Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…


Team Udayavani, Sep 29, 2024, 11:49 AM IST

Ibbani Tabbida Ileyali From 50 Screen to 200 Screen…

ರಕ್ಷಿತ್‌ ಶೆಟ್ಟಿ ನಿರ್ಮಾಣದ “ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರ (Ibbani Tabbida Ileyali) ಸೆ.5ರಂದು ತೆರೆಕಂಡಿತ್ತು. ಚಂದ್ರಜಿತ್‌ ಬೆಳ್ಳಿಯಪ್ಪ ನಿರ್ದೇಶನದ ಹಾಗೂ ವಿಹಾನ್‌, ಅಂಕಿತಾ ಅಮರ್‌, ಮಯೂರಿ ನಟರಾಜ್‌ ಅಭಿನಯದ ಪ್ರೇಮಕಾವ್ಯಕ್ಕೆ ಮೆಚ್ಚುಗೆ ಸಿಗುವ ಮೂಲಕ ಚಿತ್ರತಂಡ ಖುಷಿಯಾಗಿದೆ.

ಬಿಡುಗಡೆಯ ಸಮಯದಲ್ಲಿ ಕಡಿಮೆ ಸ್ಕ್ರೀನ್‌ ಗಳಲ್ಲಿ ಈ ಚಿತ್ರ ತೆರೆ ಕಂಡಿತ್ತು. ಆನಂತರ ಜನರೇ ಈ ಚಿತ್ರವನ್ನು ಮೆಚ್ಚುವ ಮೂಲಕ ಹೆಚ್ಚು ಪ್ರಚಾರ ಮಾಡಲು ಆರಂಭಿಸಿದರು. ಕುಟುಂಬ ಸಮೇತ ಚಿತ್ರಮಂದಿರಗಳಿಗೆ ಬರಲು ಆರಂಭಿಸಿದರು. ಜನರು ಚಿತ್ರಕ್ಕೆ ತೋರುತ್ತಿರುವ ಪ್ರೀತಿಗೆ ಚಿತ್ರತಂಡ ಖುಷಿಯಾಗಿದೆ. ಮೊದಲ ವಾರ ಐವತ್ತರ ಆಸುಪಾಸಿನ ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಮೂರನೇ ವಾರದಲ್ಲಿ ಕರ್ನಾಟಕದಾದ್ಯಂತ ಇನ್ನೂರು ಸ್ಕ್ರೀನ್‌ ಗಳಲ್ಲಿ ಪ್ರದರ್ಶನವಾಗುತ್ತಿದೆ.

ಸಿನಿಮಾ ಬಗ್ಗೆ ಹೇಳಬೇಕಾದರೆ ಇಬ್ಬನಿ ತಬ್ಬಿದ ಇಳೆಯಲಿ ಒಂದು ಪರಿಶುದ್ಧ ಪ್ರೇಮಕಥೆ. ಈ ಕಥೆಗೆ ಅದೆಷ್ಟು ಭಾವನೆಗಳನ್ನು ತುಂಬಿ ಹೇಳಬಹುದಿತ್ತೋ, ಆ ಎಲ್ಲಾ ಸಾಧ್ಯತೆಗಳನ್ನು ನಿರ್ದೇಶಕರು ಮಾಡಿದ್ದಾರೆ. ಇಲ್ಲಿ ಕಾಲೇಜು ಕ್ಯಾಂಪಸ್‌ ಇದೆ, ಬೆಂಗಾಲಿ ಹುಡುಗಿಯ ಕನ್ನಡ ಪ್ರೀತಿ ಇದೆ, ಕ್ರಿಕೆಟಿಗನಾಗಬೇಕೆಂಬ ಕನಸೊಂದು ಕೈ ಜಾರುವ ಸನ್ನಿವೇಶವಿದೆ, ಹೆಣ್ಣೊಬ್ಬಳ ಹಸೆಮಣೆ ಕನಸೊಂದು ದೊಪ್ಪನೇ ಕುಸಿದು ಬೀಳುವ ಸಂಕಟವಿದೆ, ಜೊತೆಗೆ ಅವೆಲ್ಲವನ್ನು ಮೀರಿ ನಗೆ ಬೀರುವ ಮಾನವೀಯ ಗುಣವಿದೆ.. ಇವೆಲ್ಲದರ ಒಟ್ಟು ಸಮ್ಮಿಲನವೇ “ಇಬ್ಬನಿ ತಬ್ಬಿದ ಇಳೆಯಲಿ’.

ಚಿತ್ರದ ಶೀರ್ಷಿಕೆಯಂತೆ ಇಡೀ ಸಿನಿಮಾ ಸುಂದರವಾಗಿದೆ. ಸಿನಿಮಾವೆಂದರೆ ಕಮರ್ಷಿಯಲ್‌, ಎಲ್ಲವನ್ನು ಬೇಗನೇ ಹೇಳಬೇಕು ಎಂಬ ಯಾವ ಮುಲಾಜಿಗೂ ಬೀಳದೇ ಇಡೀ ಸಿನಿಮಾವನ್ನು ಒಂದು ಕಾಡುವ ಕಾವ್ಯದಂತೆ ಕಟ್ಟಿಕೊಡಲಾಗಿದೆ.

