Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?


Team Udayavani, Jul 2, 2024, 12:33 PM IST

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

ಬೆಂಗಳೂರು: ಸ್ಯಾಂಡಲ್‌ ವುಡ್‌ ಪ್ರಿಯರು ದೊಡ್ಡ ಸಿನಿಮಾಗಳ ರಿಲೀಸ್‌ ಗಾಗಿ ಎದುರು ನೋಡುತ್ತಿದ್ದಾರೆ. ಈ ಸಾಲಿನಲ್ಲಿ ಕಿಚ್ಚ ಸುದೀಪ್‌ ಅವರ ʼಮ್ಯಾಕ್ಸ್‌ʼ ಸಿನಿಮಾದ ಹೆಸರು ಕೂಡ ಕೇಳಿ ಬರುತ್ತಿದೆ.

ʼವಿಕ್ರಾಂತ್ ರೋಣʼ ಬಳಿಕ ಕಿಚ್ಚನನ್ನು ಮತ್ತೊಮ್ಮೆ ಬಿಗ್‌ ಸ್ಕ್ರೀನ್‌ ನಲ್ಲಿ ನೋಡಲು ಅವರ ಅಭಿಮಾನಿಗಳು ಬಹಳ ಸಮಯದಿಂದ ಕಾಯುತ್ತಿದ್ದಾರೆ. ʼಮ್ಯಾಕ್ಸ್‌ʼ ಸಿನಿಮಾ ಅನೌನ್ಸ್‌ ಆಗಿ ಅದರ ಟೀಸರ್‌ ನೋಡಿದ ಬಳಿಕ ಅಂತೂ ತುದಿಗಾಲಲ್ಲಿ ಚಿತ್ರದ ಅಪ್ಡೇಡ್‌ ಗಾಗಿ ಕಾಯುತ್ತಿದ್ದಾರೆ.

ಈಗಾಗಲೇ ಶೂಟಿಂಗ್‌ ಮುಗಿಸಿರುವ ಚಿತ್ರತಂಡ ರಿಲೀಸ್‌ ಡೇಟ್‌ ಬಗ್ಗೆ ಪ್ಲ್ಯಾನ್‌ ಹಾಕಿಕೊಳ್ಳುತ್ತಿದೆ. ಶೀಘ್ರದಲ್ಲಿ ಚಿತ್ರದ ಬಗ್ಗೆ ಬಿಗ್‌ ಅಪ್ಡೇಟ್‌ ಹೊರಬೀಳಲಿದೆ ಎಂದು ಚಿತ್ರತಂಡ ಸೋಮವಾರವಷ್ಟೇ ಹೇಳಿದೆ. ಆ ಮೂಲಕ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಾಗಿಸಿದೆ.

ಇದೇ ವರ್ಷ ʼಮ್ಯಾಕ್ಸ್‌ʼ ರಿಲೀಸ್‌ ಆಗಲಿದೆ ಎನ್ನಲಾಗುತ್ತಿದೆ. ಬರುವ ತಿಂಗಳು ಅಂದರೆ ಆಗಸ್ಟ್‌ ನಲ್ಲಿ ಸಿನಿಮಾ ರಿಲೀಸ್‌ ಆಗಲಿದೆ. ಆಗಸ್ಟ್‌ 15ರಂದು,  ಸ್ವಾತಂತ್ರ್ಯ ದಿನದಂದು ʼಮ್ಯಾಕ್ಸ್‌ʼ ಥಿಯೇಟರ್‌ ಗೆ ಎಂಟ್ರಿ ಕೊಡಲಿದೆ ಎನ್ನಲಾಗುತ್ತಿದೆ. ಸರ್ಕಾರಿ ರಜೆ ಹಾಗೂ ವೀಕೆಂಡ್‌ ಹಾಲಿಡೇ ಇರುವುದರಿಂದ ಅದೇ ಸಮಯದಲ್ಲಿ ಸಿನಿಮಾ ರಿಲೀಸ್‌ ಆಗಲಿದೆ ಎನ್ನುವ ಮಾತುಗಳು ಸಿನಿವಲಯದಲ್ಲಿ ಹರಿದಾಡಿದೆ.

