KD: ಕೆಡಿಯಿಂದ ಹಾಡು, ಟೀಸರ್‌ ಬರಲೇ ಇಲ್ಲ!


Team Udayavani, Aug 28, 2024, 11:02 AM IST

4-kd

ಸಿನಿಮಾ ರಂಗವೇ ಹಾಗೆ. ಇಲ್ಲಿ ಅನಿಶ್ಚಿತತೆಯೇ ಹೆಚ್ಚು. ಅಂದುಕೊಂಡದ್ದು ಆಗುವುದಕ್ಕಿಂತ ಅಂದುಕೊಳ್ಳದೇ ಇರುವುದು ಆಗುವುದೇ ಹೆಚ್ಚು. ಅದು ಸಿನಿಮಾ ಶೂಟಿಂಗ್‌, ರಿಲೀಸ್‌ ಪ್ಲ್ರಾನ್‌, ಹಾಡು, ಟೀಸರ್‌ ಬಿಡುಗಡೆ… ಹೀಗೆ ಏನೇ ಇರಬಹುದು, ಬದಲಾಗುತ್ತಲೇ ಇರುತ್ತದೆ. ಧ್ರುವ ನಟನೆಯ “ಕೆಡಿ’ ವಿಚಾರದಲ್ಲೂ ಇದು ಮುಂದುವರೆದಿದೆ. ಏನದು ಎಂದು ನೀವು ಕೇಳಬಹುದು. ಅದು ಹಾಡು ಹಾಗೂ ಟೀಸರ್‌ ವಿಚಾರ.

ಚಿತ್ರದ ಆಡಿಯೋ ರೈಟ್ಸ್‌ ದುಬಾರಿ ಬೆಲೆಗೆ ಮಾರಾಟವಾದ ಖುಷಿಯನ್ನು ಮಾಧ್ಯಮ ಮುಂದೆ ಹಂಚಿಕೊಳ್ಳಲು ಬಂದ “ಕೆಡಿ’ ತಂಡ ಚಿತ್ರದ ಟೀಸರ್‌ ಹಾಗೂ ಹಾಡು ಬಿಡುಗಡೆ ಬಗ್ಗೆಯೂ ಮಾತನಾಡಿತು.ಅಂದು ನಿರ್ದೇಶಕ ಪ್ರೇಮ್‌ ಮಾತನಾಡಿ, ಚಿತ್ರದ ಮೊದಲ ಟೀಸರ್‌ ವರಮಹಾಲಕ್ಷ್ಮೀ ಹಬ್ಬ (ಆಗಸ್ಟ್‌ 16)ಕ್ಕೆ ಮುಂಬೈನಲ್ಲಿ ಬಿಡುಗಡೆಯಾಗಲಿದೆ.

ಚಿತ್ರದ ಮೊದಲ ಹಾಡು ಆಗಸ್ಟ್‌ 25ಕ್ಕೆ ಹೈದರಾಬಾದ್‌ನಲ್ಲಿ ರಿಲೀಸ್‌ ಆಗಲಿದೆ ಎಂದಿದ್ದರು. ಆದರೆ, ಹಾಡು, ಟೀಸರ್‌ ಬಂದಿಲ್ಲ. ಈ ಕುರಿತು ಚಿತ್ರತಂಡ ಕೂಡಾ ಮತ್ತೆ ಮಾತನಾಡಿಲ್ಲ. ಆದರೆ, “ಕೆಡಿ’ ಮೇಲಿನ ನಿರೀಕ್ಷೆಯಿಂದ ಸಿನಿಮಾ ಪ್ರೇಮಿಗಳು ಮಾತ್ರ ಇದನ್ನು ನೆನಪಿಟ್ಟುಕೊಂಡಿದ್ದಾರೆ. ಮೊದಲೇ ಹೇಳಿದಂತೆ ಸಿನಿಮಾ ಮೇಕಿಂಗ್‌ ಎಂದಾಗ ಹಲವು ಸಮಸ್ಯೆಗಳು ಬಂದೇ ಬರುತ್ತವೆ. ಹಾಗಾಗಿ, “ಕೆಡಿ’ಯ ಪ್ಲ್ರಾನ್‌ ಮುಂದೆ ಹೋಗಿರಬಹುದು. ಅದಕ್ಕೂ ಹೆಚ್ಚಾಗಿ ನಿರ್ದೇಶಕ ಪ್ರೇಮ್‌ ಏನೇ ಮಾಡಿದರೂ ವಿಭಿನ್ನವಾಗಿ ಮಾಡುತ್ತಾರೆಂಬ ಮಾತಿದೆ. ಈ ನಿಟ್ಟಿನಲ್ಲೂ ಅವರ ಪ್ಲ್ರಾನ್‌ ಬದಲಾಗಿರಬಹುದು.

