Kiccha Sudeep: ಅಧಿಕ ಪ್ರಸಂಗ ಬೇಡ.. ಪತ್ರಕರ್ತನ ಪ್ರಶ್ನೆಗೆ ಗರಂ ಆದದ್ದೇಕೆ ಕಿಚ್ಚ?‌


Team Udayavani, Jan 30, 2025, 11:31 AM IST

Kiccha Sudeep: ಅಧಿಕ ಪ್ರಸಂಗ ಬೇಡ.. ಪತ್ರಕರ್ತನ ಪ್ರಶ್ನೆಗೆ ಗರಂ ಆದದ್ದೇಕೆ ಕಿಚ್ಚ?‌

ಬೆಂಗಳೂರು: ಕಿಚ್ಚ ಸುದೀಪ್‌ (Kiccha Sudeep) ಬಿಗ್‌ ಬಾಸ್‌ ಬಳಿಕ ಸಿಸಿಎಲ್‌ (Celebrity Cricket League) ಗೆ ಸಜ್ಜಾಗಿದ್ದಾರೆ.

ಸುದೀಪ್‌ ಈ ಬಾರಿಯೂ ಕರ್ನಾಟಕ ಬುಲ್ಡೋಜರ್ ತಂಡವನ್ನು ಮುನ್ನಡೆಸಲಿದ್ದಾರೆ. ಈಗಾಗಲೇ ಬುಲ್ಡೋಜರ್ ತಂಡದ ಸದಸ್ಯರು ಅಭ್ಯಾಸ ಆರಂಭಿಸಿದ್ದಾರೆ. ಬುಧವಾರ (ಜ.29ರಂದು) ಈ ವರ್ಷದ ಜೆರ್ಸಿ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದರಲ್ಲಿ ಕರ್ನಾಟಕ ಬುಲ್ಡೋಜರ್ ತಂಡದ ಸರ್ವ ಸದಸ್ಯರು ಹಾಗೂ ಮಾಲಕರು ಭಾಗಿಯಾಗಿದ್ದರು.

ಸಿಸಿಎಲ್‌ ಆರಂಭದ ಅಂಗವಾಗಿ ಕಿಚ್ಚ ಪತ್ರಿಕಾಗೋಷ್ಠಿಯನ್ನು ಕರೆದಿದ್ದರು. ಈ ವೇಳೆ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಕಿಚ್ಚ ಗರಂ ಆಗಿದ್ದಾರೆ.

ಇತ್ತೀಚೆಗೆ ಸುದೀಪ್‌ ರಾಜ್ಯ ಸರ್ಕಾರ ಕೊಡಮಾಡುವ ರಾಜ್ಯ ಪ್ರಶಸ್ತಿಯನ್ನು ತಿರಸ್ಕರಿಸಿದ್ದರು. ಇದೇ ವಿಚಾರವಾಗಿ ಸಿಸಿಎಲ್‌ ಪ್ರೆಸ್‌ ಮೀಟ್‌ನಲ್ಲಿ ಒಬ್ಬರು ಪ್ರಶ್ನೆ ಕೇಳಿದ್ದು, ಕಿಚ್ಚ ಅವರು ಗರಂ ಆಗುವಂತೆ ಮಾಡಿದೆ.

