Kaala Patthar Movie: ಕಾಲಾಪತ್ಥರ್‌ ಟ್ರೇಲರ್‌ಗೆ ಶಿವಣ್ಣ ಸಾಥ್‌


Team Udayavani, Sep 10, 2024, 4:14 PM IST

Kaala Patthar Movie: ಕಾಲಾಪತ್ಥರ್‌ ಟ್ರೇಲರ್‌ಗೆ ಶಿವಣ್ಣ ಸಾಥ್‌

ವಿಕ್ಕಿ ವರುಣ್‌ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ ‘ಕಾಲಾಪತ್ಥರ್‌’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಲುಲು ಮಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟ ಶಿವರಾಜ್‌ಕುಮಾರ್‌ ಟ್ರೇಲರ್‌ ರಿಲೀಸ್‌ ಮಾಡಿ ಶುಭಕೋರಿದರು.

ಚಿತ್ರದ ಟ್ರೇಲರ್‌ ನೋಡಿದಾಗ ಈ ಸಿನಿಮಾ ಹಿಟ್‌ ಆಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಚಿತ್ರದಲ್ಲೊಂದು ಗಟ್ಟಿ ಕಂಟೆಂಟ್‌ ಇದೆ. ಇಂತಹ ಸಿನಿಮಾಗಳನ್ನು ನಮ್ಮ ಕನ್ನಡ ಜನತೆ ಕೈ ಹಿಡಿದಾಗ ಮತ್ತಷ್ಟು ಪ್ರತಿಭೆಗಳು ಚಿತ್ರರಂಗದಲ್ಲಿ ನೆಲೆ ನಿಲ್ಲಲು ಸಾಧ್ಯವಾಗುತ್ತದೆ ಎಂದರು.

ಭುವನ್‌ ಮೂವೀಸ್‌ ಲಾಂಛನದಲ್ಲಿ ಭುವನ್‌ ಸುರೇಶ್‌ ಹಾಗೂ ನಾಗರಾಜ್‌ ಬಿಲ್ಲಿನಕೋಟೆ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸಿದ ಶಿವರಾಜ್‌ಕುಮಾರ್‌ ಅವರಿಗೆ ಭುವನ್‌ ಮೂವೀಸ್‌ ವತಿಯಿಂದ ಬೆಳ್ಳಿ ಗದೆ ನೀಡಲಾಯಿತು. ಆ ಗದೆಯೊಂದಿಗೆ ಶಿವಣ್ಣ ಫೋಸ್‌ ಕೊಟ್ಟು ಖುಷಿಪಟ್ಟರು. ಟ್ರೇಲರ್‌ ಬಗ್ಗೆ ಹೇಳುವುದಾದರೆ,ಚಿತ್ರದ ಶೀರ್ಷಿಕೆಗೆ ತಕ್ಕ ಹಾಗೆ ಇದೊಂದು ಕಪ್ಪು ಕಲ್ಲಿನ ಕಥೆ. ಸಿನಿಮಾದ ನಾಯಕ ಯೋಧನಾಗಿ ಇಲ್ಲಿ ಕಾಣಿಸಿಕೊಂಡಿದ್ದಾನೆ. ಊರಿಗೆ ಹೆಮ್ಮೆ ತರುವ ಕೆಲಸ ಮಾಡಿದಾಗ, ಊರಲ್ಲಿ ಅವನ ಕಲ್ಲಿನ ಪ್ರತಿಮೆ ಎದ್ದು ನಿಲ್ಲುತ್ತೆ. ಅಲ್ಲಿಂದ ಮುಂದೆ ಏನೆಲ್ಲ ನಡೆಯುತ್ತೆ ಎಂಬುದೇ ಸಿನಿಮಾದ ವಿಷಯ.