ಟಾಪ್ ನ್ಯೂಸ್

1-naga

Mahakumbh; ಬಸಂತ್ ಪಂಚಮಿ ದಿನ 2.33 ಕೋಟಿ ಜನರ ಅಮೃತ ಸ್ನಾನ

office- bank

Working hours; 70 ರಿಂದ 90 ಗಂಟೆ ಕೆಲಸದ ಅವಧಿ: ಪ್ರತಿಕ್ರಿಯೆ ನೀಡಿದ ಕೇಂದ್ರ ಸರಕಾರ

ARMY (2)

Kashmir; ಉಗ್ರರ ದಾಳಿಯಲ್ಲಿ ನಿವೃತ್ತ ಯೋಧ ಹುತಾತ್ಮ: ಪತ್ನಿ, ಮಗಳಿಗೆ ಗಾಯ

Mandya-VC

Mandya: ವಿಸಿ ನಾಲೆಗೆ ಕಾರು ಬಿದ್ದು ಇಬ್ಬರ ದುರ್ಮರಣ, ಒಬ್ಬ ನಾಪತ್ತೆ, ಮತ್ತೊಬ್ಬನ ರಕ್ಷಣೆ

1-budget

Stupid self-confidence: ಲೋಕಸಭೆ ಭಾಷಣದ ಬಗ್ಗೆ ರಾಹುಲ್ ವಿರುದ್ಧ ನಿರ್ಮಲಾ ವಾಗ್ದಾಳಿ

Udupi: ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ

Udupi: ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ

Gudibande-Suside

Gudibande: ಮೈಕ್ರೋ ಫೈನಾನ್ಸ್ ಹಾವಳಿ; ಸಾಲದ ಸುಳಿಗೆ ಸಿಲುಕಿ ಕೂಲಿ ಕಾರ್ಮಿಕ ಆತ್ಮಹ*ತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಹೊಸಬರ ʼಮಾತೊಂದ ಹೇಳುವೆ’

Sandalwood: ಹೊಸಬರ ʼಮಾತೊಂದ ಹೇಳುವೆ’

Sandalwood: ಹೊಸ ಚಿತ್ರದಲ್ಲಿ ಪ್ರಣಮ್‌ ದೇವರಾಜ್

Sandalwood: ಹೊಸ ಚಿತ್ರದಲ್ಲಿ ಪ್ರಣಮ್‌ ದೇವರಾಜ್

ಬೆಂಗಳೂರಿನಲ್ಲಿ ʼಟಾಕ್ಸಿಕ್‌ʼ ಶೂಟ್:‌ ಒಂದೇ ಫ್ರೇಮ್‌ನಲ್ಲಿ ಕಾಣಿಸಲಿದ್ದಾರೆ ನಾಲ್ವರು ನಟಿಯರು

ಬೆಂಗಳೂರಿನಲ್ಲಿ ʼಟಾಕ್ಸಿಕ್‌ʼ ಶೂಟ್:‌ ಒಂದೇ ಫ್ರೇಮ್‌ನಲ್ಲಿ ಕಾಣಿಸಲಿದ್ದಾರೆ ನಾಲ್ವರು ನಟಿಯರು

Anamadheya Ashok Kumar

Anamadheya Ashok Kumar: ಫೆ. 7ಕ್ಕೆ ಅನಾಮಧೇಯನ ಆಗಮನ…

Sandalwood: ಮತ್ತೆ ನಿರ್ದೇಶನದತ್ತ ಅನೀಶ್‌ ತೇಜೇಶ್ವರ

Sandalwood: ಮತ್ತೆ ನಿರ್ದೇಶನದತ್ತ ಅನೀಶ್‌ ತೇಜೇಶ್ವರ

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

1-naga

Mahakumbh; ಬಸಂತ್ ಪಂಚಮಿ ದಿನ 2.33 ಕೋಟಿ ಜನರ ಅಮೃತ ಸ್ನಾನ

Hunsur: ಶಾಲಾ ವಾಹನ ಡಿಕ್ಕಿ ಹೊಡೆದು ರೈತ ಸಾವು

Hunsur: ಶಾಲಾ ವಾಹನ ಡಿಕ್ಕಿ ಹೊಡೆದು ರೈತ ಸಾವು

office- bank

Working hours; 70 ರಿಂದ 90 ಗಂಟೆ ಕೆಲಸದ ಅವಧಿ: ಪ್ರತಿಕ್ರಿಯೆ ನೀಡಿದ ಕೇಂದ್ರ ಸರಕಾರ

ARMY (2)

Kashmir; ಉಗ್ರರ ದಾಳಿಯಲ್ಲಿ ನಿವೃತ್ತ ಯೋಧ ಹುತಾತ್ಮ: ಪತ್ನಿ, ಮಗಳಿಗೆ ಗಾಯ

Mandya-VC

Mandya: ವಿಸಿ ನಾಲೆಗೆ ಕಾರು ಬಿದ್ದು ಇಬ್ಬರ ದುರ್ಮರಣ, ಒಬ್ಬ ನಾಪತ್ತೆ, ಮತ್ತೊಬ್ಬನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.