ರಾಜ್ಯ ಪ್ರಶಸ್ತಿಯನ್ನು ಯಾಕೆ ನಿರಾಕರಿಸಿದ್ದೀರಿ ಎಂದು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಕಿಚ್ಚ “ಅದು ಅದು ಸಿಸಿಎಲ್ ಕಪ್ ಅಲ್ವಲ್ಲ. ರಾಜ್ಯ ಪ್ರಶಸ್ತಿ ಸಿಸಿಎಲ್ ಕಪ್ ಅಲ್ಲ ಅಂತ ಅಂದೆ ಅಷ್ಟೇ. ಇಲ್ಲಿ ಯಾವುದಾದ್ರು ಸ್ಟೇಟ್‌ ಅವಾರ್ಡ್‌ ಇಂಟರ್‌ ವ್ಯೂ ನಡೆಯುತ್ತಾ ಇದೆಯಾ? ಎಲ್ಲಿ, ಯಾವಾಗ, ಏನು ಮಾತನಾಡಬೇಕು ಅದನ್ನೇ ಮಾತನಾಡಬೇಕು. ಅದರಲ್ಲಿ ಒಂದು ಪತ್ರ ಬರೆದಿದ್ದೀನಿ ಅದನ್ನು ಬೇಕಾದ್ರೆ ಕನ್ನಡದಲ್ಲಿ ತರ್ಜುಮೆ ಮಾಡಿ ಹೇಳ್ತೀನಿ. ನೀವು ಅದನ್ನು ತುಂಬಾ ಚೆನ್ನಾಗಿ ಓದಿ. ಅದರ ಮೇಲೆ ಪ್ರಶ್ನೆನೇ ಬರಬಾರದು. ಅದು ನನ್ನ ವೈಯಕ್ತಿಕ. ಈ ವೇದಿಕೆ ಆದಲ್ಲ. ಈ ಟಾಪಿಕ್‌ ನಾನು ಎತ್ತಿದ್ನಾ? ಅಧಿಕ ಪ್ರಸಂಗ ಯಾಕೆ? ಅದು ನನ್ನ ವೈಯಕ್ತಿಕ. ಅದನ್ನು ನೀವು ಇಲ್ಲಿ ಕೇಳುವ ಆಗಿಲ್ಲ ಎಂದು ಕಿಚ್ಚ ಹೇಳಿದ್ದಾರೆ.

ಸಿಸಿಎಲ್ 2025ರ ಪಂದ್ಯಗಳು ಫೆಬ್ರವರಿ 8ರಿಂದ ಬೆಂಗಳೂರಿನಿಂದ ಆರಂಭ ಆಗುತ್ತಿದೆ. ಪ್ರತಿ ವೀಕೆಂಡ್‌ನಲ್ಲೂ ಪಂದ್ಯಗಳನ್ನು ನಡೆಯಲಿವೆ.

ಟಾಪ್ ನ್ಯೂಸ್

Sandalwood: ಈ ವಾರ 12 ಚಿತ್ರಗಳು ತೆರೆಗೆ

Sandalwood: ಈ ವಾರ 12 ಚಿತ್ರಗಳು ತೆರೆಗೆ

Arrested: ಕಾನೂನು ಪದವಿ ಪ್ರಶ್ನೆಪತ್ರಿಕೆ ಸೋರಿಕೆ: ಮೂವರ ಸೆರೆ

Arrested: ಕಾನೂನು ಪದವಿ ಪ್ರಶ್ನೆಪತ್ರಿಕೆ ಸೋರಿಕೆ: ಮೂವರ ಸೆರೆ

1-foot

Kerala; ಫುಟ್‌ಬಾಲ್‌ ಪಂದ್ಯದ ವೇಳೆ ಪಟಾಕಿ ಸಿಡಿದು 50ಕ್ಕೂ ಹೆಚ್ಚು ಮಂದಿಗೆ ಗಾಯ

3-shivamogga

Shivamogga: ಹುಲಿ ಮೃತದೇಹ ಪತ್ತೆ: ತನಿಖೆಗೆ ಈಶ್ವರ ಖಂಡ್ರೆ ಸೂಚನೆ

Tragic: ಸ್ನೇಹಿತನ ಜೊತೆ ಪತ್ನಿ ಪರಾರಿ: ವಿಡಿಯೋ ಮಾಡಿ ನೇಣಿಗೆ ಶರಣಾದ ಪತಿ

Tragic: ಸ್ನೇಹಿತನ ಜೊತೆ ಪತ್ನಿ ಪರಾರಿ; ವಿಡಿಯೋ ಮಾಡಿ ನೇಣಿಗೆ ಶರಣಾದ ಪತಿ

MASIDI

Ramzan; ಆಂಧ್ರದಲ್ಲೂ ಮುಸ್ಲಿಂ ಉದ್ಯೋಗಿಗಳಿಗೆ 1 ಗಂಟೆ ಕಡಿಮೆ ಕೆಲಸ

metro

Fare hike: ಮೆಟ್ರೋ ಕಡೆಗೆ ಮುಖ ಮಾಡದ 1 ಲಕ್ಷ ಪ್ರಯಾಣಿಕರು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಈ ವಾರ 12 ಚಿತ್ರಗಳು ತೆರೆಗೆ

