![9-Bantwala](https://www.udayavani.com/wp-content/uploads/2024/07/9-Bantwala-415x249.jpg)
Sandalwood; ಸ್ಟಾರ್ ಸಿನಿಮಾಗಳ ಎದುರು ‘ಕಾಟೇರ’ ಸಡ್ಡು
Team Udayavani, Nov 30, 2023, 5:51 PM IST
![‘Katera’ coming opposite pf star movies](https://www.udayavani.com/wp-content/uploads/2023/11/darsh-1-620x342.jpg)
ವರ್ಷಾಂತ್ಯದ ಡಿಸೆಂಬರ್ ತಿಂಗಳಿನಲ್ಲಿ ಚಿತ್ರರಂಗದಲ್ಲಿ ಸಿನಿಮಾಗಳ ಬಿಡುಗಡೆಯ ಅಬ್ಬರ ಸಾಮಾನ್ಯವಾಗಿ ಕೊಂಚ ಜೋರಾಗಿಯೇ ಇರುತ್ತದೆ. ಅದರಲ್ಲೂ ಈ ವರ್ಷದ ಡಿಸೆಂಬರ್ ತಿಂಗಳ ಕೊನೆಗೆ ಎರಡು ವಾರಗಳಲ್ಲಿ ಈ ಅಬ್ಬರ ಇನ್ನಷ್ಟು ಜೋರಾಗಿರಲಿದೆ. ಅದಕ್ಕೆ ಕಾರಣ ಹಿಂದಿ, ತಮಿಳು, ತೆಲುಗು, ಮಲೆಯಾಳಂ ಹೀಗೆ ಭಾರತದ ಬೇರೆ ಬೇರೆ ಚಿತ್ರರಂಗದಲ್ಲಿ ಹಲವು ಸೂಪರ್ ಸ್ಟಾರ್ ಮತ್ತು ಬಿಗ್ ಬಜೆಟ್ ಸಿನಿಮಾಗಳು ಒಂದರ ಹಿಂದೊಂದು ಬಿಡುಗಡೆಗೆ ಸಿದ್ಧವಾಗಿ ನಿಂತಿರುವುದು.
ಪ್ರಭಾಸ್ ಅಭಿನಯದ ಮತ್ತು ಪ್ರಶಾಂತ್ ನೀಲ್ ನಿರ್ದೇಶನದ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ಬಹುನಿರೀಕ್ಷಿತ “ಸಲಾರ್’ ಸಿನಿಮಾ ಡಿ. 22ಕ್ಕೆ ಬಿಡುಗಡೆಯಾಗುತ್ತಿದೆ. ಇದರ ಜೊತೆಗೇ ಹಿಂದಿಯಲ್ಲಿ ಶಾರೂಕ್ ಖಾನ್ ಅಭಿನಯದ ಬಹುನಿರೀಕ್ಷಿತ “ಡಂಕಿ’ ಸಿನಿಮಾ ಕೂಡ ಡಿ. 22ಕ್ಕೆ ಬಿಡುಗಡೆಯಾಗುತ್ತಿದೆ. ಈ ಸಿನಿಮಾಗಳ ನಡುವೆಯೇ ಬೇರೆ ಬೇರೆ ಭಾಷೆಗಳ ಒಂದಷ್ಟು ಸಿನಿಮಾಗಳೂ ಬಿಡುಗಡೆಗೆ ತಯಾರಿ ಮಾಡಿಕೊಂಡಿವೆ.
ಒಟ್ಟಾರೆ ಕನ್ನಡ ಜೊತೆಗೆ ಇತರೆ ಭಾಷೆಗಳಲ್ಲೂ ಬ್ಯಾಕ್ ಟು ಬ್ಯಾಕ್ ಬಿಗ್ ಸ್ಟಾರ್ ಮತ್ತು ಬಿಗ್ ಬಜೆಟ್ ಸಿನಿಮಾಗಳು ಬಿಡುಗಡೆಯಾಗುತ್ತಿರುವ ವೇಳೆಗೆ “ಕಾಟೇರ’ ಕೂಡ ಆ ಸಿನಿಮಾಗಳಿಗೆ ಸೆಡ್ಡು ಹೊಡೆದು ಅಖಾಡಕ್ಕೆ ಇಳಿದಿದ್ದು, ಸಹಜವಾಗಿಯೇ ಚಿತ್ರೋದ್ಯಮದಲ್ಲಿ ಬಿಡುಗಡೆಯ ಕಾವು ಮತ್ತಷ್ಟು ಏರುವಂತೆ ಮಾಡಿವೆ.
ಟಾಪ್ ನ್ಯೂಸ್
![9-Bantwala](https://www.udayavani.com/wp-content/uploads/2024/07/9-Bantwala-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![9-Bantwala](https://www.udayavani.com/wp-content/uploads/2024/07/9-Bantwala-150x90.jpg)
Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್
![Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ](https://www.udayavani.com/wp-content/uploads/2024/07/1-4-150x90.jpg)
Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ
![Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ](https://www.udayavani.com/wp-content/uploads/2024/07/rohiit-150x83.jpg)
Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ
![8-udupi](https://www.udayavani.com/wp-content/uploads/2024/07/8-udupi-150x90.jpg)
Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್
![Herbal: ಪಂಕಜ ಕಸ್ತೂರಿ ಹರ್ಬಲ್ ಗೆ ಅತ್ತ್ಯುತ್ತಮ ಹೆಲ್ತ್ ಕೇರ್ ಬ್ರ್ಯಾಂಡ್ ಮನ್ನಣೆ](https://www.udayavani.com/wp-content/uploads/2024/07/Pankaja-150x98.jpg)
Herbal: ಪಂಕಜ ಕಸ್ತೂರಿ ಹರ್ಬಲ್ ಗೆ ಅತ್ತ್ಯುತ್ತಮ ಹೆಲ್ತ್ ಕೇರ್ ಬ್ರ್ಯಾಂಡ್ ಮನ್ನಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.