗ್ಗೆ ಶಿವಣ್ಣ ಮಾತು

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರರ್‌ 45 ಬಗ್ಗೆ ಶಿವಣ್ಣ ಮಾತು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BY-Vijayendra

MUDA Case: ಸಿಎಂಗೆ ರಾಜೀನಾಮೆಯ ಅನಿವಾರ್ಯತೆ ಸೃಷ್ಟಿಯಾಗಿದೆ: ಬಿ.ವೈ.ವಿಜಯೇಂದ್ರ

G.parameshwar

IPS Officer: ಎಡಿಜಿಪಿ ಪರ ನಿಂತ ಗೃಹ ಸಚಿವ ಪರಮೇಶ್ವರ್‌

Rajeev

MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್‌ ಖರ್ಬೀಕರ್‌ ನೇಮಕ

1-DY

Yeah, Yes; ಕೋರ್ಟ್‌ನಲ್ಲಿ ಯಾ.. ಅನ್ನಬೇಡಿ, ಎಸ್‌ ಅನ್ನಿ: ವಕೀಲರಿಗೆ ಸಿಜೆಐ ಕ್ಲಾಸ್‌!

Sunil-kumar

BJP Leader: ಯತ್ನಾಳ್‌ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.