Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…


Team Udayavani, Sep 29, 2024, 11:49 AM IST

Ibbani Tabbida Ileyali From 50 Screen to 200 Screen…

ರಕ್ಷಿತ್‌ ಶೆಟ್ಟಿ ನಿರ್ಮಾಣದ “ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರ (Ibbani Tabbida Ileyali) ಸೆ.5ರಂದು ತೆರೆಕಂಡಿತ್ತು. ಚಂದ್ರಜಿತ್‌ ಬೆಳ್ಳಿಯಪ್ಪ ನಿರ್ದೇಶನದ ಹಾಗೂ ವಿಹಾನ್‌, ಅಂಕಿತಾ ಅಮರ್‌, ಮಯೂರಿ ನಟರಾಜ್‌ ಅಭಿನಯದ ಪ್ರೇಮಕಾವ್ಯಕ್ಕೆ ಮೆಚ್ಚುಗೆ ಸಿಗುವ ಮೂಲಕ ಚಿತ್ರತಂಡ ಖುಷಿಯಾಗಿದೆ.

ಬಿಡುಗಡೆಯ ಸಮಯದಲ್ಲಿ ಕಡಿಮೆ ಸ್ಕ್ರೀನ್‌ ಗಳಲ್ಲಿ ಈ ಚಿತ್ರ ತೆರೆ ಕಂಡಿತ್ತು. ಆನಂತರ ಜನರೇ ಈ ಚಿತ್ರವನ್ನು ಮೆಚ್ಚುವ ಮೂಲಕ ಹೆಚ್ಚು ಪ್ರಚಾರ ಮಾಡಲು ಆರಂಭಿಸಿದರು. ಕುಟುಂಬ ಸಮೇತ ಚಿತ್ರಮಂದಿರಗಳಿಗೆ ಬರಲು ಆರಂಭಿಸಿದರು. ಜನರು ಚಿತ್ರಕ್ಕೆ ತೋರುತ್ತಿರುವ ಪ್ರೀತಿಗೆ ಚಿತ್ರತಂಡ ಖುಷಿಯಾಗಿದೆ. ಮೊದಲ ವಾರ ಐವತ್ತರ ಆಸುಪಾಸಿನ ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಮೂರನೇ ವಾರದಲ್ಲಿ ಕರ್ನಾಟಕದಾದ್ಯಂತ ಇನ್ನೂರು ಸ್ಕ್ರೀನ್‌ ಗಳಲ್ಲಿ ಪ್ರದರ್ಶನವಾಗುತ್ತಿದೆ.

ಸಿನಿಮಾ ಬಗ್ಗೆ ಹೇಳಬೇಕಾದರೆ ಇಬ್ಬನಿ ತಬ್ಬಿದ ಇಳೆಯಲಿ ಒಂದು ಪರಿಶುದ್ಧ ಪ್ರೇಮಕಥೆ. ಈ ಕಥೆಗೆ ಅದೆಷ್ಟು ಭಾವನೆಗಳನ್ನು ತುಂಬಿ ಹೇಳಬಹುದಿತ್ತೋ, ಆ ಎಲ್ಲಾ ಸಾಧ್ಯತೆಗಳನ್ನು ನಿರ್ದೇಶಕರು ಮಾಡಿದ್ದಾರೆ. ಇಲ್ಲಿ ಕಾಲೇಜು ಕ್ಯಾಂಪಸ್‌ ಇದೆ, ಬೆಂಗಾಲಿ ಹುಡುಗಿಯ ಕನ್ನಡ ಪ್ರೀತಿ ಇದೆ, ಕ್ರಿಕೆಟಿಗನಾಗಬೇಕೆಂಬ ಕನಸೊಂದು ಕೈ ಜಾರುವ ಸನ್ನಿವೇಶವಿದೆ, ಹೆಣ್ಣೊಬ್ಬಳ ಹಸೆಮಣೆ ಕನಸೊಂದು ದೊಪ್ಪನೇ ಕುಸಿದು ಬೀಳುವ ಸಂಕಟವಿದೆ, ಜೊತೆಗೆ ಅವೆಲ್ಲವನ್ನು ಮೀರಿ ನಗೆ ಬೀರುವ ಮಾನವೀಯ ಗುಣವಿದೆ.. ಇವೆಲ್ಲದರ ಒಟ್ಟು ಸಮ್ಮಿಲನವೇ “ಇಬ್ಬನಿ ತಬ್ಬಿದ ಇಳೆಯಲಿ’.

