ಡಬ್ಬಿಂಗ್ ಮುಗಿಸಿದ ಪೃಥ್ವಿ ಅಂಬರ್ ನಟನೆಯ ‘ದೂರದರ್ಶನ’
Team Udayavani, Sep 11, 2022, 2:38 PM IST
ಹೊಸಬರೇ ಸೇರಿ ಮಾಡಿರುವ “ದೂರದರ್ಶನ’ಸಿನಿಮಾ ಆರಂಭದಿಂದಲೂ ಬಹಳಷ್ಟು ಸದ್ದು ಮಾಡುತ್ತಿದ್ದು, ಇದೀಗ ಡಬ್ಬಿಂಗ್ ಮುಗಿಸಿ, ಬಿಡುಗಡೆಗೆ ತಯಾರಾಗುತ್ತಿದೆ. ಸುಕೇಶ್ ಶೆಟ್ಟಿ ಕಥೆ ಚಿತ್ರಕಥೆ ಬರೆದು ನಿರ್ದೇಶಿಸಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ.
ಪೃಥ್ವಿ ಅಂಬರ್ ನಾಯಕನಾಗಿ ನಟಿಸಿದ್ದು, ಇವರಿಗೆ ಜೋಡಿಯಾಗಿ ಆಯನಾ ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರದಲ್ಲಿ ಉಗ್ರಂ ಮಂಜು, ಸುಂದರ್ ವೀಣಾ ಕಾಣಿಸಿಕೊಂಡಿದ್ದು, ಉಳಿದಂತೆ ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಸೇರಿದಂತೆ ಮತ್ತಿತರು ತಾರಾಗಣ ಸಿನಿಮಾದಲ್ಲಿದೆ.
ಇದನ್ನೂ ಓದಿ:ವಿಲಿಯಮ್ಸನ್ ನಾಯಕತ್ವ ಸಾಕು..: ಕಿವೀಸ್ ನಲ್ಲೂ ಕ್ಯಾಪ್ಟನ್ ಬದಲಾವಣೆ ಕೂಗು
ಈಗಾಗಲೇ ಶೂಟಿಂಗ್ ಪೂರ್ಣಗೊಳಿಸಿರುವ ಸಿನಿಮಾವನ್ನು ರಾಜೇಶ್ ಭಟ್ ನಿರ್ಮಾಣ ಮಾಡಿದ್ದು, ಕಾರ್ಯಕಾರಿ ನಿರ್ಮಾಪಕರಾಗಿ ಉಗ್ರಂ ಮಂಜು ಜವಾಬ್ದಾರಿ ಹೊತ್ತಿದ್ದು, ಅರುಣ್ ಸುರೇಶ್ ಛಾಯಾಗ್ರಹಣ, ವಾಸುಕಿ ವೈಭವ ಸಂಗೀತ, ಪ್ರದೀಪ್ ಆರ್. ರಾವ್ ಸಂಕಲನ, ನಂದೀಶ್ ಸಂಭಾಷಣೆ ಸಿನಿಮಾಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್ ಅರವಿಂದ್
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
Upendra Movie: ರೀ ರಿಲೀಸ್ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ
Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್ ರೋಡ್ʼ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.