ಹೊಸಬರ ʼಸೀಟ್‌ ಎಡ್ಜ್‌ʼ ಕನಸು: ಸಿದ್ದು ಮೂಲಿಮನಿ ಕಣ್ಣಲ್ಲಿ ನಿರೀಕ್ಷೆ


Team Udayavani, Jan 30, 2025, 6:51 PM IST

kannada movie seat edge

“ಸೀಟ್‌ ಎಡ್ಜ್’ ಎಂಬ ಟೈಟಲ್‌ನಲ್ಲಿ ಸಿನಿಮಾವೊಂದು ಬರುತ್ತಿದೆ. ಈಗಾಗಲೇ ಸದ್ದಿಲ್ಲದೇ ಚಿತ್ರೀಕರಣ ಪೂರ್ಣಗೊಳಿಸಿದ್ದು, ಈಗ ಬಿಡುಗಡೆ ಹಂತಕ್ಕೆ ಬಂದಿದೆ. ಸಿದ್ದು ಮೂಲಿಮನಿ “ಸೀಟ್‌ ಎಡ್ಜ್’ ಸಿನಿಮಾದ ನಾಯಕ.

ರವೀಕ್ಷಾ ಶೆಟ್ಟಿ ಚಿತ್ರದ ನಾಯಕಿ. ಡಾರ್ಕ್‌ ಕಾಮಿಡಿಗೆ ಹಾರರ್‌ ಥ್ರಿಲ್ಲರ್‌ ಟಚ್‌ ಕೊಟ್ಟು ಯುವ ನಿರ್ದೇಶಕ ಚೇತನ್‌ ಶೆಟ್ಟಿ ಚಿತ್ರ ತಯಾರಿಸಿದ್ದಾರೆ.

ನೈಜ ಘಟನೆಯಿಂದ ಸ್ಫೂರ್ತಿ ಪಡೆದಿರುವ ಸಿನಿಮಾದಲ್ಲಿ ರಾಘು ರಾಮನಕೊಪ್ಪ, ಗಿರೀಶ್‌ ಶಿವಣ್ಣ, ಮಿಮಿಕ್ರಿ ಗೋಪಿ, ಕಿರಣ್‌ ನಾಯಕ, ಪುನೀತ್‌ ಬಾಬು, ತೇಜು ಪೊನ್ನಪ್ಪ, ಮನಮೋಹನ್‌ ರೈ ಬಣ್ಣ ಹಚ್ಚಿದ್ದಾರೆ.

ಚಿತ್ರಕ್ಕೆ ಆಕಾಶ್‌ ಪರ್ವ ಸಂಗೀತ, ದೀಪಕ್‌ ಕುಮಾರ್‌ ಜೆಕೆ ಛಾಯಾಗ್ರಹಣ ಹಾಗೂ ನಾಗೇಂದ್ರ ಉಜ್ಜನಿ ಸಂಕಲನವಿದೆ. ಗಿರಿಧರ ಟಿ. ವಸಂತಪುರ ಚಿತ್ರವನ್ನು ನಿರ್ಮಾಣ ಮಾಡಿದ್ದು, ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲಾ ಗಿದೆ. ಫೆಬ್ರವರಿ 7ಕ್ಕೆ “ಸೀಟ್‌ ಎಡ್ಜ್’ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.

ಟಾಪ್ ನ್ಯೂಸ್

Champions Trophy: Hruday hits century despite pain

Champions Trophy: ನೋವಿನ ನಡುವೆಯೂ ಹೃದೋಯ್‌ ಶತಕ; ಭಾರತಕ್ಕೆ 229 ರನ್‌ ಗುರಿ

Tollywood: ಪ್ರಶಾಂತ್‌ ನೀಲ್‌ – ಜೂ. ಎನ್‌ಟಿಆರ್‌ ಚಿತ್ರದ ಶೂಟ್‌ ಶುರು: ಫೋಟೋ ವೈರಲ್

Tollywood: ಪ್ರಶಾಂತ್‌ ನೀಲ್‌ – ಜೂ. ಎನ್‌ಟಿಆರ್‌ ಚಿತ್ರದ ಶೂಟ್‌ ಶುರು: ಫೋಟೋ ವೈರಲ್

Dharwad: ರಸ್ತೆ ಬದಿ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಯುವಕರು ಸ್ಥಳದಲ್ಲೇ ಸಾವು