ಚಿತ್ರದ ಶೀರ್ಷಿಕೆಯಂತೆ ಇಡೀ ಸಿನಿಮಾ ಸುಂದರವಾಗಿದೆ. ಸಿನಿಮಾವೆಂದರೆ ಕಮರ್ಷಿಯಲ್‌, ಎಲ್ಲವನ್ನು ಬೇಗನೇ ಹೇಳಬೇಕು ಎಂಬ ಯಾವ ಮುಲಾಜಿಗೂ ಬೀಳದೇ ಇಡೀ ಸಿನಿಮಾವನ್ನು ಒಂದು ಕಾಡುವ ಕಾವ್ಯದಂತೆ ಕಟ್ಟಿಕೊಡಲಾಗಿದೆ.

ಟಾಪ್ ನ್ಯೂಸ್

Union Budget: ಗುಂಡೇಟಿನಿಂದ ಆದ ಗಾಯಕ್ಕೆ ಸಣ್ಣ ಬ್ಯಾಂಡೇಜ್ ಹಾಕಿದಂತಿದೆ; ರಾಹುಲ್ ವ್ಯಂಗ್ಯ

Union Budget: ಗುಂಡೇಟಿನಿಂದ ಆದ ಗಾಯಕ್ಕೆ ಸಣ್ಣ ಬ್ಯಾಂಡೇಜ್ ಹಾಕಿದಂತಿದೆ; ರಾಹುಲ್ ವ್ಯಂಗ್ಯ

3

Bollywood: ಸೈಫ್‌ ಪುತ್ರನ ಚೊಚ್ಚಲ ಚಿತ್ರಕ್ಕೆ ಟೈಟಲ್‌ ಫಿಕ್ಸ್: ಕರಣ್‌ ಜೋಹರ್‌ ಸಾಥ್

cm siddaramaiah criticises union budget 2025

Budget 2025: ಕರ್ನಾಟಕಕ್ಕೆ ಚೊಂಬು ಕೊಡುವುದನ್ನು ಮುಂದುವರಿಸಿದ ಕೇಂದ್ರ: ಸಿಎಂ ಸಿದ್ದರಾಮಯ್ಯ

Budget 2025: ಈ ಬಾರಿಯ ಬಜೆಟ್‌ ನಲ್ಲಿ ರಕ್ಷಣಾ ವಲಯಕ್ಕೆ ಮೀಸಲಿಟ್ಟ ಹಣ ಎಷ್ಟು ಗೊತ್ತಾ?

Budget 2025: ಈ ಬಾರಿಯ ಬಜೆಟ್‌ ನಲ್ಲಿ ರಕ್ಷಣಾ ವಲಯಕ್ಕೆ ಮೀಸಲಿಟ್ಟ ಹಣ ಎಷ್ಟು ಗೊತ್ತಾ?

2

Aamir Khan: ಬೆಂಗಳೂರಿನ ಬೆಡಗಿ ಜತೆ ಆಮೀರ್‌ ಡೇಟಿಂಗ್:‌ 59ರ ವಯಸ್ಸಿನಲ್ಲಿ 3ನೇ ಮದುವೆ?

ತಾಯಿಯ ಮೃತದೇಹದ ಜೊತೆ 9 ದಿನ ಕಳೆದ ಸಹೋದರಿಯರು… ದುರ್ವಾಸನೆಯಿಂದ ಗೊತ್ತಾಯ್ತು ವಿಚಾರ

ತಾಯಿಯ ಮೃತದೇಹದ ಜೊತೆ 9 ದಿನ ಕಳೆದ ಸಹೋದರಿಯರು… ದುರ್ವಾಸನೆಯಿಂದ ಗೊತ್ತಾಯ್ತು ವಿಚಾರ

Budget 2025:ಇದು ಜನರ ಬಜೆಟ್…ಈ ಬಜೆಟ್‌ ಉಳಿತಾಯ & ಹೂಡಿಕೆ ಹೆಚ್ಚಿಸುತ್ತದೆ: ಪ್ರಧಾನಿ ಮೋದಿ

Budget 2025:ಇದು ಜನರ ಬಜೆಟ್…ಈ ಬಜೆಟ್‌ ಉಳಿತಾಯ & ಹೂಡಿಕೆ ಹೆಚ್ಚಿಸುತ್ತದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಂದನವನದಲ್ಲಿ ಸಿನಿ ʼಸಂಪದʼ; ಎಕ್ಕ ರಾಣಿಯ ಚೊಕ್ಕ ಮಾತು

