Kiran Raj; ಆ.30ಕ್ಕೆ ತೆರೆಗೆ ಬರುತ್ತಿಲ್ಲ ʼರಾನಿʼ; ಹೊಸ ರಿಲೀಸ್‌ ದಿನ ಘೋಷಣೆ


Team Udayavani, Aug 26, 2024, 1:24 PM IST

Kiran raj starrer Ronny releasing on September 12

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕಿರಣ್‌ ರಾಜ್‌ (Kiran Raj) ಅಭಿನಯದ “ರಾನಿ’ (Ronny) ಚಿತ್ರ ಆ.30ರಂದು ತೆರೆಕಾಣಬೇಕಿತ್ತು. ಆದರೆ, ಈಗ ಚಿತ್ರ ಬಿಡುಗಡೆ ಮುಂದಕ್ಕೆ ಹೋಗಿದೆ. ಆ.30ರ ಬದಲು ಸೆಪ್ಟೆಂಬರ್‌ 12ರಂದು ಬಿಡುಗಡೆಯಾಗುತ್ತಿದೆ.

ಪ್ರಸ್ತುತ ಬಿಡುಗಡೆಯಾಗಿರುವ ಕನ್ನಡ ಚಿತ್ರಗಳು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಹಾಗಾಗಿ ಚಿತ್ರಮಂದಿರಗಳ ಸಮಸ್ಯೆ ಎದುರಾಗಬಾರದೆಂದು ಈ ನಿರ್ಧಾರ ತೆಗದುಕೊಂಡಿದ್ದೇವೆ ಎನ್ನುವುದು ತಂಡದ ಮಾತು.

“ಆಗಸ್ಟ್‌ 20ರಂದು ನಮ್ಮ ಚಿತ್ರದ ಟ್ರೇಲರ್‌ ಬರಬೇಕಿತ್ತು. ಚಿತ್ರ ಆ.30ರಂದು ಬಿಡುಗಡೆ ಆಗಬೇಕಿತ್ತು. ಭೀಮ ಹಾಗೂ ಕೃಷ್ಣಂ ಪ್ರಣಯ ಸಖೀ ಚಿತ್ರಗಳು ಯಶಸ್ವಿ ಪ್ರದರ್ಶನ ಕಾಣುತ್ತಿರುವುದರಿಂದ, ನಮಗೆ ಚಿತ್ರಮಂದಿರಗಳ ಸಮಸ್ಯೆ ಆಗಬಹುದು ಎಂದು ವಿತರಕರು ಹೇಳಿದರು. ನಾವು ಬಿಡುಗಡೆ ಮಾಡುವ ಹೊತ್ತಿಗೆ ಎಷ್ಟು ಚಿತ್ರಮಂದಿರಗಳು ಸಿಗುತ್ತದೆ ಗೊತ್ತಿಲ್ಲ. ಚೆನ್ನಾಗಿ ಶೇರ್‌ ಸಿಕ್ಕರೆ, ಚಿತ್ರಮಂದಿರ ತೆಗೆಯುವುದು ಸರಿಯಲ್ಲ. ಹಾಗಾಗಿ ಮುಂದೆ ಹೋಗುತ್ತಿದ್ದೇವೆ. ಮುಂದೆ ಹೋಗುತ್ತಿರುವುದಕ್ಕೆ ಬೇಸರವಿಲ್ಲ. ಖುಷಿಯಿದೆ. ಏಕೆಂದರೆ, ಜನ ಈಗ ಚಿತ್ರಮಂದಿರದತ್ತ ಬರುತ್ತಿದ್ದಾರೆ. ಸೆಪ್ಟೆಂಬರ್‌ 12ರಂದು ಬಿಡುಗಡೆ ಮಾಡುತ್ತಿದ್ದೇವೆ. ನಮ್ಮದು ದೊಡ್ಡ ಬಜೆಟ್‌ ಸಿನಿಮಾ. ಹಾಗಾಗಿ ಸ್ವಲ್ಪ ತಡೆದು ದೊಡ್ಡಮಟ್ಟದಲ್ಲೇ ರಿಲೀಸ್‌ ಮಾಡಬೇಕು. ಹಾಗಾಗಿ ಬಿಡುಗಡೆ ದಿನಾಂಕ ಮುಂದೆ ಹೋಗಿದೆ’ ಎನ್ನುವುದು ನಿರ್ದೇಶಕ ಗುರುತೇಜ್‌ ಶೆಟ್ಟಿ ಮಾತು.

