‘ಅರ್ಧಂಬರ್ಧ ಪ್ರೇಮಕಥೆ’ ಹೇಳಲು ಬಂದ ಕೆ.ಪಿ.ಅರವಿಂದ- ದಿವ್ಯಾ ಉರುಡುಗ


Team Udayavani, Oct 8, 2022, 5:48 PM IST

‘ಅರ್ಧಂಬರ್ಧ ಪ್ರೇಮಕಥೆ’ ಹೇಳಲು ಬಂದ ಕೆ.ಪಿ.ಅರವಿಂದ- ದಿವ್ಯಾ ಉರುಡುಗ

ನಿರ್ದೇಶಕ ಅರವಿಂದ್‌ ಕೌಶಿಕ್‌ “ಅರ್ಧಂಬರ್ಧ ಪ್ರೇಮಕಥೆ’ ಎಂಬ ಹೊಸ ಚಿತ್ರವೊಂದನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ಬೈಕ್‌ ರೇಸರ್‌ ಅರವಿಂದ್‌ ನಾಯಕರಾಗಿ ಲಾಂಚ್‌ ಆಗುತ್ತಿದ್ದಾರೆ. ಇವರಿಗೆ ಜೋಡಿಯಾಗಿ ದಿವ್ಯ ಉರುಡುಗ ನಟಿಸುತ್ತಿದ್ದಾರೆ. ಇತ್ತೀಚೆಗೆ ನಾಯಕ ಇಂಟ್ರೊಡಕ್ಷನ್‌ ಟೀಸರ್‌ ಬಿಡುಗಡೆಯಾಗಿದೆ.

ಪ್ರೀತಿ ಎನ್ನುವುದು ನಮ್ಮ ಕನಸುಗಳ ಜೊತೆಗೆ ಬೆಳೆಯುತ್ತದೆ. ಆದರೆ ಅದೇ ಪ್ರೀತಿ ಸಂಬಂಧವಾಗಿ ಬದಲಾದಾಗ ಅದು ಉಳಿಯೋದು ಕಷ್ಟ. ಏಕೆಂದರೆ ಅದು ನಮ್ಮ ಸುತ್ತಲಿನ ಸಮಾಜದ ಚೌಕಟ್ಟಿನಲ್ಲಿ ಬದುಕಬೇಕಾಗಿರುತ್ತದೆ. ಇಂಥ ಒಂದು ಕಥೆಯನ್ನು ಅರ್ಧಂಬಂರ್ಧ ಪ್ರೇಮಕಥೆಯಲ್ಲಿ ಹೇಳುತ್ತಿದ್ದಾರಂತೆ. ಈ ಚಿತ್ರದಲ್ಲಿ ಹಿರಿಯ ಕಲಾವಿದ ದ್ವಾರಕೀಶ್‌ ಅವರ ಪುತ್ರ ಅಭಿಲಾಷ್‌ ದ್ವಾರಕೀಶ್‌ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, 25 ವರ್ಷಗಳ ನಂತರ ನಟನೆಗೆ ಹಿಂದಿರುಗಿದ್ದಾರೆ.

ನಿರ್ದೇಶಕ ಅರವಿಂದ್‌ ಕೌಶಿಕ್‌ ಮಾತನಾಡಿ, “ಚಿತ್ರದಲ್ಲಿ ಅರವಿಂದ್‌ ಅವರ ಬೈಕ್‌ ರೇಸಿಂಗ್‌ ಸಾಧನೆಗಳ ಬಗ್ಗೆ ಹೇಳಿಲ್ಲ. ನಾನು ಮಾಡಿಕೊಂಡ ಕಥೆಗೆ ಒಬ್ಬ ಹೊಸ ಹೀರೋ ಬೇಕಿತ್ತು. ಆತ ಜನ ಗುರುತಿಸುವಂಥ ಹೀರೋನೂ ಆಗಿರಬೇಕು ಅಂದುಕಡಾಗ ನೆನಪಿಗೆ ಬಂದಿದ್ದೇ ಕೆ.ಪಿ.ಅರವಿಂದ್‌. ಇದೊಂದು ಅಪ್ಪಟ ಪ್ರೇಮಕಥೆಯಾಗಿದ್ದು, ಶೂಟಿಂಗ್‌ ಮುಗಿದು, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಅಂತಿಮ ಹಂತದಲ್ಲಿದೆ’ ಎಂದು ಹೇಳಿದರು.

ಇದನ್ನೂ ಓದಿ:ವಿಮರ್ಶೆಗಳಷ್ಟೇ ಚಿತ್ರ ಚೆನ್ನಾಗಿರಲೆಂದು ನೋಡಲು ಕುಳಿತೆ,ಆದರೆ :ಕಾಂತಾರದ ಬಗ್ಗೆ ಕಿಚ್ಚನ ಮಾತು

ಹಿರಿಯ ನಟ ದ್ವಾರಕೀಶ್‌ ಕೂಡಾ ಸಿನಿಮಾ ತಂಡಕ್ಕೆ ಶುಭಕೋರಿದರು. ಬಕ್ಸಸ್‌ ಮೀಡಿಯಾ, ಲೈಟ್‌ ಹೌಸ್‌ ಮೀಡಿಯಾ ಮತ್ತು ಆರ್‌ಎಸಿ ವಿಷುವಲ್ಸ್‌ ಸೇರಿ ಈಚಿತ್ರವನ್ನು ನಿರ್ಮಿಸಿದ್ದಾರೆ. ಸೂರ್ಯ ಅವರ ಛಾಯಾಗ್ರಹಣ, ಸಂತೋಷ್‌ ರಾಧಾಕೃಷ್ಣನ್‌ ಅವರ ಶೀರ್ಷಿಕೆ ವಿನ್ಯಾಸದ ಜೊತೆಗೆ ಗ್ರಾಫಿಕ್ಸ್‌ ಕೆಲಸ ಮಾಡಿದ್ದಾರೆ.

ರ್ಯಾಪರ್‌ ಅಲೋಕ್‌, ಶ್ರೇಯಾ, ವೆಂಕಟ್‌ ಶಾಸ್ತ್ರಿ ಪ್ರದೀಪ್‌ ರೋಶನ್‌, ಸೂರಜ್‌ ಹೂಗಾರ್‌ ಸೇರಿದಂತೆ ಅನೇಕರು ಈ ಚಿತ್ರದಲ್ಲಿ ನಟಿಸಿದ್ದಾರೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.