Sandalwood: ಕನ್ನಡಕ್ಕೂ ಕಾಲಿಟ್ಟ ಐಎಫ್ಎಂಎ ಸಂಸ್ಥೆ  


Team Udayavani, Jan 21, 2024, 4:44 PM IST

Sandalwood: ಕನ್ನಡಕ್ಕೂ ಕಾಲಿಟ್ಟ ಐಎಫ್ಎಂಎ ಸಂಸ್ಥೆ  

ಭಾರತೀಯ ಚಿತ್ರೋದ್ಯಮದಲ್ಲಿ ಸಿನಿಮಾ ಮೇಕರ್‌ಗಳ ಒಳಿತಿಗಾಗಿ ಶ್ರಮಿಸುತ್ತಿರುವ ಇಂಡಿಯನ್‌ ಫಿಲಂ ಮೇಕರ್ ಅಸೋಸಿಯೇಷನ್‌’ (ಐಎಫ್ ಎಂಎ) ಈಗ ಕನ್ನಡ ಚಿತ್ರರಂಗಕ್ಕೂ ಕಾಲಿಟ್ಟಿದೆ.

ಕನ್ನಡಿಗ ಹೆಚ್‌. ಆರ್‌. ದಿಲೀಪ್‌ ಕುಮಾರ್‌ ಸಾರಥ್ಯದಲ್ಲಿ “ಐಎಫ್ಎಂಎ’ಯ ಕನ್ನಡ ಶಾಖೆ ಆರಂಭವಾಗಿದೆ. “ಐಎಫ್ಎಂಎ’ ಸಂಸ್ಥೆಯ ಕೇಂದ್ರ ಕಚೇರಿ ತೆಲಂಗಾಣದಲ್ಲಿದ್ದು, 12 ರಾಜ್ಯಗಳಲ್ಲಿ 9 ಕೇಂದ್ರಗಳು ಪ್ರಾರಂಭಗೊಂಡಿದೆ. ಇದರಲ್ಲಿ ನಿರ್ದೇಶಕರು, ನಿರ್ಮಾಪಕರು, ಕಲಾವಿದರು, ತಂತ್ರಜ್ಞರು ನೋಂದಣಿ ಮಾಡಿಸಬಹುದಾಗಿದೆ.

ನಿಯಮಾನುಸಾರ ನಿರ್ಮಾಪಕರುಗಳಿಗೆ ಬ್ಯಾಂಕಿನಿಂದ ಸಾಲ ಮಂಜೂರು ಮಾಡಿಸಿ ಕೊಡಲಾಗುವುದು. ವಾರದಲ್ಲಿ ಬಿಡುಗಡೆಯಾದ ಒಂದು ಕನ್ನಡ ಚಿತ್ರವನ್ನು ಆಯ್ಕೆ ಮಾಡಿ ಕೊಂಡು ಐದು ಸಾವಿರ ಟಿಕೆಟ್‌ ಖರೀದಿ ಮಾಡಲಾಗುತ್ತದೆ. ಓಟಿಟಿ, ಡಬ್ಬಿಂಗ್‌, ಆಡಿಯೋ, ವಿತರಣೆ ಇನ್ನು ಮುಂತಾದ ಸೇವೆಗಳನ್ನು ನೀಡಲಾಗಿ ನಿರ್ಮಾಪಕರಿಗೆ ಆಸರೆಯಾಗಿ ನಿಲ್ಲುತ್ತದೆ. ಜೊತೆಗೆ ಓಟಿಟಿ ಅಧಿಕಾರಿಗಳೊಂದಿಗೆ ನಿರ್ಮಾಪಕರನ್ನು ಭೇಟಿ ಮಾಡಿಸಿ ವ್ಯವಹಾರ ಮಾಡಿಕೊಡಲಾಗುತ್ತದೆ. ಇದಕ್ಕೆ ಸಂಸ್ಥೆಯು ಯಾವುದೇ ರೀತಿಯ ದಲ್ಲಾಳಿ ಶುಲ್ಕ ಪಡೆಯುವುದಿಲ್ಲ ಎಂದು ಸಂಸ್ಥೆ ತಿಳಿಸಿದೆ.

ಟಾಪ್ ನ್ಯೂಸ್

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

anish tejeshwar aram arvind swamy movie

Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್‌ ಅರವಿಂದ ಸ್ವಾಮಿ ಹಾಡು ಹಬ್ಬ

vaibhavi shandilya

Vaibhavi Shandilya: ಮಾರ್ಟಿನ್‌ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ

Bhairadevi is my dream project…: Radhika kumaraswamy

Radhika kumaraswamy: ಭೈರಾದೇವಿ ನನ್ನ ಡ್ರೀಮ್‌ ಪ್ರಾಜೆಕ್ಟ್…: ರಾಧಿಕಾ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.