Gopilola Trailer: ನೈಸರ್ಗಿಕ ಕೃಷಿಯತ್ತ ಗೋಪಿಲೋಲ


Team Udayavani, Sep 25, 2024, 6:34 PM IST

Gopilola Trailer: ನೈಸರ್ಗಿಕ ಕೃಷಿಯತ್ತ ಗೋಪಿಲೋಲ

“ಗೋಪಿಲೋಲ’ ಚಿತ್ರ ಅಕ್ಟೋಬರ್‌ 4ರಂದು ತೆರೆಕಾಣುತ್ತಿದ್ದು, ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಈ ಚಿತ್ರವನ್ನು ಆರ್‌.ರವೀಂದ್ರ ನಿರ್ದೇಶನ ಮಾಡಿದ್ದು, ಎಸ್‌.ಆರ್‌.ಸನತ್‌ ಕುಮಾರ್‌ ಹಾಗೂ ಮಂಜುನಾಥ್‌ ಅರಸ್‌ ನಿರ್ಮಾಣ ಮಾಡಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕ ಸನತ್‌ ಕುಮಾರ್‌, “ಕಥೆಯನ್ನು ನಾನೇ ಬರೆದಿದ್ದೇನೆ. ನಮ್ಮದು ಹಿಂದೆ ಕೃಷಿ ಕುಟುಂಬ. ನೈಸರ್ಗಿಕ ಕೃಷಿಗೆ ಸಂಬಂಧಿಸಿದ ಚಿತ್ರ ಮಾಡಿದ ಸಂತೋಷವಿದೆ. ಮಿಥುನ್‌ ಅಶೊಕನ್‌ ಅವರ ಸಂಗೀತ ಸಂಯೋಜನೆಯಲ್ಲಿ ಆರು ಹಾಡುಗಳು ಸುಂದರವಾಗಿ ಮೂಡಿಬಂದಿದೆ’ ಎಂದರು.

“ಗೋಪಿಲೋಲ ನೈಸರ್ಗಿಕ ಕೃಷಿಯ ಕುರಿತಾದ ಹಾಗೂ ಸುಂದರ ಪ್ರೇಮಕಥೆಯುಳ್ಳ ಚಿತ್ರ. ಜನರಿಗೆ ಒಂದೊಳ್ಳೆ ಸಂದೇಶ ಕೂಡ ಇದೆ’ ಎನ್ನುವುದು ನಿರ್ದೇಶಕರ ಮಾತು.

ಮಂಜುನಾಥ್‌ ಅರಸ್‌ ಈ ಚಿತ್ರದ ನಿರ್ಮಾಣದಲ್ಲಿ ಸಾಥ್‌ ನೀಡುವ ಜೊತೆಗೆ ನಾಯಕರಾಗಿಯೂ ನಟಿಸಿದ್ದಾರೆ. “ಇದು ನಾಯಕನಾಗಿ ನನ್ನ ಮೊದಲ ಚಿತ್ರ. ನನ್ನ ಪಾತ್ರ ಚೆನ್ನಾಗಿದೆ. ಆ್ಯಕ್ಷನ್‌, ಲವ್‌, ಸಸ್ಪೆನ್ಸ್‌ ಹೀಗೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಎಲ್ಲಕ್ಕಿಂತ ಹೆಚ್ಚಾಗಿ ಒಳ್ಳೆಯ ಕಂಟೆಂಟ್‌ ಇದೆ. ಅದೇ ನಮ್ಮ ಚಿತ್ರದ ಹೀರೋ’ ಎಂದರು.

ಮಂಜುನಾಥ್‌. ನಾಯಕಿ ನಿಮಿಷಾ, ಹಿರಿಯ ನಟಿ ಪದ್ಮಾ ವಾಸಂತಿ ಮುಂತಾದವರು ಗೋಪಿಲೋಲ ಚಿತ್ರದಲ್ಲಿ ನಟಿಸಿದ್ದಾರೆ.

 

ಟಾಪ್ ನ್ಯೂಸ್

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

vijayaendra

MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaalapatthar Celebrity Show: ಸೆಲೆಬ್ರೆಟಿ ಶೋನಲ್ಲಿ ಕಾಲಾಪತ್ಥರ್‌

Kaalapatthar Celebrity Show: ಸೆಲೆಬ್ರೆಟಿ ಶೋನಲ್ಲಿ ಕಾಲಾಪತ್ಥರ್‌

15

Container Kannada Movie: ಕಂಟೈನರ್‌ನೊಳಗೆ ಹೊಸಬರ ಕನಸು

14

Life Of Mrudula Kannada Movie: ಮೃದುಲಾಗೆ ಮೆಚ್ಚುಗೆ

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು

Rummy Aata Movie: ‘ರಮ್ಮಿ’ ಮೊಗದಲ್ಲಿ ನಗು

Rummy Aata Movie: ‘ರಮ್ಮಿ’ ಮೊಗದಲ್ಲಿ ನಗು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

16

Moodubelle: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

15

Kattingeri: ಕಾಲೇಜು ವಿದ್ಯಾರ್ಥಿ ನಾಪತ್ತೆ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.