Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’


Team Udayavani, Jul 5, 2024, 3:40 PM IST

Huccha movie to be re-released with technical update

ಹುಚ್ಚ’- ಸಿನಿಮಾ ಪ್ರೇಮಿಗಳ ಹೃದಯದಲ್ಲಿ ಈ ಚಿತ್ರಕ್ಕೊಂದು ವಿಶೇಷ ಸ್ಥಾನವಿದೆ. ಅದಕ್ಕೆ ಕಾರಣ ನಾಯಕ ಸುದೀಪ್‌ ಅವರ ನಟನೆ. ತಮ್ಮ ಅದ್ಭುತ ನಟನೆಯ ಮೂಲಕ “ಹುಚ್ಚ’ ಚಿತ್ರದಲ್ಲಿ ಮಿಂಚಿದ್ದರು ಸುದೀಪ್‌. ನಟನೆ, ಹಾಡು ಎಲ್ಲದರಲ್ಲೂ ಆ ಚಿತ್ರ ಫ‌ುಲ್‌ ಮಾರ್ಕ್ಸ್ ಪಡೆದುಕೊಂಡಿತ್ತು. ಸುದೀಪ್‌ ಅವರಿಗೆ ದೊಡ್ಡ ಬ್ರೇಕ್‌ ಕೊಟ್ಟ ಚಿತ್ರ ಕೂಡಾ ಹೌದು. ಅದೇ ಕಾರಣದಿಂದ ಸುದೀಪ್‌ ಅವರಿಗೂ ಆ ಚಿತ್ರದ ಮೇಲೆ ವಿಶೇಷ ಪ್ರೀತಿ ಇದೆ. ಈಗ ಯಾಕೆ ಈ ವಿಚಾರ ಎಂದು ಕೇಳಬಹುದು. ಅದಕ್ಕೆ ಕಾರಣ “ಹುಚ್ಚ’ ಮತ್ತೂಮ್ಮೆ ಪ್ರೇಕ್ಷಕರ ಎದುರು ಬರಲು ಸಿದ್ಧವಾಗಿದೆ. ಅದು ತಾಂತ್ರಿಕ ಶ್ರೀಮಂತಿಕೆಯೊಂದಿಗೆ.

ಹೌದು, “ಹುಚ್ಚ’ ಚಿತ್ರ ಮರುಬಿಡುಯಾಗುತ್ತದೆ. ಚಿತ್ರವನ್ನು ಮೂಲ ನಿರ್ಮಾಪಕರ ಅನುಮತಿ ಪಡೆದು ಎ.ಎಂ.ಎಸ್‌ ಬ್ಯಾನರ್‌ನ ನಿರ್ಮಾಪಕ ಎಸ್‌.ಡಿ. ಮುನಿಸ್ವಾಮಿ ಅವರು ಅಪ್ಪು ಆರ್ಟ್ಸ್ ಮೂಲಕ ರೀ ರಿಲೀಸ್‌ ಮಾಡುತ್ತಿದ್ದಾರೆ.

ಮುನಿಸ್ವಾಮಿ ಅವರು ಈಗಾಗಲೇ “ಕುಲ್ಫಿ’ ನಿರ್ಮಿಸಿದ್ದು, “ಲಂಕಾಸುರ’ ಚಿತ್ರದ ನಿರ್ಮಾಣದಲ್ಲೂ ತೊಡಗಿದ್ದರು. ನೆಗೆಟಿವ್‌ನಿಂದ ಡಿಜಿಟಲ್‌ ಫಾರ್ಮೆಟ್‌ಗೆ ಚಿತ್ರವನ್ನು ಬದಲಿಸಲಾಗಿದ್ದು, ಜೊತೆಗೆ ಎಫೆಕ್ಟ್ ಡಿಟಿಎಸ್‌, ಡಿಐ ಸೇರಿದಂತೆ ಇಡೀ ಸಿನಿಮಾವನ್ನು ತಾಂತ್ರಿಕವಾಗಿ ಅಪ್‌ಡೇಟ್‌ ಮಾಡಲಾಗಿದ್ದು, ಪ್ರೇಕ್ಷಕರಿಗೆ ಹೊಸ ಅನುಭವ ನೀಡುತ್ತದೆ ಎಂಬ ವಿಶ್ವಾಸವಿದೆ.

“ಹುಚ್ಚ’ ಚಿತ್ರದ ಈ ಎಲ್ಲಾ ಕಾರ್ಯಗಳನ್ನು “ಲಂಕಾಸುರ’ ಚಿತ್ರದ ಸಹಾಯಕ ನಿರ್ದೇಶಕ ವಿಕ್ರಮ್‌ ಅವರು ನಿಂತು ಮಾಡಿಸಿದ್ದು, ಈ ತಿಂಗಳಾಂತ್ಯದಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Father in Sindh arrested for burying 15-day-old daughter alive

Sindh; 15 ದಿನದ ಮಗಳನ್ನು ಜೀವಂತ ಸಮಾಧಿ ಮಾಡಿದ ತಂದೆ! ಬಂಧನ

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

12

Bigg Boss: ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ಕಪಾಳಮೋಕ್ಷ; ಬಿಗ್‌ ಬಾಸ್‌ ಮನೆಯಲ್ಲಿ ಹೈಡ್ರಾಮಾ

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Why did he ignore the BCCI instruction to play Ranji? Ishaan replied

IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

forest

Forest; ಕಾಡಿನಲ್ಲಿ ಹಾಡಿನ ಸದ್ದು; ಫಾರೆಸ್ಟ್‌ ಒಳಗೆ ಚಿಕ್ಕಣ್ಣ- ಟೀಂ

Ronny

Ronny; ಕಿರಣ್‌ ರಾಜ್‌ ನಟನೆಯ ಸಿನಿಮಾದ ಹಾಡು ಬಂತು

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

forest

Forest; ಕಾಡಿನಲ್ಲಿ ಹಾಡಿನ ಸದ್ದು; ಫಾರೆಸ್ಟ್‌ ಒಳಗೆ ಚಿಕ್ಕಣ್ಣ- ಟೀಂ

Father in Sindh arrested for burying 15-day-old daughter alive

Sindh; 15 ದಿನದ ಮಗಳನ್ನು ಜೀವಂತ ಸಮಾಧಿ ಮಾಡಿದ ತಂದೆ! ಬಂಧನ

ಮಹಾರಾಷ್ಟ್ರದಲ್ಲಿ ಭಾರಿ ಮಳೆ; ಕೃಷ್ಣಾ, ದೂಧಗಂಗಾ, ಮಲಪ್ರಭಾ ಒಳಹರಿವು ಹೆಚ್ಚಳ

Rain: ಮಹಾರಾಷ್ಟ್ರದಲ್ಲಿ ಭಾರಿ ಮಳೆ; ಕೃಷ್ಣಾ, ದೂಧಗಂಗಾ, ಮಲಪ್ರಭಾ ಒಳಹರಿವು ಹೆಚ್ಚಳ

ಹುಬ್ಬಳ್ಳಿ: ಗಾರ್ಮೆಂಟ್‌ನಲ್ಲಿ ತೆರೆದುಕೊಳ್ಳುತ್ತಿವೆ ದೊಡ್ಡ ಅವಕಾಶಗಳು-ಜೋಶಿ

ಹುಬ್ಬಳ್ಳಿ: ಗಾರ್ಮೆಂಟ್‌ನಲ್ಲಿ ತೆರೆದುಕೊಳ್ಳುತ್ತಿವೆ ದೊಡ್ಡ ಅವಕಾಶಗಳು-ಜೋಶಿ

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.