Kannada Movie: ಎಸ್‌.ನಾರಾಯಣ್‌ ಚಿತ್ರದಲ್ಲಿ ದುನಿಯಾ ವಿಜಯ್‌


Team Udayavani, Jun 4, 2024, 10:07 AM IST

5

ನಟ ದುನಿಯಾ ವಿಜಯ್‌ ಹಾಗೂ ನವನಟ ಶ್ರೇಯಸ್‌ ಮಂಜು ಹೊಸ ಚಿತ್ರವೊಂದರಲ್ಲಿ ಒಟ್ಟಿಗೆ ನಟಿಸುತ್ತಿದ್ದು, ಜೂನ್‌ 5ರಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗುತ್ತಿದೆ. ಎಸ್‌. ನಾರಾ ಯಣ್‌ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ.

ಈಗಾಗಲೇ ಚಿಕ್ಕಮಗಳೂರಿನಲ್ಲಿ ಶ್ರೇಯಸ್‌ ಮಂಜು ಮುಂತಾದ ಕಲಾವಿದರ ಅಭಿನಯದಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಕೆ.ಮಂಜು ಹಾಗೂ ರಮೇಶ್‌ ಯಾದವ್‌ ಜಂಟಿಯಾಗಿ ಈಶ ಪ್ರೊಡಕ್ಷನ್ಸ್‌ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಬ್ಯಾನರ್‌ನಲ್ಲಿ ಮೂಲಕ ನಿರ್ಮಾಣ ವಾಗುತ್ತಿರುವ ಮೊದಲ ಚಿತ್ರವಿದು.

ಸದ್ಯದಲ್ಲೇ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲು ಚಿತ್ರತಂಡ ಸಿದ್ದತೆ ನಡೆಸುತ್ತಿದೆ. ದುನಿಯಾ ವಿಜಯ್‌ ಹಾಗೂ ಶ್ರೇಯಸ್‌ ಮಂಜು ಪ್ರಮುಖ ಪಾತ್ರದಲ್ಲಿ ಅಭಿನಯಿ ಸುತ್ತಿರುವ ಈ ಚಿತ್ರದ ನಾಯಕಿ ಬೃಂದಾ. ವಿಭಿನ್ನ ಪಾತ್ರದಲ್ಲಿ ಸಾಧುಕೋಕಿಲ ಸಹ ಕಾಣಿಸಿ ಕೊಳ್ಳುತ್ತಿದ್ದಾರೆ. ರಂಗಾಯಣ ರಘು, ತಾರಾ ಅನುರಾಧ, ಶರತ್‌ ಲೋಹಿತಾಶ್ವ, ಪ್ರಮೋದ್‌ ಶೆಟ್ಟಿ, ಕಲ್ಯಾಣಿ, ಗಿರಿ, ಜಯರಾಂ, ಸುಜಯ್‌ ಶಾಸ್ತ್ರಿ, ಮಂಜು ಪಾವಗಡ ಸೇರಿದಂತೆ ಅನೇಕ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.

ಎಸ್‌.ನಾರಾ ಯಣ್‌ ಅವರು ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿ ನಿರ್ದೇಶಿಸು ತ್ತಿರುವ ಈ ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಅವರ ಸಂಗೀತ ನಿರ್ದೇಶನವಿದೆ. ಪಿ.ಕೆ.ಹೆಚ್‌ ದಾಸ್‌ ಛಾಯಾ ಗ್ರಹಣ, ಶಿವಪ್ರಸಾದ್‌ ಯಾದವ್‌ ಸಂಕಲನ, ವಿನೋದ್‌ ಸಾಹಸ ನಿರ್ದೇಶನ ಹಾಗೂ ಸಂತು ಅವರ ನೃತ್ಯ ನಿರ್ದೇಶನವಿದೆ.

 

ಟಾಪ್ ನ್ಯೂಸ್

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

Ramesh Aravind spoke about bhairadevi movie

Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್‌ ಅರವಿಂದ್‌

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

upendra

Upendra Movie: ರೀ ರಿಲೀಸ್‌ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ

night road kannada movie

Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್‌ ರೋಡ್‌ʼ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.