ತಪ್ಪಿದ್ರೆ ಕಿಚ್ಚನ ಹುಟ್ಟುಹಬ್ಬದ ಸಂದರ್ಭದಲ್ಲಿ(ಸೆಪ್ಪೆಂಬರ್ ತಿಂಗಳಿನಲ್ಲಿ)‌ ತೆರೆ ಕಾಣಬಹುದು ಎನ್ನುವ ಮಾತುಗಳೂ ಕೇಳಿ ಬರುತ್ತಿದೆ. ಅಧಿಕೃತವಾಗಿ ಇನ್ನಷ್ಟೇ ರಿಲೀಸ್‌ ಡೇಟ್‌ ಅನೌನ್ಸ್‌ ಆಗಲಿದೆ.

ಕಾಲಿವುಡ್‌ ನ ವಿಜಯ್ ಕಾರ್ತಿಕೇಯನ್ ಸಿನಿಮಾವನ್ನು ನಿರ್ದೇಶನ ಮಾಡಿದ್ದು, ವಿ ಕ್ರಿಯೇಷನ್ಸ್ ಅಡಿಯಲ್ಲಿ ಖ್ಯಾತ ನಿರ್ಮಾಪಕ ಕಲೈಪುಲಿ ಎಸ್. ಥಾನು ಅವರು ಸಿನಿಮಾಕ್ಕೆ ಬಂಡವಾಳ ಹಾಕಿದ್ದಾರೆ. ಅಜನೀಶ್‌ ಅವರ ಸಂಗೀತ ಚಿತ್ರಕ್ಕಿದೆ.

ಚಿತ್ರದಲ್ಲಿ ಕಿಚ್ಚ ಅರ್ಜುನ್ ಮಹಾಕ್ಷಯ್ ಎನ್ನುವ ಖಡಕ್ ಪೊಲೀಸ್ ಆಫೀಸರ್ ಆಗಿ ಸುದೀಪ್ ಬಣ್ಣ ಹಚ್ಚಿದ್ದಾರೆ‌.

ಕಿಚ್ಚನ ಜೊತೆ ಸಂಯುಕ್ತ ಹೊರ್ನಾಡ್, ಸುಕೃತಾ ವಾಗ್ಲೆ ಮತ್ತು ಅನಿರುದ್ಧ ಭಟ್ ಮುಂತಾದ ಕಲಾವಿದರು ನಟಿಸಿದ್ದಾರೆ.

ಅಂದಹಾಗೆ, “ಮ್ಯಾಕ್ಸ್‌ʼ ಪ್ಯಾನ್‌ ಇಂಡಿಯಾ ಚಿತ್ರವಾಗಿದ್ದು, ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂನಲ್ಲಿ ಬಿಡುಗಡೆಯಾಗಲಿದೆ.

ಕನ್ನಡದಲ್ಲಿ ಆ.15 ರಂದು ಗಣೇಶ್‌ ಅವರ ʼ ಕೃಷ್ಣಂ ಪ್ರಣಯ ಸಖಿʼ, ದಿಗಂತ್‌ ಅವರʼ ಪೌಡರ್‌ʼ, ಹಾಗೂ ಇಂದ್ರಜಿತ್‌ ಲಂಕೇಶ್‌ ಅವರ ʼಗೌರಿʼ ಸಿನಿಮಾ ರಿಲೀಸ್‌ ಆಗಲಿದೆ.

ಟಾಪ್ ನ್ಯೂಸ್

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮಧ್ಯೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Magadi; A bear attacked a man on his way to the farm

Magadi; ಜಮೀನಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ; ಗಂಭೀರ ಗಾಯ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.