Sampada: ಚಂದನವನದಲ್ಲಿ ಸಿನಿ ʼಸಂಪದʼ; ಎಕ್ಕ ರಾಣಿಯ ಚೊಕ್ಕ ಮಾತು

Sandalwood: ವರ್ಷದ ಮೊದಲ ತಿಂಗಳು ಭಿನ್ನ-ವಿಭಿನ್ನ ಸಿನಿಮಾಗಳು

Sandalwood: ವರ್ಷದ ಮೊದಲ ತಿಂಗಳು ಭಿನ್ನ-ವಿಭಿನ್ನ ಸಿನಿಮಾಗಳು

kannada movie seat edge

ಹೊಸಬರ ʼಸೀಟ್‌ ಎಡ್ಜ್‌ʼ ಕನಸು: ಸಿದ್ದು ಮೂಲಿಮನಿ ಕಣ್ಣಲ್ಲಿ ನಿರೀಕ್ಷೆ

Rajvardhan gajaram kannada movie trailer released

Rajvardhan: ಅಖಾಡಕ್ಕೆ ಬಂದ ʼಗಜರಾಮʼ; ಫೆ.7ಕ್ಕೆ ಚಿತ್ರ ಬಿಡುಗಡೆ

Rudra Garuda Purana: ರಿಷಿ ಮುಖದಲ್ಲಿ ಖುಷಿ; ತೆಲುಗು ಡಬ್ಬಿಂಗ್‌ ರೈಟ್ಸ್‌ ಮಾರಾಟ

Rudra Garuda Purana: ರಿಷಿ ಮುಖದಲ್ಲಿ ಖುಷಿ; ತೆಲುಗು ಡಬ್ಬಿಂಗ್‌ ರೈಟ್ಸ್‌ ಮಾರಾಟ

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

Union Budget: ಗುಂಡೇಟಿನಿಂದ ಆದ ಗಾಯಕ್ಕೆ ಸಣ್ಣ ಬ್ಯಾಂಡೇಜ್ ಹಾಕಿದಂತಿದೆ; ರಾಹುಲ್ ವ್ಯಂಗ್ಯ

Union Budget: ಗುಂಡೇಟಿನಿಂದ ಆದ ಗಾಯಕ್ಕೆ ಸಣ್ಣ ಬ್ಯಾಂಡೇಜ್ ಹಾಕಿದಂತಿದೆ; ರಾಹುಲ್ ವ್ಯಂಗ್ಯ

3

Bollywood: ಸೈಫ್‌ ಪುತ್ರನ ಚೊಚ್ಚಲ ಚಿತ್ರಕ್ಕೆ ಟೈಟಲ್‌ ಫಿಕ್ಸ್: ಕರಣ್‌ ಜೋಹರ್‌ ಸಾಥ್

cm siddaramaiah criticises union budget 2025

Budget 2025: ಕರ್ನಾಟಕಕ್ಕೆ ಚೊಂಬು ಕೊಡುವುದನ್ನು ಮುಂದುವರಿಸಿದ ಕೇಂದ್ರ: ಸಿಎಂ ಸಿದ್ದರಾಮಯ್ಯ

Budget 2025: ಈ ಬಾರಿಯ ಬಜೆಟ್‌ ನಲ್ಲಿ ರಕ್ಷಣಾ ವಲಯಕ್ಕೆ ಮೀಸಲಿಟ್ಟ ಹಣ ಎಷ್ಟು ಗೊತ್ತಾ?

Budget 2025: ಈ ಬಾರಿಯ ಬಜೆಟ್‌ ನಲ್ಲಿ ರಕ್ಷಣಾ ವಲಯಕ್ಕೆ ಮೀಸಲಿಟ್ಟ ಹಣ ಎಷ್ಟು ಗೊತ್ತಾ?

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.