ಈ ಚಿತ್ರವನ್ನು ಕೆವಿಎನ್‌ ಪ್ರೊಡಕ್ಷನ್ಸ್‌ ನಿರ್ಮಿಸುತ್ತಿದೆ. “ಕೆಡಿ’ ಚಿತ್ರದ ಆಡಿಯೋ ರೈಟ್ಸ್‌ ಬರೋಬ್ಬರಿ 17.70 ಕೋಟಿ ರೂಪಾಯಿಗೆ ಮಾರಾಟವಾಗಿದೆ. ಆನಂದ್‌ ಆಡಿಯೋ ಈ ಭರ್ಜರಿ ಮೊತ್ತ ನೀಡಿ “ಕೆಡಿ’ ಆಡಿಯೋ ಖರೀದಿಸಿದೆ. ಅರ್ಜುನ್‌ ಜನ್ಯಾ ಸಂಗೀತದಲ್ಲಿ ಹಾಡುಗಳು ಮೂಡಿಬಂದಿದ್ದು, ಚಿತ್ರಕ್ಕೆ 256 ಪೀಸ್‌ ಆರ್ಕೆಸ್ಟ್ರಾ ಬಳಸಲಾಗಿದೆ. ಇನ್ನು ಈ ಚಿತ್ರವನ್ನು ಡಿಸೆಂಬರ್‌ಗೆ ರಿಲೀಸ್‌ ಮಾಡುವುದಾಗಿ ಚಿತ್ರತಂಡ ಹೇಳಿದೆ. 

ಟಾಪ್ ನ್ಯೂಸ್

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Kolila

Uppinangady: ಮುಂದಿನ ಸೆಪ್ಟಂಬರ್‌ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ

Perduru-Highway

Highway Work: ಪೆರ್ಡೂರಿನಲ್ಲಿ ಪರ್ಯಾಯ ಸಾಧ್ಯತೆ ಪರಿಶೀಲಿಸಲು ಹೈಕೋರ್ಟ್‌ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Movie; ಟೀಸರ್‌ ನಲ್ಲಿ ಅಸುರರು

Kannada Movie; ಟೀಸರ್‌ ನಲ್ಲಿ ಅಸುರರು

prajwal devaraj Rakshasa movie

Prajwal Devaraj: ದೀಪಾವಳಿಗೆ ರಾಕ್ಷಸ ಆರ್ಭಟ; ರೆಗ್ಯುಲರ್‌ ಆ್ಯಕ್ಷನ್‌ ಬಿಟ್ಟ ಪ್ರಯತ್ನವಿದು

Vikasa Parva movie

Vikasa Parva; ತೆರೆಗೆ ಬಂತು ಫ್ಯಾಮಿಲಿ ಥ್ರಿಲ್ಲರ್‌ ವಿಕಾಸ ಪರ್ವ

Martin, UI, Bagheera movies releasing in october

Kannada Movies; ತ್ರಿಬಲ್‌ ಸ್ಟಾರ್‌ ಅಕ್ಟೋಬರ್‌: ಧ್ರುವ, ಮುರಳಿ, ಉಪ್ಪಿ ಅಖಾಡಕ್ಕೆ

kalapathar

Kaalapatthar: ಲಕ್ಕಿ ವಿಕ್ಕಿ; ಕಾಲಾಪತ್ಥರ್‌ ನತ್ತ ಚಿತ್ತ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.