![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 24, 2021, 8:06 AM IST
ಇಂದು ವರನಟ ಡಾ. ರಾಜ್ಕುಮಾರ್ ಅವರ 93ನೇ ಹುಟ್ಟುಹಬ್ಬ. ಅಭಿಮಾನಿಗಳ ಏಪ್ರಿಲ್ 24, 2021 ಪಾಲಿಗೆ ದೊಡ್ಡ ಹಬ್ಬ. ಅಭಿಮಾನಿಗಳನ್ನೇ ದೇವರೆಂದು ಕರೆದ ಮಹಾನ್ ವ್ಯಕ್ತಿಯ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಂಭ್ರಮದಿಂದ ಆಚರಿಸುತ್ತಾ ಬಂದಿದ್ದಾರೆ.
ರಾಜ್ ಇವತ್ತು ನಮ್ಮ ಜೊತೆಗಿಲ್ಲದೇ ಇರಬಹುದು. ಆದರೆ, ಪ್ರತಿ ಅಭಿಮಾನಿಯ ಮನದಲ್ಲಿ ಕನ್ನಡ ನೆಲದ ಕಣಕಣದಲ್ಲೂ ಅವರ ಉಸಿರಿದೆ. ಅದೇ ಕಾರಣದಿಂದ ರಾಜ್ ಕುಮಾರ್ ಅಂದಿನಿಂದ ಇಂದಿನವರೆಗೆ ಎಲ್ಲಾ ತಲೆಮಾರುಗಳಿಗೆ ಪ್ರೇರಣೆಯಾಗುತ್ತಲೇ ಬಂದಿದ್ದಾರೆ.
ಕೊರೊನಾ ಲಾಕ್ಡೌನ್ ಇಲ್ಲದೇ ಇರುತ್ತಿದ್ದರೆ ಇಂದು ಡಾ. ರಾಜ್ ಹುಟ್ಟುಹಬ್ಬವನ್ನು ಅಭಿಮಾನಿಗಳು ರಾಜ್ ಪುಣ್ಯಭೂಮಿಯಲ್ಲಿ ಆಚರಿಸುತ್ತಿದ್ದರು. ಸಾಕಷ್ಟು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದರು. ಆದರೆ, ಈ ಕೊರೊನಾದಿಂದಾಗಿ ಅದು ಸಾಧ್ಯವಾಗುತ್ತಿಲ್ಲ. ಕುಟುಂಬ ವರ್ಗವಷ್ಟೇ ಪೂಜೆ ಸಲ್ಲಿಸಲಿದೆ.
ಇನ್ನು, ಕೊರೊನಾ ಕಾಟ ಇಲ್ಲದೇ ಇರುತ್ತಿದ್ದರೆ ಇಂದು ಕೆಲವು ಹೊಸ ಸಿನಿಮಾಗಳ ಮುಹೂರ್ತ ಕೂಡಾ ನಡೆಯಬೇಕಿತ್ತು. ಆದರೆ, ಅವೆಲ್ಲವೂ ಮುಂದಕ್ಕೆ ಹೋಗಿವೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.