ಶಿವಣ್ಣನ ‘ನೀ ಸಿಗುವರೆಗೂ’ ಚಿತ್ರಕ್ಕೆ ಸುದೀಪ್ ಕ್ಲ್ಯಾಪ್  


Team Udayavani, Aug 17, 2021, 2:06 PM IST

fdfsd

ಬೆಂಗಳೂರು: ಸೆಂಚ್ಯೂರಿ ಸ್ಟಾರ್ ಶಿವಣ್ಣ ತುಂಬಾ ಬ್ಯುಝಿಯಾಗಿದ್ದಾರೆ. ಅವರು ಕೈಯಲ್ಲಿ ಇದೀಗ ಬೈರಾಗಿ, ವೇದಾ, ಭಜರಂಗಿ -2 ಸಿನಿಮಾಗಳಿವೆ. ಇವುಗಳ ಜೊತೆಗೆ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದು, ಇಂದು ಮುಹೂರ್ತ ನೆರವೇರಿತು.

‘ನೀ ಸಿಗುವರೆಗೂ’ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರ 124 ನೇ ಚಿತ್ರವಾಗಿ ಇಂದು ಸೆಟ್ಟೇರಿತು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಚಿತ್ರದ ಮೊದಲ ದೃಶ್ಯಕ್ಕೆ ಆರಂಭಿಕ ಫಲಕ ತೋರಿಸಿ, ಶುಭಕೋರಿದರು. ಶಿವಣ್ಣನ ಪತ್ನಿ ಗೀತಾ ಶಿವರಾಜಕುಮಾರ್ ಅವರು ಕ್ಯಾಮರಾಕ್ಕೆ ಚಾಲನೆ ನೀಡಿದರು.

ನೀ ಸಿಗುವರೆಗೂ ಚಿತ್ರಕ್ಕೆ ರಾಮ್​ ಧುಳಿಪುಡಿ ನಿರ್ದೇಶನ ಮಾಡುತ್ತಿದ್ದು, ಬಾಲ ಶ್ರೀರಾಮ ಸ್ಟುಡಿಯೋಸ್​ ಬ್ಯಾನರ್​ನಲ್ಲಿ  ನಾರಾಲ ಶ್ರೀನಿವಾಸ್ ರೆಡ್ಡಿ, ಸ್ವಾತಿ ವನಪಲ್ಲಿ ಮತ್ತು ಶ್ರೀಕಾಂತ್ ಧೂಳಿಪುಡಿ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ  . ಈ ಸಿನಿಮಾದಲ್ಲಿ ಶಿವಣ್ಣ ಎರಡು ಡಿಫರೆಂಟ್​ ಲುಕ್​ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆರ್ಮಿ ಅಧಿಕಾರಿ ಪಾತ್ರದಲ್ಲಿಯೂ ಶಿವಣ್ಣ ಕಾಣಿಸಿಕೊಳ್ಳಲಿದ್ದಾರೆ, ಆ ಕಾರಣದಿಂದಲೂ ‘ನೀ ಸಿಗುವರೆಗೂ’ ಚಿತ್ರದ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಿದೆ.

ತೆಲುಗು ಹಾಗೂ ತಮಿಳು ನಟಿ ಮೆರ್ಹೀನ್​ ಪೀರ್ಜಾದಾ ‘ನೀ ಸಿಗುವರೆಗೂ’ ಚಿತ್ರದಲ್ಲಿ ಶಿವರಾಜ್ ಕುಮಾರ್ ಅವರಿಗೆ ನಾಯಕಿಯಾಗಲಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಈ ಬೆಡಗಿ ಪದಾರ್ಪಣೆ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.