ಕ್ಷೇತ್ರಪತಿ ಚಿತ್ರದ ಹೊಸ ಪೋಸ್ಟರ್- ಹಾಡು ಬಂತು


Team Udayavani, Aug 3, 2023, 5:21 PM IST

ಕ್ಷೇತ್ರಪತಿ ಚಿತ್ರದ ಹೊಸ ಪೋಸ್ಟರ್- ಹಾಡು ಬಂತು

“ಗುಲ್ಟು”, ” ಹೊಂದಿಸಿ ಬರೆಯಿರಿ”, “ಹೊಯ್ಸಳ” ಚಿತ್ರಗಳ ಮೂಲಕ ಜನಮನ್ನಣೆ ಪಡೆದಿರುವ ನವೀನ್‌ ಶಂಕರ್‌ ಅಭಿನಯದ “ಕ್ಷೇತ್ರಪತಿ” ಚಿತ್ರದ ನೂತನ ಪೋಸ್ಟರ್‌ ಹಾಗೂ ಪಲ್ಲಕ್ಕಿ ಎಂಬ ಹಾಡು ಬಿಡುಗಡೆಯಾಗಿದೆ. “ಬಸವ” ಪಾತ್ರದಲ್ಲಿ ನವೀನ್‌ ಶಂಕರ್‌ ಕಾಣಿಸಿಕೊಳ್ಳುತ್ತಿದ್ದು, ಭೂಮಿಕಾ ಎಂಬ ಹೆಸರಿನಿಂದ ಹೊಸ ತಲೆಮಾರಿನ ಪತ್ರಕರ್ತೆ ಪಾತ್ರದಲ್ಲಿ ಅರ್ಚನಾ ಜೋಯಿಸ್‌ ಅಭಿನಯಿಸಿದ್ದಾರೆ. ರೈತರ ಹೋರಾಟಕ್ಕೆ ಮಹಿಳಾ ಆಯಾಮ ಅರ್ಚನಾ ಜೋಯಿಸ್‌ ಪಾತ್ರ ನೀಡುತ್ತದೆ.

ಈ ಹಿಂದೆ “ಹೊಂದಿಸಿ ಬರೆಯಿರಿ” ಚಿತ್ರದಲ್ಲಿ ಮೋಡಿಮಾಡಿದ್ದ ನವೀನ್‌ ಶಂಕರ್‌ ಹಾಗೂ ಅರ್ಚನಾ ಜೋಯಿಸ್‌ ಜೋಡಿ “ಕ್ಷೇತ್ರಪತಿ” ಚಿತ್ರದಲ್ಲಿ ಮತ್ತೆ ಪ್ರೇಕ್ಷಕರನ್ನು ರಂಜಿಸಲಿದೆ. ಈಗಾಗಲೇ ಆನಂದ್‌ ಆಡಿಯೋ ಮೂಲಕ ಬಿಡುಗಡೆಯಾಗಿರುವ “ಕ್ಷೇತ್ರಪತಿ” ಚಿತ್ರದ ಟೀಸರ್‌ ನೋಡುಗರ ಮನ ಗೆದ್ದಿದೆ.

ರವಿ ಬಸ್ರೂರ್‌ ಮ್ಯೂಸಿಕ್‌ – ಮೂವೀಸ್‌ ಅರ್ಪಿಸುತ್ತಿರುವ, ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ಕ್ಷೇತ್ರಪತಿ” ಚಿತ್ರ ಪೊಲಿಟಿಕಲ್‌ ಡ್ರಾಮ ಕಥಾಹಂದರ ಹೊಂದಿದೆ. ದಿ ಇಮೋಷನ್ಸ್ ಫ್ಯಾಕ್ಟರಿ ಗ್ರೂಪ್‌ ಸಹ ನಿರ್ಮಾಣವಿರುವ ಈ ಚಿತ್ರ ಆಗಸ್ಟ್ 18 ರಂದು ಬಿಡುಗಡೆಯಾಗುತ್ತಿದೆ. ಶ್ರೀಕಾಂತ್‌ ಕಟಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಕೆ.ಜಿ.ಎಫ್‌ ಖ್ಯಾತಿಯ ರವಿ ಬಸ್ರೂರ್‌ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ವೈ ವಿ ಬಿ ಶಿವಸಾಗರ್‌ ಛಾಯಾಗ್ರಹಣ, ಮನು ಶೇಡ್ಗಾರ್‌ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಜೀವನ್‌ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ನವೀನ್‌ ಶಂಕರ್‌, ಅರ್ಚನಾ ಜೋಯಿಸ್‌, ಅಚ್ಯುತ್‌ ಕುಮಾರ್‌, ರಾಹುಲ್‌ ಐನಾಪುರ, ಕೃಷ್ಣ ಹೆಬ್ಟಾಳೆ, ಶೈಲಶ್ರೀ ಅರಸ್‌, ನಾಟ್ಯ ರಂಗ, ಹರ್ಷ ಅರ್ಜುನ್‌ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ

ಟಾಪ್ ನ್ಯೂಸ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Thekkatte: ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ

Thekkatte: ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.