KereBete; 50 ದಿನದ ಸಂಭ್ರಮದಲ್ಲಿ ‘ಕೆರೆಬೇಟೆ’


Team Udayavani, May 31, 2024, 3:49 PM IST

kerebete movie 50 days celebration

ಗೌರಿಶಂಕರ್‌ ನಟನೆಯ ರಾಜ್‌ ಗುರು ನಿರ್ದೇಶನದ “ಕೆರೆಬೇಟೆ’ ಸಿನಿಮಾ 50 ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ. ಇತ್ತೀಚೆಗೆ ಈ ಸಂಭ್ರಮವನ್ನು ಚಿತ್ರತಂಡ ಆಚರಿಸಿದೆ. ಸಿನಿಮಾಗಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ನೆನಪಿನ ಕಾಣಿಕೆ ಕೊಡುವ ಮೂಲಕ ಸಿನಿಮಾತಂಡ 50 ದಿನ ಪೂರೈಸಿದ್ದನ್ನು ಸಂಭ್ರಮಿಸಿದೆ.

ಈ ವೇಳೆ ಮಾತನಾಡಿದ ನಾಯಕ ಗೌರಿ ಶಂಕರ್‌ “ಸಿನಿಮಾ ಕಮರ್ಷಿಯಲ್‌ ಆಗಿ ದೊಡ್ಡ ಮಟ್ಟಕ್ಕೆ ಹಿಟ್ಟಾಗಿಲ್ಲ, ಆದರೆ ಜನ ಒಳ್ಳೆಯ ವಿಮರ್ಶೆ ಕೊಟ್ಟಿದ್ದಾರೆ. ಎಲ್ಲೇ ಹೋದರೂ ಕೆರೆಬೇಟೆ ಹೀರೋ ಅಂತ ಗುರುತಿಸುತ್ತಾರೆ. ಕರ್ನಾಟಕದ ಅನೇಕ ಚಿತ್ರಮಂದಿರಗಳಲ್ಲಿ 50 ದಿನಗಳು ಓಡಿದೆ. ಇನ್ನೂ ಕೆಲವು ಚಿತ್ರಮಂದಿರಗಳಲ್ಲಿ ಸಿನಿಮಾ ಇದೆ. ಈ ಖುಷಿಯನ್ನು ನಿಮ್ಮ ಜೊತೆ ಹಂಚಿಕೊಳ್ಳಬೇಕು ಎನ್ನುವ ಕಾರಣಕ್ಕೆ ಐವತ್ತು ದಿನದ ಸಂಭ್ರಮವನ್ನು ಮಾಡುತ್ತಿದ್ದೇವೆ. ಕೆರೆಬೇಟೆ ಸಿನಿಮಾ ನನಗೆ ದೊಡ್ಡ ಕನಸಾಗಿತ್ತು. ಆದರೆ ಸಕ್ಸಸ್‌ ಆಗದೇ ಇರುವ ಬೇಸರ ಇದೆ. ಮುಂದೆ ಒಳ್ಳೆಯ ಕಥೆ ಬಂದರೆ ನಟಿಸುತ್ತೇನೆ ಅಷ್ಟೆ. ಆದರೆ ನಿರ್ಮಾಣ ಸದ್ಯಕ್ಕೆ ಮಾಡಲ್ಲ’ ಎಂದು ಹೇಳಿದರು.

ನಿರ್ದೇಶಕ ರಾಜಗುರು ಮಾತನಾಡಿ, “ನನ್ನ ಕನಸನ್ನು ನನಸು ಮಾಡಿದ ಜನಮನ ಸಿನಿಮಾ ಸಂಸ್ಥೆಗೆ ಧನ್ಯವಾದಗಳು. ಈ ಸಿನಿಮಾಗೆ ದೊಡ್ಡ ದೊಡ್ಡ ನಿರ್ದೇಶಕರು, ಹೀರೋ ಹಾಗೂ ಹೀರೋಯಿನ್ಸ್‌ ಬಂದು ಬೆಂಬಲಿಸಿದ್ದಾರೆ. ಅವರೆಲ್ಲರಿಗೂ ಥ್ಯಾಂಕ್ಸ್‌’ ಎಂದರು. ಇನ್ನು ನಾಯಕಿ ಬಿಂದು ಗೌಡ ಕೂಡಾ ಖುಷಿ ಹಂಚಿಕೊಂಡರು.

ಅಂದಹಾಗೆ, ಕೆರೆಬೇಟೆ ಸಿನಿಮಾ ಬಗ್ಗೆ ಹೇಳುವುದಾದರೆ ಅಪ್ಪಟ ಹಳ್ಳಿ ಸೊಗಡಿನ ಚಿತ್ರ. ಮಾರ್ಚ್‌ 15ಕ್ಕೆ ರಿಲೀಸ್‌ ಆಗಿತ್ತು. ಮಲೆನಾಡಿನ ಮೀನು ಬೇಟೆಯನ್ನಿಟ್ಟುಕೊಂಡು ಸಿನಿಮಾ ಮೂಡಿಬಂದಿತ್ತು.

