Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು


Team Udayavani, Sep 7, 2024, 9:00 PM IST

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

ವಿಕ್ಕಿ ವರುಣ್‌ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ ‘ಕಾಲಾಪತ್ಥರ್‌’ ಚಿತ್ರಕ್ಕಾಗಿ ಪ್ರಮೋದ್‌ ಮರವಂತೆ ಬರೆದು, ಅನೂಪ್‌ ಸೀಳಿನ್‌ ಸಂಗೀತ ನೀಡಿರುವ ಬಾಂಡ್ಲಿ ಸೌಟ್‌ ಹಾಡು ಇತ್ತೀಚೆಗೆ ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ.

ಭುವನ್‌ ಮೂವೀಸ್‌ ಲಾಂಛನದಲ್ಲಿ ಭುವನ್‌ ಸುರೇಶ್‌ ಹಾಗೂ ನಾಗರಾಜ್‌ ಬಿಲ್ಲಿನಕೋಟೆ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರಕ್ಕೆ ಅನೂಪ್‌ ಸೀಳೀನ್‌ ಸಂಗೀತ ನೀಡಿದ್ದಾರೆ.

“ಮೊದಲು ಒಂದು ಹಾಡು ಶುರುವಾಗಬೇಕಾದಾಗಿ ನಿಂದಲೂ ಸಂಗೀತ ನಿರ್ದೇಶಕರ ಜೊತೆಗೆ ನಿರ್ದೇಶಕರು ಇರುತ್ತಿದ್ದರು. ಈಗ ಹಾಗಲ್ಲ. ಆದರೆ ಈ ಚಿತ್ರದ ನಿರ್ದೇಶಕ ವಿಕ್ಕಿ ವರುಣ್‌ ಆರಂಭದಿಂದಲೂ ನನ್ನ ಜೊತೆಗಿದ್ದಾರೆ. ಹಾಡು ಚೆನ್ನಾಗಿ ಬಂದಿದೆ ಅಂದರೆ ಅವರು ಕಾರಣ’ ಎನ್ನುವುದು ಅನೂಪ್‌ ಮಾತು.

“ಅನೂಪ್‌ ಸೀಳಿನ್‌ ಸಂಗೀತ ನಿರ್ದೇಶನ ಹಾಗೂ ಪ್ರಮೋದ್‌ ಮರವಂತೆ ಅವರ ಸಾಹಿತ್ಯ ಚೆನ್ನಾಗಿದೆ. ನೃತ್ಯ ಬಾರದ ನನ್ನಿಂದ ಧನು ಮಾಸ್ಟರ್‌ ಚೆನ್ನಾಗಿ ನೃತ್ಯ ಮಾಡಿಸಿದ್ದಾರೆ. ನಿರ್ಮಾಪಕರು ಅದ್ಧೂರಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸೆಪ್ಟೆಂಬರ್‌ 13 ಚಿತ್ರ ತೆರೆಗೆ ಬರಲಿದೆ’ ಎಂದರು ನಾಯಕ ಹಾಗೂ ನಿರ್ದೇಶಕ ವಿಕ್ಕಿ ವರುಣ್‌.

ನಾಯಕಿ ಧನ್ಯಾ ರಾಮಕುಮಾರ್‌, ನಿರ್ಮಾಪಕರಾದ ಭುವನ್‌ ಸುರೇಶ್‌, ನಾಗರಾಜ್‌ ಹಾಗೂ ನೃತ್ಯ ನಿರ್ದೇಶಕ ಧನು ಮಾಸ್ಟರ್‌ ಬಾಂಡ್ಲಿ ಸ್ಟವ್‌ ಹಾಡಿನ ಕುರಿತು ಮಾತನಾಡಿದರು.

ಟಾಪ್ ನ್ಯೂಸ್

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Chmber-Meeting

Film Industry: ಕನ್ನಡ ಚಿತ್ರರಂಗದ ನಟಿಯರ ರಕ್ಷಣೆಗೆ ಪಾಶ್‌ ಸಮಿತಿ: ನಾಗಲಕ್ಷ್ಮಿ ಚೌಧರಿ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Nagamangala ಗಲಭೆಗೆ ಪಿಎಫ್ಐ,ಎಸ್‌ಡಿಪಿಐ ಕುಮ್ಮಕ್ಕು: ಈಶ್ವರಪ್ಪ

Nagamangala ಗಲಭೆಗೆ ಪಿಎಫ್ಐ,ಎಸ್‌ಡಿಪಿಐ ಕುಮ್ಮಕ್ಕು: ಈಶ್ವರಪ್ಪ

1-modi-BG

Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranaksha

Ranaksha: ಫ್ಯಾಮಿಲಿ ಡ್ರಾಮಾದಲ್ಲಿ ಸೀರುಂಡೆ ರಘು

Sarvasva Kannada video song

Sarvasva: ಹಾಡಲ್ಲಿ ʼಸರ್ವಸ್ವʼ ಕನಸು; ನವತಂಡದ ಪ್ರಯತ್ನ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Chmber-Meeting

Film Industry: ಕನ್ನಡ ಚಿತ್ರರಂಗದ ನಟಿಯರ ರಕ್ಷಣೆಗೆ ಪಾಶ್‌ ಸಮಿತಿ: ನಾಗಲಕ್ಷ್ಮಿ ಚೌಧರಿ

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.