Hebbuli; ರೀ ರಿಲೀಸ್‌ನತ್ತ ಹೆಬ್ಬುಲಿ; ಮುಂದುವರೆದ ಸ್ಟಾರ್‌ ಸಿನಿಮಾಗಳ ಮರು ಬಿಡುಗಡೆ


Team Udayavani, Jul 29, 2024, 5:00 PM IST

Hebbuli; ರೀ ರಿಲೀಸ್‌ನತ್ತ ಹೆಬ್ಬುಲಿ; ಮುಂದುವರೆದ ಸ್ಟಾರ್‌ ಸಿನಿಮಾಗಳ ಮರು ಬಿಡುಗಡೆ

ಸ್ಟಾರ್‌ ಸಿನಿಮಾಗಳ ರೀ ರಿಲೀಸ್‌ ಮೇಳ ಮುಂದುವರೆದಿದೆ. ಈಗಾಗಲೇ ಕನ್ನಡದ ಅನೇಕ ಸ್ಟಾರ್‌ಗಳ ಸಿನಿಮಾ ಗಳು ಮರುಬಿಡುಗಡೆ ಯಾಗಿವೆ. ಹಾಗಂತ ಯಾವ ಚಿತ್ರವೂ ದೊಡ್ಡ ಮಟ್ಟದ ಯಶಸ್ಸು ಕಂಡಿಲ್ಲ. ಆದರೆ, ಸದ್ಯ ಚಿತ್ರಮಂದಿರಗಳು ಸುಲಭವಾಗಿ ಸಿಗುತ್ತಿರುವ ಜೊತೆಗೆ ಸ್ಟಾರ್‌ಗಳ ಹೊಸ ಸಿನಿಮಾಗಳು ಇಲ್ಲದಿರುವುದರಿಂದ ಹಳೆಯ ಸಿನಿಮಾಗಳೇ ಮರುಬಿಡುಗಡೆ ಯಾಗುತ್ತಿವೆ. ಈ ಸಾಲಿಗೆ “ಹೆಬ್ಬುಲಿ’ ಚಿತ್ರ ಸೇರುತ್ತಿದೆ.

ಕಿಚ್ಚ ಸುದೀಪ್‌ ನಟನೆಯ “ಹೆಬ್ಬುಲಿ’ ಚಿತ್ರ ಆಗಸ್ಟ್‌ 2ರಂದು ಮರುಬಿಡು ಗಡೆ ಯಾಗುತ್ತಿದೆ. ಕೆ.ಜಿ.ರಸ್ತೆಯ ಪ್ರಮುಖ ಚಿತ್ರಮಂದಿರವಾದ ನರ್ತಕಿ ಚಿತ್ರ ಮಂದಿರದಲ್ಲಿ  ರೀರಿಲೀಸ್‌ ಆಗುತ್ತಿದ್ದು, ಮತ್ತೂಮ್ಮೆ ಅಭಿಮಾನಿಗಳ ಜೈ ಕಾರ “ಹೆಬ್ಬುಲಿ’ಗೆ ಸಿಗಲಿದೆ.

ಈ ಚಿತ್ರವನ್ನು ಕೃಷ್ಣ ನಿರ್ದೇಶನ ಮಾಡಿದ್ದರು. 2017ರಲ್ಲಿ ತೆರೆಕಂಡಿದ್ದ ಈ ಸಿನಿಮಾಕ್ಕೆ ಪ್ರೇಕ್ಷಕರು ಜೈ ಎನ್ನುವ ಮೂಲಕ ಚಿತ್ರ ಹಿಟ್‌ಲಿಸ್ಟ್‌ ಸೇರಿತ್ತು. ಚಿತ್ರದಲ್ಲಿ ರವಿಚಂದ್ರನ್‌ ಕೂಡಾ ಪ್ರಮುಖ ಪಾತ್ರ ಮಾಡಿದ್ದರು. ಅಮಲಾ ಪೌಲ್‌ ನಾಯಕಿಯಾಗಿ ನಟಿಸಿದ್ದು, ಸುದೀಪ್‌ ಈ ಚಿತ್ರದಲ್ಲಿ ಪ್ಯಾರ ಕಮಾಂಡೋ ಪಾತ್ರದಲ್ಲಿ ನಟಿಸಿದ್ದರು.

ಅಂದಹಾಗೆ, ಸದ್ಯ ಸುದೀಪ್‌ ಅವರ “ಮ್ಯಾಕ್ಸ್‌’ ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ಮಾಸ್‌ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಮಾಸ್‌ ಅವತಾರದಲ್ಲಿ ಕಾಣಿಸಿಕೊಂಡಿರುವ ಕಿಚ್ಚ ಸುದೀಪ್‌ ಅವರನ್ನು ಕಂಡು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಟೀಸರ್‌ನಲ್ಲಿನ ಆ್ಯಕ್ಷನ್‌ ದೃಶ್ಯಗಳಿಗೆ ಫ್ಯಾನ್ಸ್‌ ಫಿದಾ ಆಗಿದ್ದು, ಸಿನಿಮಾಕ್ಕಾಗಿ ಎದುರು ನೋಡುತ್ತಿದ್ದಾರೆ.

ಟಾಪ್ ನ್ಯೂಸ್

Renukaswamy Case ಅನಾಮಿಕ ವಕೀಲನಿಂದ ನಟ ದರ್ಶನ್‌ಗೆ “ಕಾನೂನು ಸಲಹೆ’

Renukaswamy Case ಅನಾಮಿಕ ವಕೀಲನಿಂದ ನಟ ದರ್ಶನ್‌ಗೆ “ಕಾನೂನು ಸಲಹೆ’

Anantha-Padnabha-Swamy

Anant Chaturdashi; ಅನಂತವ್ರತ ಅನಂತಕಲ್ಪನೆ…

1-rrr

Baramulla ಉಗ್ರನ ಹತ್ಯೆ ಡ್ರೋನ್‌ ವೀಡಿಯೋ ವೈರಲ್‌

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranaksha

Ranaksha: ಫ್ಯಾಮಿಲಿ ಡ್ರಾಮಾದಲ್ಲಿ ಸೀರುಂಡೆ ರಘು

Sarvasva Kannada video song

Sarvasva: ಹಾಡಲ್ಲಿ ʼಸರ್ವಸ್ವʼ ಕನಸು; ನವತಂಡದ ಪ್ರಯತ್ನ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Renukaswamy Case ಅನಾಮಿಕ ವಕೀಲನಿಂದ ನಟ ದರ್ಶನ್‌ಗೆ “ಕಾನೂನು ಸಲಹೆ’

Renukaswamy Case ಅನಾಮಿಕ ವಕೀಲನಿಂದ ನಟ ದರ್ಶನ್‌ಗೆ “ಕಾನೂನು ಸಲಹೆ’

Anantha-Padnabha-Swamy

Anant Chaturdashi; ಅನಂತವ್ರತ ಅನಂತಕಲ್ಪನೆ…

1-rrr

Baramulla ಉಗ್ರನ ಹತ್ಯೆ ಡ್ರೋನ್‌ ವೀಡಿಯೋ ವೈರಲ್‌

congress

Congress Manifesto; ಕಣಿವೆ ರಾಜ್ಯದ ಭೂರಹಿತ ಕೃಷಿಕರಿಗೆ 99 ವರ್ಷ ಭೂಗುತ್ತಿಗೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.