Sandalwood: ಈ ವಾರ 12 ಚಿತ್ರಗಳು ತೆರೆಗೆ

Olavina Payana Movie: ಪಯಣ ಆರಂಭಿಸಲು ಹೊಸಬರು ರೆಡಿ

Olavina Payana Movie: ಪಯಣ ಆರಂಭಿಸಲು ಹೊಸಬರು ರೆಡಿ

Sandalwood: ಫೆ.21ಕ್ಕೆ ʼಎಲ್ಲೋ ಜೋಗಪ್ಪ ನಿನ್ನರಮನೆʼ ಬಿಡುಗಡೆ

Sandalwood: ಫೆ.21ಕ್ಕೆ ʼಎಲ್ಲೋ ಜೋಗಪ್ಪ ನಿನ್ನರಮನೆʼ ಬಿಡುಗಡೆ

ನಿಮ್ಮನ್ನು ಪಡೆದಿರುವ ನಾನೇ ಧನ್ಯ.. ಅಭಿಮಾನಿಗಳ ಪ್ರೀತಿ – ಪ್ರೋತ್ಸಾಹಕ್ಕೆ ಪತ್ರ ಬರೆದ ʼದಾಸʼ

ನಿಮ್ಮನ್ನು ಪಡೆದಿರುವ ನಾನೇ ಧನ್ಯ.. ಅಭಿಮಾನಿಗಳ ಪ್ರೀತಿ – ಪ್ರೋತ್ಸಾಹಕ್ಕೆ ಪತ್ರ ಬರೆದ ʼದಾಸʼ

Sandalwood: ವಿಷ್ಣು ಪ್ರಿಯ ಟ್ರೇಲರ್‌ಗೆ ಮೆಚ್ಚುಗೆ

Sandalwood: ವಿಷ್ಣು ಪ್ರಿಯ ಟ್ರೇಲರ್‌ಗೆ ಮೆಚ್ಚುಗೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sandalwood: ಈ ವಾರ 12 ಚಿತ್ರಗಳು ತೆರೆಗೆ

Sandalwood: ಈ ವಾರ 12 ಚಿತ್ರಗಳು ತೆರೆಗೆ

ಬಜಗೋಳಿ ಠಾಣೆ ಪ್ರಸ್ತಾವನೆಯಲ್ಲೇ ಬಾಕಿ-ನಗರದ ಇನ್ಸ್ ಸ್ಪೆಕ್ಟರ್‌ ಹುದ್ದೆ ಖಾಲಿ!

ಬಜಗೋಳಿ ಠಾಣೆ ಪ್ರಸ್ತಾವನೆಯಲ್ಲೇ ಬಾಕಿ-ನಗರದ ಇನ್ಸ್ ಸ್ಪೆಕ್ಟರ್‌ ಹುದ್ದೆ ಖಾಲಿ!

Bengaluru: ಠಾಣೆಗೆ ಸುಳ್ಳು ದೂರು ನೀಡಿದರೆ ಕಾನೂನು ಕ್ರಮ: ಬಿ.ದಯಾನಂದ್‌

Bengaluru: ಠಾಣೆಗೆ ಸುಳ್ಳು ದೂರು ನೀಡಿದರೆ ಕಾನೂನು ಕ್ರಮ: ಬಿ.ದಯಾನಂದ್‌

Arrested: ಕಾನೂನು ಪದವಿ ಪ್ರಶ್ನೆಪತ್ರಿಕೆ ಸೋರಿಕೆ: ಮೂವರ ಸೆರೆ

Arrested: ಕಾನೂನು ಪದವಿ ಪ್ರಶ್ನೆಪತ್ರಿಕೆ ಸೋರಿಕೆ: ಮೂವರ ಸೆರೆ

1-foot

Kerala; ಫುಟ್‌ಬಾಲ್‌ ಪಂದ್ಯದ ವೇಳೆ ಪಟಾಕಿ ಸಿಡಿದು 50ಕ್ಕೂ ಹೆಚ್ಚು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.