![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 14, 2021, 1:36 PM IST
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಸಿನಿಮಾ ಸಂಭಾಷಣೆ ಬರಹಗಾರ ಗುರು ಕಶ್ಯಪ್ (45) ಹೃದಯಾಘಾತದಿಂದ ಕಳೆದ ರಾತ್ರಿ ನಿಧನರಾಗಿದ್ದಾರೆ.
ಹೃದಯಾಘಾತವಾದ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯದಲ್ಲೇ ಉಸಿರು ಚೆಲ್ಲಿದ್ದಾರೆ.
ಗುರು ಅವರು, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಸುಂದರಾಂಗ ಜಾಣ’, ರಮೇಶ್ ಅರವಿಂದ್ ನಟನೆಯ ‘ಪುಷ್ಪಕ ವಿಮಾನ’, ಪ್ರಿಯಾಂಕಾ ಉಪೇಂದ್ರ ನಟಿಸಿದ್ದ ‘ದೇವಕಿ’, 2ನೇ ಲಾಕ್ ಡೌನ್ ಗೆ ಮೊದಲು ಬಿಡುಗಡೆಯಾಗಿದ್ದ ಪ್ರಜ್ವಲ್ ದೇವರಾಜ್ ನಟನೆಯ ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದರು.
ಡಾಲಿ ಧನಂಜಯ್ ನಟನೆಯ ‘ಮಾನ್ಸೂನ್ ರಾಗ’, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ನಟನೆಯ ‘ಬೈರಾಗಿ’, ‘ವೀಲ್ ಚೇರ್ ರೋಮಿಯೋ’ ಮುಂತಾದ ಅನೇಕ ಚಿತ್ರಗಳಿಗೆ ಗುರು ಕಶ್ಯಪ್ ಸಂಭಾಷಣೆ ಬರೆಯುತ್ತಿದ್ದರು.
ನಾನು ಕಂಡಂತ ಅತಿ ಪ್ರತಿಭಾವಂತರಲ್ಲಿ ಗುರುಕಶ್ಯಪ್ ಕೂಡ ಒಬ್ಬರು.ಪುಷ್ಪಕವಿಮಾನ,ಸುಂದರಾಂಗಜಾಣ,100 ಚಿತ್ರಗಳ dialogue writer..ಸಂಜೆ ನಗುತ್ತಾ normal ಆಗಿ ಇದ್ದವರು ರಾತ್ರಿ ಜೀವ ತೊರದಿದ್ದಾರೆ! ಒಬ್ಬ ಒಳ್ಳೆಯ ವ್ಯಕ್ತಿ, ಶ್ರೇಷ್ಠ ಬರಹಗಾರರನ್ನು ಕಳೆದು ಕೊಂಡಿದ್ದೇವೆ. ?? ಓಂ ಶಾಂತಿ. pic.twitter.com/WI339VOkf0
— Ramesh Aravind (@Ramesh_aravind) September 14, 2021
ಗುರು ಅಕಾಲಿಕ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಾನು ಕಂಡಂತ ಅತಿ ಪ್ರತಿಭಾವಂತರಲ್ಲಿ ಗುರುಕಶ್ಯಪ್ ಕೂಡ ಒಬ್ಬರು. ಪುಷ್ಪಕ ವಿಮಾನ, ಸುಂದರಾಂಗ ಜಾಣ, 100 ಚಿತ್ರಗಳ dialogue writer..ಸಂಜೆ ನಗುತ್ತಾ normal ಆಗಿ ಇದ್ದವರು ರಾತ್ರಿ ಜೀವ ತೊರದಿದ್ದಾರೆ! ಒಬ್ಬ ಒಳ್ಳೆಯ ವ್ಯಕ್ತಿ, ಶ್ರೇಷ್ಠ ಬರಹಗಾರರನ್ನು ಕಳೆದು ಕೊಂಡಿದ್ದೇವೆ ಎಂದು ನಟ ಹಾಗೂ ನಿರ್ದೇಶಕ ರಮೇಶ್ ಅರವಿಂದ್ ಕಂಬಿನಿ ಮಿಡಿದಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.