ಟಾಪ್ ನ್ಯೂಸ್

1-sasdsad

Jharkhand; ಸಂಚು ರೂಪಿಸಿರುವುದು ಇಡೀ ದೇಶಕ್ಕೆ ಸಂದೇಶ: ಹೇಮಂತ್ ಸೊರೇನ್

egg-lollipop

Egg Loli pop Recipes; ಅಬ್ಬಾ! ಏನ್ ರುಚಿ ಈ ಎಗ್‌ ಲಾಲಿಪಾಪ್‌

NEET : ಲೋಕಸಭೆಯಲ್ಲಿ ನೀಟ್‌ ಅಕ್ರಮ ಚರ್ಚೆಗೆ ಪಟ್ಟು, ಕೋಲಾಹಲ; ಕಲಾಪ ಮುಂದೂಡಿಕೆ

NEET : ಲೋಕಸಭೆಯಲ್ಲಿ ನೀಟ್‌ ಅಕ್ರಮ ಚರ್ಚೆಗೆ ಪಟ್ಟು, ಕೋಲಾಹಲ; ಕಲಾಪ ಮುಂದೂಡಿಕೆ

ಶಫಾಲಿ ದ್ವಿಶತಕ, ಸ್ಮೃತಿ ಶತಕ: ಹರಿಣಗಳನ್ನು ಹೈರಾಣಿಗಿಸಿದ ಭಾರತೀಯ ಜೋಡಿ

INDWvsSAW; ಶಫಾಲಿ ದ್ವಿಶತಕ, ಸ್ಮೃತಿ ಶತಕ: ಹರಿಣಗಳನ್ನು ಹೈರಾಣಾಗಿಸಿದ ಭಾರತೀಯ ಜೋಡಿ

Malur ಆಸ್ಪತ್ರೆಗೆ ಶಾಸಕ ಆರಗ ಜ್ಞಾನೇಂದ್ರ ದಿಡೀರ್ ಭೇಟಿ… ವ್ಯವಸ್ಥೆಗಳ ಬಗ್ಗೆ ಪರಿಶೀಲನೆ

Malur ಆಸ್ಪತ್ರೆಗೆ ಶಾಸಕ ಆರಗ ಜ್ಞಾನೇಂದ್ರ ದಿಡೀರ್ ಭೇಟಿ… ವ್ಯವಸ್ಥೆಗಳ ಬಗ್ಗೆ ಪರಿಶೀಲನೆ

Heavy Rain: ಆರಿದ್ರಾ ಮಳೆ ಅವಾಂತರ: ಗುಡ್ಡೆಕೊಪ್ಪದಲ್ಲಿ ಕುಸಿದು ಬಿದ್ದ ಮನೆ

Heavy Rain: ಆರಿದ್ರಾ ಮಳೆ ಅವಾಂತರ: ಗುಡ್ಡೆಕೊಪ್ಪದಲ್ಲಿ ಕುಸಿದು ಬಿದ್ದ ಮನೆ

Yadagiri CEO withdrew the order issued in the matter of blocking the promotion of teachers

Yadagiri: ಶಿಕ್ಷಕರ ಬಡ್ತಿ ತಡೆ ವಿಚಾರದಲ್ಲಿ ಹೊರಡಿಸಿದ್ದ ಆದೇಶ ಹಿಂಪಡೆದ ಸಿಇಓ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

ronny

Ronny; ಆಗಸ್ಟ್ ಗೆ ತೆರೆಗೆ ಬರಲಿದೆ ಕಿರಣ್ ರಾಜ್ ನಟನೆಯ ರಾನಿ

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

shatabhisha

Kannada Cinema; ತೆರೆಗೆ ಬಂತು ನವತಂಡದ ‘ಶತಭಿಷ ‘

17

ಜೈಲಿನಲ್ಲಿ ಕೆಲ ಹೊತ್ತು ಟಿವಿ ವೀಕ್ಷಿಸಿದ ದರ್ಶನ್‌?ಕ್ರೀಡಾ ಚಾನೆಲ್‌,ಹಿಂದಿ ಸಿನಿಮಾ ವೀಕ್ಷಣೆ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

ಉಡುಪಿ: ಎಚ್ಚರ-ಸಂತೆಕಟ್ಟೆಯಲ್ಲಿವೆ ಯಮರೂಪಿ ಗುಂಡಿಗಳು

ಉಡುಪಿ: ಎಚ್ಚರ-ಸಂತೆಕಟ್ಟೆಯಲ್ಲಿವೆ ಯಮರೂಪಿ ಗುಂಡಿಗಳು

1-sasdsad

Jharkhand; ಸಂಚು ರೂಪಿಸಿರುವುದು ಇಡೀ ದೇಶಕ್ಕೆ ಸಂದೇಶ: ಹೇಮಂತ್ ಸೊರೇನ್

Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

egg-lollipop

Egg Loli pop Recipes; ಅಬ್ಬಾ! ಏನ್ ರುಚಿ ಈ ಎಗ್‌ ಲಾಲಿಪಾಪ್‌

NEET : ಲೋಕಸಭೆಯಲ್ಲಿ ನೀಟ್‌ ಅಕ್ರಮ ಚರ್ಚೆಗೆ ಪಟ್ಟು, ಕೋಲಾಹಲ; ಕಲಾಪ ಮುಂದೂಡಿಕೆ

NEET : ಲೋಕಸಭೆಯಲ್ಲಿ ನೀಟ್‌ ಅಕ್ರಮ ಚರ್ಚೆಗೆ ಪಟ್ಟು, ಕೋಲಾಹಲ; ಕಲಾಪ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.