Court Verdict: ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ
Team Udayavani, Jun 13, 2024, 3:47 PM IST
ಬೆಂಗಳೂರು: ಪತ್ನಿ ನಾಗರತ್ನ ವಿರುದ್ಧ ವಿಚ್ಛೇದನಾ ಕೋರಿ ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ.
ನಟ ದುನಿಯಾ ವಿಜಯ್ ಕ್ರೌರ್ಯದ ಆಧಾರದಲ್ಲಿ ಪತ್ನಿ ನಾಗರತ್ನರಿಂದ ವಿಚ್ಛೇಧನ ನೀಡುವಂತೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು. ಆದರೇ ಆರೋಪ ಸಾಭೀತು ಪಡಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ವಿಚ್ಛೇಧನ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
2018ರಲ್ಲಿ ಪತ್ನಿಯಿಂದ ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಅಂದಿನಿಂದ ಅರ್ಜಿಯ ವಿಚಾರಣೆ ನಡೆಯುತ್ತಿದ್ದು ಇಂದು ಅರ್ಜಿಯ ಅಂತಿಮ ತೀರ್ಪು ಪ್ರಕಟಗೊಳ್ಳಬೇಕಿತ್ತು ಆದರೆ ಕೋರ್ಟ್ ದುನಿಯಾ ವಿಜಯ್ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಕಮಲ್ ಹಾಸನ್ ʼಥಗ್ ಲೈಫ್ʼ ಚಿತ್ರೀಕರಣ ಸೆಟ್ನಲ್ಲಿ ಅವಘಡ: ಖ್ಯಾತ ನಟನ ಕಾಲಿನ ಮೂಳೆ ಮುರಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್ ಅರವಿಂದ್
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
Upendra Movie: ರೀ ರಿಲೀಸ್ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ
Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್ ರೋಡ್ʼ
Sanju Movie; ಯತಿ ಕಣ್ಣಲ್ಲಿ ಸಂಜು ಕನಸು: ಹರೆಯದ ಪ್ರೀತಿಯ ಏರಿಳಿತದ ಪಯಣ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ ಬಿಗಿ ಪೊಲೀಸ್ ಭದ್ರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.