ಗೀತಾ: ಇಲ್ಲಿರೋದು ಕನ್ನಡಪ್ರೇಮ ಪರಭಾಷಾ ದ್ವೇಷವಲ್ಲ!


Team Udayavani, Sep 26, 2019, 6:47 PM IST

26-Sepctember-21

ನಮ್ಮದು ಒಕ್ಕೂಟ ವ್ಯವಸ್ಥೆ. ಇಲ್ಲಿ ಎಲ್ಲ ಭಾಷಿಕರನ್ನೂ ಭಾಷೆಗಳನ್ನೂ ಆಧರಿಸಿ ಗೌರವಿಸೋ ಪರಿಪಾಠ ಬೆಳೆದು ಬಂದಿದೆ. ಆದರೂ ಕೂಡಾ ಇಲ್ಲಿ ಭಾಷೆಗಳ ವಿಚಾರದಲ್ಲಿಯೇ ಆಗಾಗ ತಿಕ್ಕಾಟಗಳು ನಡೆಯುತ್ತವೆ. ಕೆಲವೊಮ್ಮೆ ಪರಭಾಷಾ ಹಾವಳಿಯಿಂದ ಕನ್ನಡದಂಥಾ ಭಾಷೆಗಳಿಗೆ ಕುತ್ತುಂಟಾಗೋದೂ ಇದೆ ಅಂಥಾ ಯಾವ ಪಲ್ಲಟಗಳಿಗೂ ಕನ್ನಡವೆಂಬುದು ನೆಲೆ ಕಳೆದುಕೊಳ್ಳಬಾರದೆಂಬ ಆಶಯದೊಂದಿಗೆ ಹುಟ್ಟಿಕೊಂಡಿದ್ದ ಗೋಕಾಕ್ ಚಳುವಳಿಗೇ ಗೀತಾ ಚಿತ್ರದ ಜೀವಾಳ. ಗೋಲ್ಡನ್ ಸ್ಟಾರ್ ಗಣೇಶ್ ಕೂಡಾ ಇಲ್ಲಿ ಅಪ್ಪಟ ಕನ್ನಡ ಪ್ರೇಮಿಯಾಗಿ, ಕನ್ನಡಪರ ಹೋರಾಟಗಾರನಾಗಿ ಕಾಣಿಸಿಕೊಂಡಿದ್ದಾರೆ.

ವಿಜಯ್ ನಾಗೇಂದ್ರ ನಿರ್ದೇಶನದ ಈ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಇದರಲ್ಲಿ ಗಣೇಶ್ ಕನ್ನಡಪ್ರೇಮದ ವಿರಾಟ್ ರೂಪದ ಅನಾವರಣವಾಗಿದೆ. ಇದೇ ಟ್ರೇಲರಿನಲ್ಲಿ ಗಣೇಶ್  ತಮಿಳು ಭಾಷಿಕನಿಗೆ ಎಚ್ಚರಿಕೆ ಕೊಡೋ ತುಣುಕೂ ಇದೆ. ಆದರೆ ಇದುವೇ ಈ ಚಿತ್ರದ ಕಥೆ ಕನ್ನಡಿಗರು ಮತ್ತು ತಮಿಳು ಭಾಷಿಕರ ಸಂಘರ್ಷದ ಕಥೆ ಹೊಂದಿದೆಯಾ ಅನ್ನೋ ಚರ್ಚೆಗೂ ಕಾರಣವಾಗಿದೆ. ಚಿತ್ರತಂಡವೇ ಇಲ್ಲಿ ಆ ಥರದ ಕಥೆ ಇಲ್ಲವೇ ಇಲ್ಲ ಎಂಬ ಸ್ಪಷ್ಟನೆ ನೀಡಿದೆ.

ಇದರ ನಾಯಕ ಅಪ್ಪಟ ಕನ್ನಡ ಪ್ರೇಮಿ. ಆದರೆ ಪರಭಾಷಾ ದ್ವೇಷಿಯಲ್ಲ. ಅಂಥಾ ದ್ವೇಷದ ಸಣ್ಣ ಅಂಶವೂ ಈ ಚಿತ್ರದಲ್ಲಿಲ್ಲವಂತೆ. ಆದರೆ ಭಾಷೆಯ ವಿಚಾರ ಬಂದಾಗ ಆ ಅಭಿಮಾನವನ್ನೇ ಹೋರಾಟವಾಗಿ ಬದಲಾಯಿಸುವಂಥಾ ಸೂಕ್ಷ್ಮ ಶಕ್ತಿಯ ಕಥೆ ಇಲ್ಲಿದೆ. ಸೈಯದ್ ಸಲಾಂ ಮತ್ತು ಶಿಲ್ಪಾ ಗಣೇಶ್ ಇಂಥಾ ಸಂಕೀರ್ಣ ಕಥೆಯ ಚಿತ್ರಕ್ಕೆ ಯಾವ ರೀತಿಯ ಕೊರತೆಯೂ ಆಗದಂತೆ ನೋಡಿಕೊಂಡು ನಿರ್ದೇಶಕರ ಕನಸಿಗೆ ಒತ್ತಾಸೆಯಾಗಿದ್ದಾರಂತೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.