Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


Team Udayavani, Apr 29, 2024, 2:48 PM IST

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

ನಟಿ ಮಾನ್ವಿತಾ ಕಾಮತ್‌ ಈಗ ಮದುವೆ ಮೂಡ್‌ನ‌ಲ್ಲಿದ್ದಾರೆ. ಸದ್ಯ ಮದುವೆ ತಯಾರಿಯಲ್ಲಿ ಬಿಝಿಯಾಗುತ್ತಿದ್ದಾರೆ.

ಹೌದು, “ಕೆಂಡಸಂಪಿಗೆ’ ಮೂಲಕ ಚಿತ್ರರಂಗಕ್ಕೆ ಬಂದು “ಟಗರುಪುಟ್ಟಿ’ ಯಾದ ಮಾನ್ವಿತಾ ಈಗ ಹಸೆಮಣೆ ಏರಲು ಅಣಿಯಾಗಿದ್ದಾರೆ. ಮೈಸೂರು ಮೂಲದ ಅರುಣ್‌ ಕುಮಾರ್‌ ಅವರನ್ನು ಮಾನ್ವಿತಾ ವರಿಸಲಿದ್ದಾರೆ. ಅರುಣ್‌ ಮ್ಯೂಸಿಕ್‌ ಪ್ರೊಡ್ನೂಸರ್‌ ಆಗಿದ್ದು, ಮೇ 1ರಂದು ಕಳಸದಲ್ಲಿ ಇವರಿಬ್ಬರ ವಿವಾಹ ನಡೆಯಲಿದೆ.

ಇತ್ತೀಚೆಗೆ ಮಾಧ್ಯಮ ಮುಂದೆ ಬಂದಿದ್ದ ಮಾನ್ವಿತಾ, ಹಲವು ವಿಚಾರಗಳನ್ನು ಹಂಚಿಕೊಂಡಿ ದ್ದಾರೆ. ಮುಖ್ಯವಾಗಿ ತಮ್ಮದು ಲವ್‌ ಮ್ಯಾರೇಜ್‌ ಅಲ್ಲ, ಅರೇಂಜ್‌ ಮ್ಯಾರೇಜ್‌ ಎಂದಿದ್ದಾರೆ.

ಸಾಮಾನ್ಯ ನಾಯಕಿ ನಟಿಯೊಬ್ಬಳು ಮದುವೆ ಯಾ ಗುತ್ತಿದ್ದಾಳೆ ಎಂದಾಗ ಬರುವ ಪ್ರಶ್ನೆ ಎಂದರೆ ಮುಂದೆ ಸಿನಿಮಾ ಮಾಡುತ್ತಾರಾ ಎನ್ನುವುದು. ಮಾನ್ವಿತಾ ಈ ಪ್ರಶ್ನೆಗೆ ಉತ್ತರಿಸಿದ್ದಾರೆ. “ನಾನು ಮದುವೆ ನಂತರವೂ ಸಿನಿಮಾ ಮಾಡುತ್ತೇನೆ. ಪರ್ಸನಲ್‌ ಬೇರೆ, ಪ್ರೊಫೆಶನಲ್‌ ಬೇರೆ. ಅವೆರಡನ್ನು ಮಿಕ್ಸ್‌ ಮಾಡಲ್ಲ’ ಎಂದಿದ್ದಾರೆ.

ಇನ್ನು, ಮುಂದಿನ ಮೂರು ತಿಂಗಳು ಶುಭ ಮುಹೂರ್ತ ಇರಲಿಲ್ಲ. ಹಾಗಾಗಿ, ಮೇ 1ಕ್ಕೆ ಮದುವೆ ಆಗುತ್ತಿದ್ದೇವೆ’ ಎನ್ನುತ್ತಾರೆ ಮಾನ್ವಿತಾ.

ಟಾಪ್ ನ್ಯೂಸ್

Rain Heavy

Heavy Rain ಅಬ್ಬರ; ಜು.9 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-asaas

Manipur; ಪರಿಹಾರ ಶಿಬಿರಗಳಿಗೆ ರಾಹುಲ್ ಗಾಂಧಿ ಭೇಟಿ: ಅಚಲ ಬದ್ಧತೆ ಎಂದ ಕಾಂಗ್ರೆಸ್

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

France Poll: ಬ್ರಿಟನ್‌ ಆಯ್ತು…ಫ್ರಾನ್ಸ್‌ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!

France Poll: ಬ್ರಿಟನ್‌ ಆಯ್ತು…ಫ್ರಾನ್ಸ್‌ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!

Compulsory menstrual leave issue; What did the Supreme Court say?

Menstrual Leave; ಕಡ್ಡಾಯ ಮುಟ್ಟಿನ ರಜೆ ವಿಚಾರ; ಸುಪ್ರೀಂ ಕೋರ್ಟ್ ಹೇಳಿದ್ದೇನು?

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಹೊಳೆಯಲ್ಲಿ ಶವವಾಗಿ‌ ಪತ್ತೆ

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಹೊಳೆಯಲ್ಲಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

forest

Forest; ಕಾಡಿನಲ್ಲಿ ಹಾಡಿನ ಸದ್ದು; ಫಾರೆಸ್ಟ್‌ ಒಳಗೆ ಚಿಕ್ಕಣ್ಣ- ಟೀಂ

Ronny

Ronny; ಕಿರಣ್‌ ರಾಜ್‌ ನಟನೆಯ ಸಿನಿಮಾದ ಹಾಡು ಬಂತು

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Rain Heavy

Heavy Rain ಅಬ್ಬರ; ಜು.9 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-asaas

Manipur; ಪರಿಹಾರ ಶಿಬಿರಗಳಿಗೆ ರಾಹುಲ್ ಗಾಂಧಿ ಭೇಟಿ: ಅಚಲ ಬದ್ಧತೆ ಎಂದ ಕಾಂಗ್ರೆಸ್

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್‌ ಮ್ಯಾನೇಜರ್‌ ಕೆ. ದಿವಾಕರ ಮಾರ್ಲ ನಿಧನ

Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್‌ ಮ್ಯಾನೇಜರ್‌ ಕೆ. ದಿವಾಕರ ಮಾರ್ಲ ನಿಧನ

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.