![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 18, 2021, 1:03 PM IST
ಬೆಂಗಳೂರು: ದಯಮಾಡಿ ಮಾಧ್ಯಮದವರು ಚಿತ್ರರಂಗದ ವಿಚಾರವನ್ನು ಬೀದಿ ಚರ್ಚೆಗೆ ವಿಷಯವಾಗುವಂತೆ ಮಾಡಬೇಡಿ ಎಂದು ಹಿರಿಯ ನಟ ಜಗ್ಗೇಶ ಮನವಿ ಮಾಡಿದ್ದಾರೆ.
ನಟ ದರ್ಶನ್, ಇಂದ್ರಜಿತ್ ಲಂಕೇಶ್ ಹಾಗೂ ನಿರ್ಮಾಪಕ ಉಮಾಪತಿ ನಡುವೆ ನಡೆಯುತ್ತಿರುವ ಸಂಘರ್ಷದ ಕುರಿತು ಪ್ರತಿಕ್ರಿಯಿಸಿರುವ ಜಗ್ಗೇಶ್, ದರ್ಶನ್ ನಿನ್ನೆ ಮಾತಿನ ಭರದಲ್ಲಿ ನಿರ್ದೇಶಕ ಪ್ರೇಮ್ ಬಗ್ಗೆಯೂ ಕೆಂಡ ಕಾರಿದ್ದರು. ಹೀಗಾಗಿ ಈ ವಿಚಾರ ಎಲ್ಲಿಂದ ಎಲ್ಲಿಗೋ ಹೋಗುತ್ತಿದೆ.
ಕಲಾವಿದರು ವರ್ಷಕ್ಕೊಮ್ಮೆ ಹೊರಬರುವ ಊರ ದೇವರ ಹಾಗಿರಬೇಕು. ಪ್ರತಿನಿತ್ಯ ಹೊರಬಂದರೆ ದೇವರೂ ಮೌಲ್ಯ ಕಳೆದುಕೊಳ್ಳುತ್ತಾರೆ. ಉದ್ಯಮದ ಹಿರಿಯರು, ವಾಣಿಜ್ಯ ಮಂಡಳಿ ಮಧ್ಯಪ್ರವೇಶಿಸಿ ಒಡೆದ ಮನಗಳ ಒಂದುಗೂಡಿಸಿ ಎಂದು ಮನವಿ ಮಾಡಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.