Anantnag; ಅನಂತ ಕೋಪ: ಪತಿಯ ಕೋಪದ ಬಗ್ಗೆ ಹೇಳಿದ ಗಾಯತ್ರಿ ಅನಂತ್‌ನಾಗ್‌


Team Udayavani, Aug 15, 2023, 2:31 PM IST

Anantnag; ಅನಂತ ಕೋಪ: ಪತಿಯ ಕೋಪದ ಬಗ್ಗೆ ಹೇಳಿದ ಗಾಯತ್ರಿ ಅನಂತ್‌ನಾಗ್‌

“ಅವರ ಕೋಪನಾ ನೀವು ನೋಡಿಲ್ಲ, ಅದೊಂಥರ ಜ್ವಾಲಾಮುಖೀ ಇದ್ದಂತೆ. ಯಾವಾಗ ಸ್ಫೋಟವಾಗುತ್ತೋ ಗೊತ್ತಾಗಲ್ಲ…’ – ಅನಂತ್‌ ನಾಗ್‌ ಅವರಿಗೆ ಕೋಪ ಬರಲ್ವಾ ಎಂಬ ಪ್ರಶ್ನೆ ಎದುರಾಗುತ್ತಿದ್ದಂತೆ ಅವರ ಪತ್ನಿ ಗಾಯತ್ರಿ ಅನಂತ್‌ನಾಗ್‌ ತಮ್ಮ ಪತಿಯ ಕೋಪದ ಬಗ್ಗೆ ಹೀಗೆ ಹೇಳಿದರು.

ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ನಿರೂಪಕರು ಅನಂತ್‌ನಾಗ್‌ ಅವರನ್ನು, “ನಿಮಗೆ ಕೋಪ ಬರಲ್ವಾ’ ಎಂದು ಪ್ರಶ್ನಿಸಿದರು. ಈ ಪ್ರಶ್ನೆಗೆ ಉತ್ತರ ಕೊಟ್ಟಿದ್ದು ಅನಂತ್‌ನಾಗ್‌ ಪತ್ನಿ ಗಾಯತ್ರಿ. “ಅವರಿಗೆ ಸಿಕ್ಕಾ ಪಟ್ಟೆ ಕೋಪ ಬರುತ್ತೆ. ಯಾವುದಕ್ಕೆ ಕೋಪ ಬರುತ್ತೆ ಎಂದು ಹೇಳುವಂತಿಲ್ಲ. ಅಡುಗೆ ಸರಿಯಾಗಿಲ್ಲಂದ್ರೂ ಕೋಪ ಬರುತ್ತೆ, ಅವರಿಟ್ಟ ಪುಸ್ತಕ ಆಚೀಚೆ ಆದರೂ ಕೋಪ ಬರುತ್ತೆ, ಮನೆಯ ವಸ್ತುಗಳು ಅಸ್ತವ್ಯಸ್ತ ಇದ್ದರೂ ಕೋಪಬರುತ್ತೆ… ಅವರ ಕೋಪ ಒಂಥರಾ ಜ್ವಾಲಾಮುಖೀ ತರಹ.. ಯಾವಾಗ ಸ್ಫೋಟವಾಗುತ್ತೋ ಗೊತ್ತಾಗಲ್ಲ’ ಎನ್ನುತ್ತಾ ಅನಂತ್‌ ನಾಗ್‌ ಕೋಪಕ್ಕೆ ಸಂಬಂಧಿಸಿದ ಘಟನೆಯೊಂದನ್ನು ವಿವರಿಸಿದರು.

“ಅವರಿಗೆ ಮನೆಯಲ್ಲಷ್ಟೇ ಅಲ್ಲ, ಕೆಲವೊಮ್ಮೆ ಹೊರಗಡೆಯೂ ಸಿಟ್ಟು ಬರುತ್ತದೆ. ಒಮ್ಮೆ ನಾವು ಊಟಕ್ಕೆಂದು ಹೋಟೆಲ್‌ಗೆ ಹೋದೆವು. ಅಲ್ಲಿ ಇವರು ಸೌತ್‌ ಇಂಡಿಯನ್‌ ಥಾಲಿ ಆರ್ಡರ್‌ ಮಾಡಿದರು. ಆದರೆ, ಆ ಹೋಟೆಲ್‌ನವನು ಸೌತ್‌ ಇಂಡಿಯನ್‌ ಥಾಲಿ ಇಲ್ಲ ಎಂದ. ಇವರಿಗೆ ಆಗ ಕೋಪ ಬಂದು, “ಕರ್ನಾಟಕದಲ್ಲಿದ್ದು ಸೌತ್‌ ಇಂಡಿಯನ್‌ ಥಾಲಿ ಇಲ್ಲಾಂದ್ರೆ ಏನ್‌ ಅರ್ಥ’ ಎಂದು ಅವರ ಮೇಲೆ ರೇಗಿದರು’ ಎನ್ನುತ್ತಾ ಅನಂತ್‌ ನಾಗ್‌ ಕೋಪದ ವಿವರಿಸಿದರು ಗಾಯತ್ರಿ.

ವೇದಿಕೆ ಮೇಲಿದ್ದ ಅನಂತ್‌ ನಾಗ್‌, “ನಗುತ್ತಾ ಪ್ರೀತಿ ಎಲ್ಲಿರುತ್ತೋ ಅಲ್ಲಿ ಕೋಪವೂ ಇರುತ್ತದೆ’ ಎಂದಾಗ ಸಭೆಯಲ್ಲಿ ನಗೆಬುಗ್ಗೆ.

ಟಾಪ್ ನ್ಯೂಸ್

rain 21

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

1-wqwewewq

T20 ಸರಣಿ ಸಮಬಲ: ಜಿಂಬಾಬ್ವೆ ವಿರುದ್ಧ 100 ರನ್ ಗಳ ಅಮೋಘ ಜಯ ಸಾಧಿಸಿದ ಭಾರತ

renukaacharya

Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !

1-rasht-aa

Puri ಜಗದ್ವಿಖ್ಯಾತ ಜಗನ್ನಾಥ ರಥಯಾತ್ರೆ ಆರಂಭ; ಸಾಕ್ಷಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

vidyarthi vidyarthiniyare premier show in dubai

ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್‌ ಶೋ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

rain 21

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

1-wqwewewq

T20 ಸರಣಿ ಸಮಬಲ: ಜಿಂಬಾಬ್ವೆ ವಿರುದ್ಧ 100 ರನ್ ಗಳ ಅಮೋಘ ಜಯ ಸಾಧಿಸಿದ ಭಾರತ

renukaacharya

Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.