Darshan: ಅಪರಿಚಿತರಿಂದ ದರ್ಶನ್ಗೆ ಹನುಮಾನ್ ಚಾಲೀಸಾ ಪುಸ್ತಕ
Team Udayavani, Sep 16, 2024, 12:14 PM IST
ಬಳ್ಳಾರಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ದರ್ಶನ್ಗೆ “ಹನುಮಾನ್ ಚಾಲೀಸಾ’ ಕಥೆಯ ಪುಸ್ತಕಗಳನ್ನು ಅಪರಿಚಿತ ವ್ಯಕ್ತಿಗಳು ಪೋಸ್ಟ್ ಮಾಡಿದ್ದಾರೆ.
ಅಪರಿಚಿತರಿಂದ ಪೋಸ್ಟ್ ಬಂದಿರುವ ಹಿನ್ನೆಲೆಯಲ್ಲಿ ಜೈಲಿನ ಸಿಬ್ಬಂದಿ ಮೊದಲು ಪರಿಶೀಲಿಸಿದ್ದು, ತೆಗೆದು ನೋಡಿದಾಗ ಪುಸ್ತಕಗಳು ಇರುವುದು ಗೊತ್ತಾಗಿದೆ. ಪುಸ್ತಕದ ಮೇಲೆ “ಸರ್ವ ಸಂಕಷ್ಟಕ್ಕೆ ಹನುಮಂತನೇ ಪರಿಹಾರ’, ಹನುಮನ ಆಶೀರ್ವಾದ ನಿಮ್ಮ ಮೇಲಿದೆ, ಪುಸ್ತಕ ಓದಿರಿ. ಸಂಕಟ ಬಂದಾಗ ಹನುಮನಾಮ ಸ್ಮರಣೆ ಮಾಡಿ ಒಳ್ಳೆಯದಾಗುತ್ತದೆ ಎಂದು ಬರೆಯಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.