ಬಿಡುಗಡೆಗೂ ಮುನ್ನ ನೂತನ ದಾಖಲೆ ಬರೆದ ಜಗ್ಗೇಶ್ ಅಭಿನಯದ‘ತೋತಾಪುರಿ’ ಚಿತ್ರ

ಮಾರ್ಚ್ 17 ನವರಸ ನಾಯಕ ಜಗ್ಗೇಶ್ ಹುಟ್ಟುಹಬ್ಬ

Team Udayavani, Mar 17, 2020, 1:04 PM IST

ಬಿಡುಗಡೆಗೂ ಮುನ್ನ ನೂತನ ದಾಖಲೆ ಬರೆದ ಜಗ್ಗೇಶ್ ಅಭಿನಯದ‘ತೋತಾಪುರಿ’ ಚಿತ್ರ.

ನವರಸ ನಾಯಕ ಜಗ್ಗೇಶ್

ಬೆಂಗಳೂರು: ನವರಸ ನಾಯಕ ಜಗ್ಗೇಶ್ ಅಭಿನಯದ ‘ತೋತಾಪುರಿ’ ಚಿತ್ರದ ಮೇಲೆ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ನಿರೀಕ್ಷೆ ಇದೆ. ಈಗಾಗಲೇ ಚಿತ್ರದ ಮೊದಲ ಭಾಗದ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ತೋತಾಪುರಿ ಸೀಕ್ವೆಲ್ 2ರ ಚಿತ್ರೀಕರಣವನ್ನು ಏಕಕಾಲದಲ್ಲಿ ನಡೆಸುತ್ತಿದೆ. ಈ ಮೂಲಕ ಭಾರತೀಯ ಚಿತ್ರರಂಗದಲ್ಲಿ ಯಾರೂ ಮಾಡದ ಹೊಸ ದಾಖಲೆಯನ್ನು ತೋತಾಪುರಿ ಚಿತ್ರ ಸೃಷ್ಟಿಸಿದೆ.

ಮಾರ್ಚ್ 17 ನವರಸ ನಾಯಕ ಜಗ್ಗೇಶ್ ಹುಟ್ಟುಹಬ್ಬವಿದ್ದು, ತೋತಾಪುರಿ ಚಿತ್ರತಂಡ ತಮ್ಮ ಪ್ರೀತಿಯ ನಾಯಕನಿಗೆ ಹುಟ್ಟುಹಬ್ಬದ ಶುಭಾಷಯ ಕೋರಿದ್ದು, ಈ ವೇಳೆ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ಹಂಚಿಕೊಂಡಿರುವ ನಿರ್ಮಾಪಕ ಸುರೇಶ್ ತೋತಾಪುರಿ ಚಿತ್ರ ಮಾಡಿರುವ ನೂತನ ದಾಖಲೆ ಬಗ್ಗೆಯೂ ತಿಳಿಸಿದ್ದಾರೆ.

ಈಗಾಗಲೇ ‘ತೋತಾಪುರಿ’ ಭಾಗ 1ರ ಚಿತ್ರೀಕರಣ ಕಂಪ್ಲೀಟ್ ಮಾಡಿರೋ ಟೀಂ ತೋತಾಪುರಿ ಎರಡನೇ ಭಾಗದ ಚಿತ್ರೀಕರಣವನ್ನು ಭರದಿಂದ ನಡೆಸುತ್ತಿದೆ. ಈ ರೀತಿ ಬಿಡುಗಡೆಗೂ ಮುನ್ನವೇ ಇಲ್ಲಿವರೆಗೂ ಯಾವ ಚಿತ್ರರಂಗದಲ್ಲೂ ಎರಡೂ ಸೀಕ್ವೆಲ್ಗಳ ಚಿತ್ರೀಕರಣ ನಡೆಸಿಲ್ಲ.

‘ತೋತಾಪುರಿ’ ಚಿತ್ರದಲ್ಲೇ ಮೊದಲು ನಡೆಯುತ್ತಿರುವ ಪ್ರಯೋಗವಾಗಿದ್ದು, ಈ ಮೂಲಕ ತೋತಾಪುರಿ ಚಿತ್ರ ಭಾರತೀಯ ಚಿತ್ರರಂಗದಲ್ಲಿ ಬಿಡುಗಡೆಗೂ ಮುನ್ನ ನೂತನ ದಾಖಲೆಯನ್ನು ಬರೆದಿದೆ.

ನೀರ್ದೋಸೆ ಖ್ಯಾತಿಯ ವಿಜಯ ಪ್ರಸಾದ್ ನಿರ್ದೇಶನದ ಈ ಚಿತ್ರಕ್ಕೆ ಶಿವಲಿಂಗ ಖ್ಯಾತಿಯ ನಿರ್ಮಾಪಕ ಸುರೇಶ್ ಬಂಡವಾಳ ಹೂಡಿದ್ದಾರೆ. ಅಧಿತಿ ಪ್ರಭುದೇವ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ಡಾಲಿ ಧನಂಜಯ್, ವೀಣಾ, ಸುಮನ ರಂಗನಾಥ್ ಸೇರಿದಂತೆ ದೊಡ್ಡ ಕಲಾವಿದರ ದಂಡು ತೋತಾಪುರಿ ಚಿತ್ರದಲ್ಲಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.