Sandalwood: ಲಂಡನ್‌ನಿಂದ ʼಲವ್‌ ಲೀʼ ರಿಟರ್ನ್


Team Udayavani, May 11, 2024, 11:45 AM IST

Sandalwood: ಲಂಡನ್‌ನಿಂದ ʼಲವ್‌ ಲೀʼ ರಿಟರ್ನ್

ವಸಿಷ್ಠ ಸಿಂಹ ನಾಯಕರಾಗಿರುವ “ಲವ್‌ ಲೀ’ ಚಿತ್ರತಂಡ ಚಿತ್ರದ ಪ್ರಮುಖ ದೃಶ್ಯಗಳ ಚಿತ್ರೀಕರಣಕ್ಕಾಗಿ ಲಂಡನ್‌ಗೆ ತೆರಳಿತ್ತು. ಈಗ ಅಲ್ಲಿನ ಸುಂದರ ತಾಣಗಳಲ್ಲಿ ಚಿತ್ರೀಕರಣ ಪೂರೈಸಿಕೊಂಡು ವಾಪಾಸ್‌ ಆಗಿದೆ.

ಈ ಹಿಂದೆ ಪಡುಕೆರೆಯ ಕಡಲಕಿನಾರೆಯಲ್ಲಿ ಚಿತ್ರಕ್ಕಾಗಿ ಸುಂದರವಾದ ಸೆಟ್‌ಗಳನ್ನು ನಿರ್ಮಿಸಲಾಗಿತ್ತು. “ಅಭುವನಸ ಕ್ರಿಯೇಶನ್ಸ್‌’ ಬ್ಯಾನರಿನಲ್ಲಿ ರವೀಂದ್ರ ಕುಮಾರ್‌ ಬಂಡವಾಳ ಹೂಡಿ ನಿರ್ಮಿಸುತ್ತಿರುವ “ಲವ್‌ ಲಿ’ ಸಿನಿಮಾಕ್ಕೆ ಯುವ ಪ್ರತಿಭೆ ಚೇತನ್‌ ಕೇಶವ್‌ ನಿರ್ದೇಶನ ಮಾಡುತ್ತಿದ್ದಾರೆ. “ಲವ್‌ ಲಿ’ ಸಿನಿಮಾದಲ್ಲಿ ನಾಯಕ ವಸಿಷ್ಠ ಸಿಂಹ ಅವರಿಗೆ ಮುಂಬೈ ಬೆಡಗಿ ಸ್ಟೆμ ಪಟೇಲ್‌ ನಾಯಕಿಯಾಗಿ ಜೋಡಿಯಾಗಿದ್ದಾರೆ.

“ಹೊಸಥರದ ಸಿನಿಮಾ ಮಾಡಬೇಕು ಎಂಬ ಕನಸನ್ನು ಇಟ್ಟುಕೊಂಡು ಬಹುತೇಕ ಹೊಸಬರೇ ಸೇರಿಕೊಂಡು ಮಾಡಿರುವ ಸಿನಿಮಾವಿದು. ರೌಡಿಸಂ, ಲವ್‌, ಆ್ಯಕ್ಷನ್‌, ಸೆಂಟಿಮೆಂಟ್‌ ಎಲ್ಲವೂ ಈ ಸಿನಿಮಾದ ಕಥೆಯಲ್ಲಿದೆ. ತುಂಬ ಚೆನ್ನಾಗಿ ಸಿನಿಮಾ ಮೂಡಿಬರುತ್ತಿದ್ದು, ಕನ್ನಡ ಪ್ರೇಕ್ಷಕರಿಗೆ ಇಷ್ಟವಾಗಲಿದೆ. ಸಿನಿಮಾದ ಟೈಟಲ್ಲೇ ಹೇಳುವಂತೆ, ಸಿನಿಮಾ ಕೂಡ “ಲವ್‌ ಲೀ’ ಆಗಿಯೇ ಬಂದಿದೆ. ಹಲವು ಭಾವನೆಗಳನ್ನು ತೋರಿಸುವಂತಹ ಅವಕಾಶ ಈ ಪಾತ್ರದಲ್ಲಿದೆ’ ಎನ್ನುವುದು ನಾಯಕ ವಸಿಷ್ಠ ಮಾತು.

ನಿರ್ದೇಶಕ ಚೇತನ್‌ ಕೇಶವ್‌ ಹೇಳುವಂತೆ, “ಲವ್‌ ಲೀ ಐದಾರು ಜಾನರ್‌ಗಳು ಸೇರಿಕೊಂಡಿರುವ ಸಿನಿಮಾ. ವಸಿಷ್ಠ ಅವರ ಕೆರಿಯರ್‌ನಲ್ಲೇ ವಿಭಿನ್ನ ಸಿನಿಮಾವಾಗಲಿದೆ ಎಂಬ ವಿಶ್ವಾಸ ಅವರದು.

ಚಿತ್ರದಲ್ಲಿ ಅಚ್ಯುತ ಕುಮಾರ್‌, ದತ್ತಣ್ಣ, ಸಮೀಕ್ಷಾ, ಮಾಳವಿಕಾ ಮೊದಲಾದವರು “ಲವ್‌ ಲಿ’ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಚಿತ್ರಕ್ಕೆ ಅಶ್ವಿ‌ನ್‌ ಕೆನಡಿ ಛಾಯಾಗ್ರಹಣ, ಹರೀಶ್‌ ಕೊಮ್ಮೆ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಅನೂಪ್‌ ಸೀಳಿನ್‌ ಸಂಗೀತ ಸಂಯೋಜಿಸಿದ್ದಾರೆ.

ಚಿತ್ರವನ್ನು ಜೂನ್‌ನಲ್ಲಿ ತೆರೆಗೆ ತರುವ ಆಲೋಚನೆ ಚಿತ್ರತಂಡಕ್ಕಿದ್ದು, ಚಿತ್ರದ ಎರಡನೇ ಹಾಡು ಮೇ 13ರಂದು ಬಿಡುಗಡೆಯಾಗುತ್ತಿದೆ.

ಟಾಪ್ ನ್ಯೂಸ್

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Deshpande

Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್‌.ವಿ.ದೇಶಪಾಂಡೆ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajvardhan; ‘ಹಿರಣ್ಯ’ ಚಿತ್ರದ ಹಾಡು ಬಂತು

Rajvardhan; ‘ಹಿರಣ್ಯ’ ಚಿತ್ರದ ಹಾಡು ಬಂತು

Sandalwood: ಮಾನ್ವಿತಾ ನಟನೆಯ ‘ಒನ್‌ ಆ್ಯಂಡ್‌ ಹಾಫ್’ ಸಿನಿಮಾ ಹಾಡಿನ ಗ್ಲಿಂಪ್ಸ್ ಬಂತು

Sandalwood: ಮಾನ್ವಿತಾ ನಟನೆಯ ‘ಒನ್‌ ಆ್ಯಂಡ್‌ ಹಾಫ್’ ಸಿನಿಮಾ ಹಾಡಿನ ಗ್ಲಿಂಪ್ಸ್ ಬಂತು

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

raakha kannada movie

Sandalwood; ತಂದೆ ಮಕ್ಕಳ ಸಂಬಂಧದ ಸುತ್ತ ‘ರಾಖಾ’

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Deshpande

Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್‌.ವಿ.ದೇಶಪಾಂಡೆ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.