Life Of Mrudula Kannada Movie: ಮೃದುಲಾಗೆ ಮೆಚ್ಚುಗೆ


Team Udayavani, Sep 25, 2024, 6:41 PM IST

14

“ಲೈಫ್ ಆಫ್ ಮೃದುಲಾ’ ಎಂಬ ಚಿತ್ರವೊಂದು ಕಳೆದ ಸೆ.13ಕ್ಕೆ ಬಿಡುಗಡೆಯಾಗಿತ್ತು. ಈ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡದ ಮೊಗದಲ್ಲಿ ನಗು ಮೂಡಿದೆ.

ಈ ಚಿತ್ರವನ್ನು ಮದನ್‌ ಮೂವೀಸ್‌ ಬ್ಯಾನರ್‌ ಅಡಿಯಲ್ಲಿ ಮದನ್‌ ಕುಮಾರ್‌.ಸಿ ನಿರ್ಮಿಸಿ ನಾಯಕರಾಗಿ ನಟಿಸಿದ್ದಾರೆ.

ಚಿತ್ರಕ್ಕೆ ಸಂಭಾಷಣೆ ಬರೆದಿರುವ ಯೋಗಿದೇವಗಂಗೆ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಕೋಲಾರದ ಚೇತನ್‌ ತ್ರಿವೇಣ್‌ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಾಹಸ ಸಂಯೋಜನೆಯ ಜೊತೆಗೆ ನಿರ್ದೇಶನ ಮಾಡಿದ್ದಾರೆ.

ಇದು ಡಾರ್ಕ್‌ ಡ್ರಾಮಾ ಜಾನರ್‌ನ ಕಥೆಯಾಗಿದ್ದು, ಮೃದುಲಾ ಎಂಬುವಳ ಜೀವನದಲ್ಲಿ ಎದುರಾಗುವ ಮೂರು ವಿಭಿನ್ನ ಕಾಲ ಘಟ್ಟಗಳು ಬರುತ್ತವೆ. ಆಕೆಗೆ ಬದುಕಲ್ಲಿ ಅನಿರೀಕ್ಷಿತವಾಗಿ ಬರುವ ಸವಾಲನ್ನು ಯಾವ ರೀತಿ ಎದುರಿಸುತ್ತಾಳೆ ಎಂಬುದನ್ನು ಕುತೂಹಲ ತಿರುವುಗಳ ಮೂಲಕ ಥ್ರಿಲ್ಲರ್‌ ರೂಪದಲ್ಲಿ ತೋರಿಸಲಾಗಿದೆ. ನಾಯಕಿಯಾಗಿ ಪೂಜಾ ಲೋಕಾಪುರ ನಟಿಸಿದ್ದಾರೆ. ಉಳಿದಂತೆ ಆಶಾ ಸುಜಯ್, ಶಶಾಂಕ್‌, ಕುಲದೀಪ್‌, ಯೋಗಿ ದೇವಗಂಗೆ, ಪ್ರೀತಿ ಚಿದಾನಂದ್‌, ಶರೀಫ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ರಾಹುಲ್.ಎಸ್‌. ವಾಸ್ತರ್‌ ಸಂಗೀತ, ಅಚ್ಚು ಸುರೇಶ್‌ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

vijayaendra

MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaalapatthar Celebrity Show: ಸೆಲೆಬ್ರೆಟಿ ಶೋನಲ್ಲಿ ಕಾಲಾಪತ್ಥರ್‌

Kaalapatthar Celebrity Show: ಸೆಲೆಬ್ರೆಟಿ ಶೋನಲ್ಲಿ ಕಾಲಾಪತ್ಥರ್‌

15

Container Kannada Movie: ಕಂಟೈನರ್‌ನೊಳಗೆ ಹೊಸಬರ ಕನಸು

Gopilola Trailer: ನೈಸರ್ಗಿಕ ಕೃಷಿಯತ್ತ ಗೋಪಿಲೋಲ

Gopilola Trailer: ನೈಸರ್ಗಿಕ ಕೃಷಿಯತ್ತ ಗೋಪಿಲೋಲ

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು

Rummy Aata Movie: ‘ರಮ್ಮಿ’ ಮೊಗದಲ್ಲಿ ನಗು

Rummy Aata Movie: ‘ರಮ್ಮಿ’ ಮೊಗದಲ್ಲಿ ನಗು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

16

Moodubelle: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

15

Kattingeri: ಕಾಲೇಜು ವಿದ್ಯಾರ್ಥಿ ನಾಪತ್ತೆ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.