Sandalwood; ಟ್ರೇಲರ್‌ನಲ್ಲಿ ‘ತಾಜ್‌’ ಪ್ರೀತಿ; ಹೊಸಬರ ಚಿತ್ರ ತೆರೆಗೆ ಸಿದ್ಧ


Team Udayavani, Jun 29, 2024, 5:26 PM IST

Kannada movie Taj releasing soon

ಈಗಾಗಲೇ ತನ್ನ ಟೈಟಲ್, ಟೀಸರ್‌ ಬಿಡುಗಡೆ ಮಾಡಿರುವ ಹೊಸಬರ “ತಾಜ್‌’ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಯುವ ನಿರ್ದೇಶಕ ಬಿ. ರಾಜರತ್ನ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ತಾಜ್‌’ ಸಿನೆಮಾದಲ್ಲಿ ನವ ನಟ ಷಣ್ಮುಖ ಜೈ ನಾಯಕನಾಗಿ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದು, ಅಪ್ಸರಾ ನಾಯಕಿಯಾಗಿ ಅಭಿನಯಿಸಿದ್ದಾರೆ.

“ತಾಜ್‌’ ಸಿನೆಮಾದ ಟ್ರೇಲರ್‌ ಬಿಡುಗಡೆ ವೇಳೆ ಮಾತನಾಡಿದ ನಿರ್ದೇಶಕ ಬಿ. ರಾಜರತ್ನ, “ಇದೊಂದು ನೈಜ ಘಟನೆ ಆಧರಿಸಿದ ಸಿನೆಮಾ. ನಮ್ಮ ಸುತ್ತಮುತ್ತ ನಡೆದ ಒಂದಷ್ಟು ವಿಷಯಗಳು ಇಟ್ಟುಕೊಂಡು ಜೊತೆಗೆ ಕೆಲ ಸಿನಿಮೀಯ ಅಂಶಗಳನ್ನು ಸೇರಿಸಿ ಈ ಸಿನೆಮಾ ಮಾಡಿದ್ದೇವೆ. ಎಲ್ಲ ವರ್ಗದ ಆಡಿಯನ್ಸ್‌ಗೂ ಈ ಸಿನೆಮಾ ಇಷ್ಟವಾಗಲಿದೆ. ಜಾತಿ, ಧರ್ಮಕ್ಕಿಂತ ಪ್ರೀತಿ, ಮಾನವೀಯತೆ ಮುಖ್ಯ ಎಂಬ ಸಂದೇಶವನ್ನು ಈ ಸಿನೆಮಾದಲ್ಲಿ ಹೇಳಿದ್ದೇವೆ. ಆದಷ್ಟು ಬೇಗ ಸಿನೆಮಾ ಬಿಡುಗಡೆ ಮಾಡುವ ಯೋಚನೆಯಿದೆ’ ಎಂದರು.

ಸಿನೆಮಾದ ಬಗ್ಗೆ ಮಾತನಾಡಿದ ನಾಯಕ ನಟ ಷಣ್ಮುಖ ಜೈ, “ಅಂದು ಕೊಂಡಿದ್ದಕ್ಕಿಂತ ಹೆಚ್ಚು ಚೆನ್ನಾಗಿ ಈ ಸಿನೆಮಾ ಮೂಡಿಬಂದಿದೆ. ಬಜೆಟ್‌ ಸ್ವಲ್ಪ ಹೆಚ್ಚಾಗುತ್ತ ಹೋದರೂ, ಸಿನಿಮಾಕ್ಕೆ ಏನೇನು ಬೇಕೋ, ಅದೆಲ್ಲವನ್ನೂ ಕೊಟ್ಟು ಈ ಸಿನೆಮಾ ಮಾಡಿದ್ದೇವೆ. ಈಗಾಗಲೇ ಈ ಸಿನಿಮಾಕ್ಕೆ ಎಲ್ಲ ಕಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಥಿಯೇಟರ್‌ನಲ್ಲೂ ಪ್ರೇಕ್ಷಕರಿಗೆ ಇಷ್ಟವಾಗಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಟ್ರೇಲರ್‌ ಬಿಡುಗಡೆ ವೇಳೆ ಹಾಜರಿದ್ದ ನಟರಾದ ಕಡ್ಡಿ ವಿಶ್ವ, ವರ್ಧನ್‌, ರೋಬೋ, ಕಾಶೀನಾಥ್‌, ನಿರ್ಮಾಪಕ ರವಿ, ಛಾಯಾಗ್ರಹಕ ದೀಪಕ್‌ ಕುಮಾರ್‌ ಜೆ. ಕೆ, ರಾಮಕೃಷ್ಣ ಮತ್ತಿತರರು “ತಾಜ್’ ಸಿನಿಮಾದ ಕುರಿತು ಮಾತನಾಡಿದರು. ಚಿತ್ರದಲ್ಲಿ ಷಣ್ಮುಖ ಜೈ, ಅಪ್ಸರಾ, ಕಡ್ಡಿ ವಿಶ್ವ, ವರ್ಧನ್‌ ಅವರೊಂದಿದೆ ಬಲರಾಜವಾಡಿ, ಪದ್ಮವಾಸಂತಿ, ಶೋಭರಾಜ್, ಪಟ್ರೆ ನಾಗರಾಜ್, ಸೂರಜ್‌ ಹೀಗೆ ಕಲಾವಿದರ ದಂಡೇ “ತಾಜ್’ ಸಿನಿಮಾದಲ್ಲಿದೆ.

ಟಾಪ್ ನ್ಯೂಸ್

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

Amit Shah

3 new criminal laws; ತಮಿಳು ಸೇರಿ ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ: ಶಾ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ

CM Siddu

Leadership change; ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajvardhan; ‘ಹಿರಣ್ಯ’ ಚಿತ್ರದ ಹಾಡು ಬಂತು

Rajvardhan; ‘ಹಿರಣ್ಯ’ ಚಿತ್ರದ ಹಾಡು ಬಂತು

Sandalwood: ಮಾನ್ವಿತಾ ನಟನೆಯ ‘ಒನ್‌ ಆ್ಯಂಡ್‌ ಹಾಫ್’ ಸಿನಿಮಾ ಹಾಡಿನ ಗ್ಲಿಂಪ್ಸ್ ಬಂತು

Sandalwood: ಮಾನ್ವಿತಾ ನಟನೆಯ ‘ಒನ್‌ ಆ್ಯಂಡ್‌ ಹಾಫ್’ ಸಿನಿಮಾ ಹಾಡಿನ ಗ್ಲಿಂಪ್ಸ್ ಬಂತು

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

raakha kannada movie

Sandalwood; ತಂದೆ ಮಕ್ಕಳ ಸಂಬಂಧದ ಸುತ್ತ ‘ರಾಖಾ’

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

Amit Shah

3 new criminal laws; ತಮಿಳು ಸೇರಿ ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ: ಶಾ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.