Heartfelt gesture; ಪಾಕಿಸ್ಥಾನ ಮೂಲದ ಅಭಿಮಾನಿಗೆ ಶೂ ಗಿಫ್ಟ್ ನೀಡಿದ ಭಾರತದ ಖ್ಯಾತ ಗಾಯಕ

ನಾವೆಲ್ಲರೂ ಒಂದೇ...ಗಡಿಗಳನ್ನು ನಿರ್ಮಾಣ ಮಾಡಿದ್ದು ರಾಜಕಾರಣಿಗಳು ಎಂದು ಹೇಳಿಕೆ...

Team Udayavani, Sep 30, 2024, 8:37 PM IST

1-ddd

ಮ್ಯಾಂಚೆಸ್ಟರ್: ಖ್ಯಾತ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್(Diljit Dosanjh) ಅವರು ತಮ್ಮ ಮ್ಯಾಂಚೆಸ್ಟರ್ ಸಂಗೀತ ಕಚೇರಿಯಲ್ಲಿ ಪಾಕಿಸ್ಥಾನಿ(Pakistan) ಅಭಿಮಾನಿಯೊಬ್ಬರಿಗೆ ಶೂಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ಗಮನ ಸೆಳೆದರು.

40 ರ ಹರೆಯದ ಗಾಯಕ ಸಹಸ್ರ ಅಭಿಮಾನಿಗಳ ಸಮ್ಮುಖದಲ್ಲಿ ವೇದಿಕೆಯಲ್ಲಿ ತನ್ನ ಶೂಗಳನ್ನು ಇರಿಸಿದ್ದ ಬಾಕ್ಸ್ ಗಿಫ್ಟ್ ಆಗಿ ನೀಡಿದ್ದು ಮಾತ್ರವಲ್ಲದೆ, ಪಾಕಿಸ್ಥಾನ ಮೂಲದವರು ಎಂದು ತಿಳಿದ ನಂತರ, ”ಎರಡು ದೇಶಗಳ ನಡುವಿನ ಗಡಿಗಳನ್ನು ರಾಜಕಾರಣಿಗಳು ನಿರ್ಮಿಸಿದ್ದಾರೆ” ಎಂದರು.

“ಅ ಭಾರತವಾಗಲಿ ಅಥವಾ ಪಾಕಿಸ್ಥಾನವಾಗಲಿ, ಅದು ನನಗೆ ಒಂದೇ. ಪ್ರತಿಯೊಬ್ಬ ಪಂಜಾಬಿಯ ಹೃದಯದಲ್ಲಿ ಎಲ್ಲರಿಗೂ ಅಪಾರವಾದ ಪ್ರೀತಿ ಇರುತ್ತದೆ. ಈ ಗಡಿಗಳನ್ನು ರಾಜಕಾರಣಿಗಳು ನಿರ್ಮಾಣ ಮಾಡುತ್ತಾರೆ, ಆದರೆ ಪಂಜಾಬಿ ತಿಳಿದಿರುವ ಜನರು, ಇಲ್ಲಿಂದಾಗಲಿ ಅಥವಾ ಅಲ್ಲಿಂದಲೇ ಆಗಲಿ ನಾವೆಲ್ಲರೂ ಒಂದೇ. ನನ್ನ ದೇಶ ಭಾರತದಿಂದ ಬಂದವರು ಮತ್ತು ಪಾಕಿಸ್ಥಾನದಿಂದ ಬಂದವರೆಲ್ಲರನ್ನು ಸ್ವಾಗತಿಸುತ್ತೇನೆ. ಧನ್ಯವಾದಗಳು ಮೇಡಂ,” ಎಂದು ದೋಸಾಂಜ್ ಹೇಳಿದ್ದಾರೆ.

ಸದ್ಯ ವಿದೇಶ ಪ್ರವಾಸದಲ್ಲಿರುವ ಗಾಯಕ, ಮುಂದಿನ ತಿಂಗಳು ‘ದಿಲ್-ಲುಮಿನಾಟಿ’ ಪ್ರವಾಸದ ಭಾಗವಾಗಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಎರಡು ತಿಂಗಳ ಕಾಲ ದೇಶದ ವಿವಿಧ ನಗರಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಮೊದಲ ಪ್ರದರ್ಶನ ಅಕ್ಟೋಬರ್ 26 ರಂದು ದೆಹಲಿಯಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

Alanada

Alanda: ಕಲುಷಿತ ನೀರು ಸೇವಿಸಿ ನಿಂಬರ್ಗಾ ಗ್ರಾಮದ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Aravind-Bellad

Dharwad: ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ: ಶಾಸಕ ಅರವಿಂದ ಬೆಲ್ಲದ್‌ ಭವಿಷ್ಯ

modi (4)

PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..

1-asas

Belagavi; ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ

1-qwewqe

Varanasi; ಇದೇನಾ ‘ಸ್ವಚ್ಛ ಭಾರತ’?: ಫೋಟೋ ಮೂಲಕ ಪ್ರಧಾನಿಗೆ ಟಾಂಗ್ ನೀಡಿದ ಅಖಿಲೇಶ್

Election-Bond

Election Bond:ನಿರ್ಮಲಾ, ನಡ್ಡಾ, ಬಿವೈವಿ, ನಳಿನ್‌ ಸೇರಿ ಹಲವರ ವಿರುದ್ಧದ ಎಫ್‌ಐಆರ್‌ಗೆ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

janaka kannada movie

Sandalwood: ತಂದೆ-ಮಗನ ಕಥಾಹಂದರ ʼಜನಕʼ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರ್‌ 45 ಬಗ್ಗೆ ಶಿವಣ್ಣ ಮಾತು

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರರ್‌ 45 ಬಗ್ಗೆ ಶಿವಣ್ಣ ಮಾತು

dhruva sarja meets fans

Dhruva Meets Fans: ಪ್ರತಿ ಭಾನುವಾರ ಅಭಿಮಾನಿಗಳ ಜತೆ ಧ್ರುವ ಸರ್ಜಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Alanada

Alanda: ಕಲುಷಿತ ನೀರು ಸೇವಿಸಿ ನಿಂಬರ್ಗಾ ಗ್ರಾಮದ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Untitled-1

Malpe: ಹುಲ್ಲು ತರಲು ಹೋಗಿದ್ದ ಮಹಿಳೆ ನಾಪತ್ತೆ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Aravind-Bellad

Dharwad: ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ: ಶಾಸಕ ಅರವಿಂದ ಬೆಲ್ಲದ್‌ ಭವಿಷ್ಯ

modi (4)

PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.