Ronny: ಗಿಮಿಕ್‌ ಅಗತ್ಯ ನನಗಿಲ್ಲ…: ಅಪಘಾತ ಹಿನ್ನೆಲೆಯಲ್ಲಿ ಕಿರಣ್‌ ರಾಜ್‌ ಮಾತು


Team Udayavani, Sep 15, 2024, 10:00 AM IST

Kiran raj

“ನನ್ನ ಬಾಯಿಯನ್ನು ನಾನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ಬೇರೆಯವರ ಬಾಯಿಯನ್ನು ನಾನು ತಡೆಯೋಕ್ಕಾಗುತ್ತಾ…’ – ಹೀಗೆ ಕೊಂಚ ಬೇಸರದಲ್ಲೇ ಹೇಳಿಕೊಂಡರು ನಟ ಕಿರಣ್‌ ರಾಜ್‌ (Kiran Raj).  ಈ ಮಾತಿಗೆ ಕಾರಣ ಇತ್ತೀಚೆಗೆ ನಡೆದ ಅಪಘಾತ ಹಾಗೂ ಆ ನಂತರ ಕೇಳಿಬಂದ ಮಾತು.

ನಟ ಕಿರಣ್‌ ರಾಜ್‌ ಅವರ “ರಾನಿ’ ಚಿತ್ರ (Ronny Movie) ಸೆ.12ರಂದು ತೆರೆಕಂಡಿದೆ. ಆದರೆ, ಸೆ.10 ರಂದು ರಾತ್ರಿ ಅವರ ಕಾರು ಅಪಘಾತವಾಗಿ, ಕಿರಣ್‌ ಆಸ್ಪತ್ರೆ ಸೇರಿದ್ದರು. ಇದರ ಬೆನ್ನಲ್ಲೇ, ಇದು ಸಿನಿಮಾ ಪ್ರಚಾರದ ಗಿಮಿಕ್‌ ಎಂಬ ಮಾತು ಕೇಳಿಬಂದಿತ್ತು. ಈ ಮಾತು ಕಿರಣ್‌ಗೆ ಗಾಯದ ಜೊತೆಗೆ ಮತ್ತಷ್ಟು ನೋವು ಕೊಟ್ಟಿದೆ.

ಈ ಕುರಿತು ಮಾತನಾಡಿದ ಅವರು, “ಎಲ್ಲರಿಗೂ ನೋಡೋ ನೋಟ ಎರಡು ಇರುತ್ತೆ. ನಮಗೆ ಯಾವುದು ಬೇಕೋ ಅದರ ಕಡೆ ಗಮನ ಕೊಡಬೇಕು. ಅಪಘಾತವನ್ನು ಸಿನಿಮಾ ಗಿಮಿಕ್‌ ಅಂತ ಹೇಳ್ಳೋಕೆ ಆಗಲ್ಲ. ಸಿನಿಮಾ ಪ್ರಮೋಶನ್‌ ಸಮಯದಲ್ಲಿ ಎಲ್ಲರಿಗೂ ಕಮರ್ಷಿಯಲ್‌ ಕೊಟ್ಟಿರುತ್ತೇವೆ. ಹೀಗಿರುವಾಗ ಈ ರೀತಿಯ ಪ್ರಚಾರ ಯಾಕ್‌ ಬೇಕು? ಈ ತರ ಗಿಮಿಕ್‌ನಿಂದ 100 ಟಿಕೆಟ್‌ ಸೇಲ್‌ ಅಗುತ್ತೆ ಅಂದ್ರೆ ಒಂದರ್ಥಇದೆ. ಗಿಮಿಕ್‌ನಿಂದ ಜನ ಥಿಯೆಟರ್‌ಗೆ ಬರಲ್ಲ. ನ್ಯೂಸ್‌ ನೋಡಬಹುದು. ಸಿನಿಮಾ ನೋಡಲ್ಲ. ಗಿಮಿಕ್‌ ಮಾಡೋದಾಗಿದ್ದರೆ ಬ್ಯಾಂಡೇಜ್‌ ಅನ್ನು ಎದೆ ಮೇಲೆ ಹಾಕಿಕೊಂಡು, ಕುಂಟುತ್ತಾ ಬರುತ್ತಿದ್ದೆ. ಎರಡು ವರ್ಷದ ಶ್ರಮವನ್ನು ತೆರೆಮೇಲೆ ನೋಡುವ ಸಮಯದಲ್ಲಿ ಅಪಘಾತದ ಗಿಮಿಕ್‌ ಮಾಡಿ ಆಸ್ಪತ್ರೆಯಲ್ಲಿ ಇಂಜೆಕ್ಷನ್‌, ಮಾತ್ರೆ ತಗೊಂಡು ಮಲಗುವ ಅಗತ್ಯ ನನಗೇನಿದೆ’ ಎಂದು ಪ್ರಶ್ನೆ ಮಾಡುತ್ತಾರೆ.

“ಅಭಿಮಾನಿಗಳು ಎಷ್ಟೋ ಜನ ಬಂದು ದಾರ ಕಟ್ಟಿದ್ದಾರೆ. ನನ್ನ ಲಾಭಕ್ಕೊಸ್ಕರ ಬೇರೆಯವರ ಭಾವನೆಗಳ ಜೊತೆ ಆಟ ಆಡಲ್ಲ. ನಾನು ನಟನೆಯಿಂದ ಎಷ್ಟು ಜನರಿಗೆ ಗೊತ್ತೂ ನನಗೆ ಗೊತ್ತಿಲ್ಲ ಎಂದಿದ್ದಾರೆ. ಆದರೆ ಒಂದಷ್ಟು ಆಶ್ರಮ ಗಳಿಗೆ ಬೇರೆ ಬೇರೆ ಕೆಲಸಗಳಿಂದ ಪರಿಚಯ ಇದ್ದೀನಿ. ಈ ವಿಚಾರ ಗೊತ್ತಾದರೆ ಅವರಿಗೆ ಎಷ್ಟು ನೋವು ಆಗುತ್ತೆ ಅನ್ನೋದು ಗೊತ್ತಿದೆ’ ಎಂದು ತುಂಬಾ ಸ್ಪಷ್ಟವಾಗಿ ಮಾತನಾಡಿದರು.

ಟಾಪ್ ನ್ಯೂಸ್

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

davanagere

Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ

Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ

Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.