![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 9, 2021, 5:41 PM IST
ಹಾಸನ: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ಹಾಗೂ ನಿರೂಪಕಿ ಅನುಶ್ರೀ ಅವರ ಹೆಸರು ತಳುಕು ಹಾಕಿಕೊಂಡಿದ್ದರು. ಪೊಲೀಸರು ಆಕೆಯ ಹೆಸರನ್ನು ಕೈ ಬಿಟ್ಟಿದ್ದೇಕೆ ಎಂಬುದರ ಕುರಿತು ಸಚಿವ ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಇಂದು (ಸೆ.09) ಮಾಧ್ಯಮಗಳ ಎದುರು ಈ ಬಗ್ಗೆ ಮಾತನಾಡಿರುವ ಅವರು, ‘ಪೊಲೀಸರಿಗೆ ತನಿಖೆ ಹೀಗೆ ಮಾಡಿ, ಹಾಗೆ ಮಾಡಿ ಎಂದು ಹೇಳಲು ಆಗಲ್ಲ. ಅವರನ್ನ ಇವರನ್ನ ಫಿಕ್ಸ್ ಮಾಡಿ ಎಂದು ನಾವ್ಯಾರೂ ಹೇಳಲು ಆಗಲ್ಲ. ಸಾಕ್ಷ್ಯಾಧಾರ ಇಲ್ಲದೆ ಹಿನ್ನೆಲೆ ಅನುಶ್ರೀ ಹೆಸರು ಬಿಟ್ಟಿದ್ದೇವೆ ಅಂತ ಕಮಿಷನರ್ ಹೇಳಿದಾರೆ’ ಎಂದು ಮಾಧುಸ್ವಾಮಿ ಹೇಳಿಕೆ ನೀಡಿದ್ದಾರೆ.
‘ಪೊಲೀಸರಿಗೆ ತನಿಖೆ ಹೀಗೆ ಮಾಡಿ, ಹಾಗೆ ಮಾಡಿ ಎಂದು ಹೇಳಲು ಆಗಲ್ಲ. ಅವರನ್ನ ಇವರನ್ನ ಫಿಕ್ಸ್ ಮಾಡಿ ಎಂದು ನಾವ್ಯಾರೂ ಹೇಳಲು ಆಗಲ್ಲ. ಅವರು ಕೋರ್ಟ್ ಮುಂದೆ ಏನು ಹೇಳ್ತಾರೋ ಅದರ ಮೇಲೆ ವಿಚಾರಣೆ ನಡೆಯುತ್ತೆ. ಅನುಶ್ರಿ ಹೆಸರು ಕೈಬಿಟ್ಟಿರೋದರ ಹಿಂದೆ ಪ್ರಭಾವ ಇದೆ ಅಂತ ನನಗನ್ನಿಸಲ್ಲ’ ಎಂದು ಮಧುಸ್ವಾಮಿ ಹೇಳಿದ್ದಾರೆ.
‘ಚಾರ್ಜ್ ಶೀಟ್ನಲ್ಲಿ ಅನುಶ್ರೀ ಹೆಸರು ಕೈಬಿಟ್ಟಿದಾರೆ ಅಂತ ನಾವು ಮೂರನೆಯವರು ಹೇಗೆ ಹೇಳೋದು? ಪೊಲೀಸರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ಒಂದು ವೇಳೆ ಹೆಸರು ಬಿಟ್ಟಿದಾರೆ ಎಂದಾದರೆ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಬಹುದು. ನಾರ್ಕೊಟಿಕ್ ಕೇಸ್ನಲ್ಲಿ ಪೊಲೀಸರು ಹೀಗೆ ಪ್ರಭಾವದಿಂದ ಹೆಸರು ಕೈಬಿಡ್ತಾರೆ ಅಂತ ನಾನಂದುಕೊಂಡಿಲ್ಲ. ಜನ ಏನೇನೋ ಮಾತಾಡ್ತಾರೆ. ಒಬ್ಬೊಬ್ಬರಿಗೆ ಒಂದೊಂದು ರೀತಿ ಅನ್ನಿಸುತ್ತೆ. ಪ್ರಭಾವ ಇದೆ ಅಂತ ಸುಮ್ಮಸುಮ್ಮನೇ ಚಾರ್ಜ್ ಶೀಟ್ನಲ್ಲಿ ತರೋಕೆ ಆಗಲ್ಲ’ ಎಂದು ಮಾಧುಸ್ವಾಮಿ ಹೇಳಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.