Dharwad: ರಸ್ತೆ ಬದಿ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಯುವಕರು ಸ್ಥಳದಲ್ಲೇ ಸಾವು

Udupi ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಯಶ್‌ಪಾಲ್‌ ಸುವರ್ಣ ಮನವಿ

Udupi ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಶಾಸಕ ಯಶ್‌ಪಾಲ್‌ ಮನವಿ

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ

1-swati

Delhi; ರೇಖಾ ಗುಪ್ತಾ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾದ ಸ್ವಾತಿ ಮಲಿವಾಲ್

1-aas

OTT platforms; ನೀತಿಸಂಹಿತೆಗೆ ಬದ್ಧರಾಗಿರಿ: ಅಶ್ಲೀ*ಲ ಜೋಕ್ ಗಳ ವಿರುದ್ಧ ಕೇಂದ್ರ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

amaravathi police station movie

Amaravathi Police Station Movie: ಅಮರಾವತಿಯಿಂದ ಟೀಸರ್‌ ಬಂತು

Shabhash Baddimagne Movie releasing soon

Shabhash Baddimagne Movie: ಪ್ರಮೋದ್‌ ಈಗ ಸೊಂಬೇರಿ ಪೊಲೀಸ್!‌

Sandalwood: ಮಾರ್ಚ್‌ನಲ್ಲಿ ತೆರೆಗೆ ಬರುತ್ತಿದೆ ʼಅದೊಂದಿತ್ತು ಕಾಲʼ

Sandalwood: ಮಾರ್ಚ್‌ನಲ್ಲಿ ತೆರೆಗೆ ಬರುತ್ತಿದೆ ʼಅದೊಂದಿತ್ತು ಕಾಲʼ

ಸಿನಿಮಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್‌ ಕಾರು ಅಪಘಾತ

ಸಿನಿಮಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್‌ ಕಾರು ಅಪಘಾತ

Sandalwood: ಹೊಸ ಚಿತ್ರಕ್ಕೆ ಚಿಕ್ಕಣ್ಣ ರೆಡಿ

Sandalwood: ಹೊಸ ಚಿತ್ರಕ್ಕೆ ಚಿಕ್ಕಣ್ಣ ರೆಡಿ

MUST WATCH

udayavani youtube

ಬೆಂಗಳೂರಿಗರು ಈ ಜಾಗಕ್ಕೊಮ್ಮೆ ತಪ್ಪದೇ ಭೇಟಿ ಕೊಡಿ

udayavani youtube

ಮಠ ಗುರುಪ್ರಸಾದ್ ಕೊನೇ ಕಾಲ್ ಆಡಿಯೋ | ಪತ್ನಿಗೆ ಹೇಳಿದ್ದೇನು ?

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

ಹೊಸ ಸೇರ್ಪಡೆ

Champions Trophy: Hruday hits century despite pain

Champions Trophy: ನೋವಿನ ನಡುವೆಯೂ ಹೃದೋಯ್‌ ಶತಕ; ಭಾರತಕ್ಕೆ 229 ರನ್‌ ಗುರಿ

Subrahmanya: ಕುಕ್ಕೆಗೆ ಖ್ಯಾತ ಗಾಯಕಿ ಎಸ್‌. ಜಾನಕಿ ಭೇಟಿ

Subrahmanya: ಕುಕ್ಕೆಗೆ ಖ್ಯಾತ ಗಾಯಕಿ ಎಸ್‌. ಜಾನಕಿ ಭೇಟಿ

8

Kaup: ಚಾಲುಕ್ಯ ಶೈಲಿ ರಾಜಗೋಪುರದ ವೈಭವ

Tollywood: ಪ್ರಶಾಂತ್‌ ನೀಲ್‌ – ಜೂ. ಎನ್‌ಟಿಆರ್‌ ಚಿತ್ರದ ಶೂಟ್‌ ಶುರು: ಫೋಟೋ ವೈರಲ್

Tollywood: ಪ್ರಶಾಂತ್‌ ನೀಲ್‌ – ಜೂ. ಎನ್‌ಟಿಆರ್‌ ಚಿತ್ರದ ಶೂಟ್‌ ಶುರು: ಫೋಟೋ ವೈರಲ್

Dharwad: ರಸ್ತೆ ಬದಿ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಯುವಕರು ಸ್ಥಳದಲ್ಲೇ ಸಾವು

Dharwad: ರಸ್ತೆ ಬದಿ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಯುವಕರು ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.