ನಿಮ್ಮ ನಿರೀಕ್ಷೆಗೆ ತಕ್ಕ ಹಾಗೆ ಚಿತ್ರ ಇದೆ. ಈ ಚಿತ್ರದಲ್ಲಿ ನನ್ನ ಪಾತ್ರ ವಿಭಿನ್ನವಾಗಿದೆ. ಎಂಟು ವರ್ಷಗಳ ಅಂತರದಲ್ಲಿ ಕಥೆ ನಡೆಯುತ್ತದೆ. ಎರಡು ಗೆಟಪ ಗಳಲ್ಲಿ ಕಾಣಿಸಿಕೊಂಡಿದ್ದೇನೆ. ಈ ಚಿತ ನನ್ನ ಪಾಲಿಗೆ ಬಹಳ ಮಹತ್ವದ್ದು . ಈ ಗೆಲುವು ನನಗೆ ಬಹಳ ಮುಖ್ಯ. ಏನೇ ಕನಸು ಮತ್ತು ಗುರಿ ಇದ್ದರೂ, ಒಂದು ಶಕ್ತಿ ಬಹಳ ಮುಖ್ಯವಾಗುತ್ತದೆ. ಆ ಶಕ್ತಿ ಬರಬೇಕು ಎಂದರೆ ನಮ್ಮ ಮೇಲೆ ನಂಬಿಕೆ ಇರಬೇಕು. ಆ ನಂಬಿಕೆ ಬರಬೇಕು ಎಂದರೆ ಈ ಚಿತ್ರ ಗೆಲ್ಲಲೇಬೇಕು. ಇಲ್ಲವಾದರೆ, ನಾನು ಪುನಃ ಮೊದ ಲಿನಿಂದ ಶುರು ಮಾಡಬೇಕು’ ಎಂದರು ನಾಯಕ ಕಿರಣ್‌ ರಾಜ್‌.

ಈ ಚಿತ್ರವನ್ನು ಚಂದ್ರಕಾಂತ್‌ ಪೂಜಾರಿ ಮತ್ತು ಉಮೇಶ್‌ ಹೆಗಡೆ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

Congress Govt; ಕರ್ನಾಟಕವೇನು ಇಸ್ಲಾಮಿಕ್‌ ರಿಪಬ್ಲಿಕ್ಕಾ: ಅಶೋಕ್‌ ಆಕ್ರೋಶ

Congress Govt; ಕರ್ನಾಟಕವೇನು ಇಸ್ಲಾಮಿಕ್‌ ರಿಪಬ್ಲಿಕ್ಕಾ: ಅಶೋಕ್‌ ಆಕ್ರೋಶ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ

Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ

ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Ramanagara: ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

bjValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

Valmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Movie; ಟೀಸರ್‌ ನಲ್ಲಿ ಅಸುರರು

Kannada Movie; ಟೀಸರ್‌ ನಲ್ಲಿ ಅಸುರರು

prajwal devaraj Rakshasa movie

Prajwal Devaraj: ದೀಪಾವಳಿಗೆ ರಾಕ್ಷಸ ಆರ್ಭಟ; ರೆಗ್ಯುಲರ್‌ ಆ್ಯಕ್ಷನ್‌ ಬಿಟ್ಟ ಪ್ರಯತ್ನವಿದು

Vikasa Parva movie

Vikasa Parva; ತೆರೆಗೆ ಬಂತು ಫ್ಯಾಮಿಲಿ ಥ್ರಿಲ್ಲರ್‌ ವಿಕಾಸ ಪರ್ವ

Martin, UI, Bagheera movies releasing in october

Kannada Movies; ತ್ರಿಬಲ್‌ ಸ್ಟಾರ್‌ ಅಕ್ಟೋಬರ್‌: ಧ್ರುವ, ಮುರಳಿ, ಉಪ್ಪಿ ಅಖಾಡಕ್ಕೆ

kalapathar

Kaalapatthar: ಲಕ್ಕಿ ವಿಕ್ಕಿ; ಕಾಲಾಪತ್ಥರ್‌ ನತ್ತ ಚಿತ್ತ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Congress Govt; ಕರ್ನಾಟಕವೇನು ಇಸ್ಲಾಮಿಕ್‌ ರಿಪಬ್ಲಿಕ್ಕಾ: ಅಶೋಕ್‌ ಆಕ್ರೋಶ

Congress Govt; ಕರ್ನಾಟಕವೇನು ಇಸ್ಲಾಮಿಕ್‌ ರಿಪಬ್ಲಿಕ್ಕಾ: ಅಶೋಕ್‌ ಆಕ್ರೋಶ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ

Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ

ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Ramanagara: ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.