ಕಥಾ ನಾಯಕ ಹಾಗೂ ಆ ಕಲ್ಲಿನ ಪ್ರತಿಮೆ ನಡುವಿನ ಬಂಧ, ದ್ವೇಷ, ಹೊಡೆದಾಟ, ಇವೆಲ್ಲದರ ನಡುವೆ ಇಲ್ಲೊಂದು ನವೀರಾದ ಪ್ರೇಮಕಥೆಯೂ ಇದೆ. ಕಾಲಾಪತ್ಥರ ಮೂಲಕ ಹೊಸಬಗೆಯ ಮನರಂಜನೆಯನ್ನು ಪ್ರೇಕ್ಷಕರು ನಿರೀಕ್ಷಿಸಬಹುದು. ಈ ಚಿತ್ರ ಸೆ.13 ಚಿತ್ರ ತೆರೆಗೆ ಬರಲಿದೆ. ಧನ್ಯಾ ಈ ಚಿತ್ರದ ನಾಯಕಿ.

ಟಾಪ್ ನ್ಯೂಸ್

ಆಕಾಶ ಕಳಚಿ ಬೀಳಲ್ಲ!…ಅ.1ರವರೆಗೆ ಬುಲ್ಡೋಜರ್‌ ಕಾರ್ಯಾಚರಣೆ ನಡೆಸಬೇಡಿ-ಸುಪ್ರೀಂ ಚಾಟಿ

ಆಕಾಶ ಕಳಚಿ ಬೀಳಲ್ಲ!…ಅ.1ರವರೆಗೆ ಬುಲ್ಡೋಜರ್‌ ಕಾರ್ಯಾಚರಣೆ ನಡೆಸಬೇಡಿ-ಸುಪ್ರೀಂ ಚಾಟಿ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

7-uv-fusion

UV Fusion: ಇಳೆಗೆ ಮಳೆಯ ಸುಮಪಾತದ ಸೊಗಸು

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

5-uv-fusion

UV Fusion: ರಕ್ಷಕರೇ ಭಕ್ಷಕರಾಗುತ್ತಿದ್ದಾರೆ ಎಚ್ಚರಿಕೆ

ಕೆಕೆಆರ್ ಡಿಬಿ ಗೆ ಕೇಂದ್ರದ ಅನುದಾನ ಕೋರಿ ನಿಯೋಗ: ಡಾ. ಅಜಯಸಿಂಗ್

Kalyana Karnataka; ಕೆಕೆಆರ್ ಡಿಬಿ ಗೆ ಕೇಂದ್ರದ ಅನುದಾನ ಕೋರಿ ನಿಯೋಗ: ಡಾ. ಅಜಯಸಿಂಗ್

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

11

Kannada Short Movie: ದುಡ್ಡಿನ ಸುತ್ತ ಜೋಕರ್‌ ಆಲ್ಬಮ್‌

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Ranaksha

Ranaksha: ಫ್ಯಾಮಿಲಿ ಡ್ರಾಮಾದಲ್ಲಿ ಸೀರುಂಡೆ ರಘು

Sarvasva Kannada video song

Sarvasva: ಹಾಡಲ್ಲಿ ʼಸರ್ವಸ್ವʼ ಕನಸು; ನವತಂಡದ ಪ್ರಯತ್ನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

10-smart-phones

Mobile Phones: ಮಾಯಾ ಪೆಟ್ಟಿಗೆ

ಆಕಾಶ ಕಳಚಿ ಬೀಳಲ್ಲ!…ಅ.1ರವರೆಗೆ ಬುಲ್ಡೋಜರ್‌ ಕಾರ್ಯಾಚರಣೆ ನಡೆಸಬೇಡಿ-ಸುಪ್ರೀಂ ಚಾಟಿ

ಆಕಾಶ ಕಳಚಿ ಬೀಳಲ್ಲ!…ಅ.1ರವರೆಗೆ ಬುಲ್ಡೋಜರ್‌ ಕಾರ್ಯಾಚರಣೆ ನಡೆಸಬೇಡಿ-ಸುಪ್ರೀಂ ಚಾಟಿ

uv-fusion

Faith: ನಂಬಿಕೆಯ ಮರ ಸದಾ ಹಸುರಾಗಿರಲಿ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

8-uv-fusion

Rain: ಇಳೆ ತಂಪೆರೆವ ಮಳೆರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.