ದರ್ಶನ್ ವಿವಾದಗಳಿಗೂ ದುರ್ಯೋಧನ ಪಾತ್ರಕ್ಕೂ ಇದೆಯಾ ಸಂಬಂಧ ?


Team Udayavani, Jul 22, 2021, 4:03 PM IST

darsnan

ಮಂಡ್ಯ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ವಿವಾದದ ಸುಳಿಯಲ್ಲಿ ಸಿಲುಕಿಕೊಳ್ಳುತ್ತಿರುವುದಕ್ಕೂ ಕುರುಕ್ಷೇತ್ರ ಸಿನಿಮಾದಲ್ಲಿ ದುರ್ಯೋಧನ ಪಾತ್ರ ಮಾಡಿರುವುದಕ್ಕೂ ಸಂಬಂಧ ಇದೆಯಾ ? ಕೌರವಾಧೀಶನ ವೇ಼ಷ ಹಾಕಿದ್ದಕ್ಕೆ ಡಿ ಬಾಸ್ ಅವರಿಗೆ ಸಂಕಷ್ಟ ಎದುರಾಗುತ್ತಿದ್ದೆಯಾ ? ಎನ್ನುವ ಚರ್ಚೆಯೊಂದು ಮಂಡ್ಯದ ಉಪ್ಪರಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿದೆ.

ಕಷ್ಟದಿಂದ ಮೇಲೆ ಬಂದು ಕನ್ನಡ ಚಿತ್ರಂಗದಲ್ಲಿ ದೊಡ್ಡ ಹೆಸರು ಮಾಡಿರುವ ಚಾಲೆಂಜಿಂಗ್ ಸ್ಟಾರ ದರ್ಶನ್ ಅವರಿಗೆ ಇದೀಗ ವಿವಾದಗಳ ಮೇಲೆ ವಿವಾದಗಳು ಬೆಂಬಿಡದೆ ಕಾಡುತ್ತಿವೆ. ಇದಕ್ಕೆ ಕಾರಣ ದುರ್ಯೋಧನನ ಪಾತ್ರ ಎನ್ನುತ್ತಾರೆ ಉಪ್ಪರಕನಹಳ್ಳಿ ಗ್ರಾಮಸ್ಥರು.

ಗ್ರಾಮಸ್ಥರು ಹೇಳುವುದೇನು ?

ಗ್ರಾಮದಲ್ಲಿ ಅನೇಕರು ಕುರುಕ್ಷೇತ್ರ ನಾಟಕದಲ್ಲಿ ದುರ್ಯೋಧನ ಪಾತ್ರ ಮಾಡಿದ್ದಾರೆ. ಅವರು ಈಗ ಹೇಳುವ ಪ್ರಕಾರ ದುರ್ಯೋಧನನ ಪಾತ್ರ ಮಾಡಿದ ನಂತರ ತಮ್ಮಲ್ಲಿ ತಮಗೆ ಅರಿವೆ ಇಲ್ಲದಂತೆ ಹುಂಬರಾಗಿ ಬಿಡುತ್ತಿದ್ದರಂತೆ. ಗ್ರಾಮದಲ್ಲಿ ಯಾರೇ ಮಾತನಾಡಿಸಿದರು ನಕಾರಾತ್ಮಕ ಉತ್ತರವನ್ನ ಜಂಬದಿಂದ ನೀಡುತ್ತುದ್ದರಂತೆ. ಬಳಿಕ ಹಿರಿಯರ ಮಾರ್ಗದರ್ಶನದಂತೆ ಕೃಷ್ಣ ಅಥವಾ ಈಶ್ವರನ ಪಾತ್ರ ಮಾಡಿದ ಮೇಲೆ ಸಂಕಷ್ಟ ಪರಿಹಾರವಾಗ್ತಿತ್ತಂತೆ.

ಈ ಗ್ರಾಮದ ಮಾದೇವಪ್ಪ ದುರ್ಯೋಧನನ ಪಾತ್ರ ಮಾಡಿದ್ದರಂತೆ. ಬಳಿಕ ಅವರ ಮನಸ್ಸು ನಿಯಂತ್ರಣದಲ್ಲಿ ಇರದೆ ಗ್ರಾಮದ ಜನರ ಜೊತೆ ಮೇಲಿಂದ ಮೇಲೆ ಜಗಳವಾಗಿ, ಸಾಕಷ್ಟು ತೊಂದರೆಗಳನ್ನ ಅನುಭಸಿದ್ದರಂತೆ. ಅದೇ ರೀತಿ ಗ್ರಾಮದ ಮತ್ತೊರ್ವ ಶಿವಕುಮಾರ್ ಆರಾಧ್ಯ ಎಂಬಾತ ಕೂಡ ಇದನ್ನೆ ವಿವರಿಸಿದ್ದಾರೆ‌. ಸದ್ಯ ಇವರೆಲ್ಲರೂ ಬೇರೋಂದು ದೇವರ ಪಾತ್ರ ಮಾಡೋ ಮೂಲಕ ಆ ಸಂಕಷ್ಟದಿಂದ ಪಾರಾಗಿದ್ದಾಗಿ ಹೇಳ್ತಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.