Sandalwood: ಮಾರಿಗೆ ದಾರಿ ಬಿಟ್ಟ ನವ ತಂಡ


Team Udayavani, May 28, 2024, 1:49 PM IST

Sandalwood: ಮಾರಿಗೆ ದಾರಿ ಬಿಟ್ಟ ನವ ತಂಡ

ಟೈಟಲ್‌ನಲ್ಲಿ ವಿಭಿನ್ನತೆ ಮೆರೆಯಬೇಕು, ಈ ಮೂಲಕ ಮೊದಲ ನೋಟದಲ್ಲೇ ಗಮನ ಸೆಳೆಯಬೇಕೆಂದು ಪ್ರಯತ್ನಿಸುವ ತಂಡಗಳು ಹಲವು. ಈ ಸಾಲಿಗೆ ಹೊಸ ಸೇರ್ಪಡೆ “ಮಾರಿಗೆ ದಾರಿ’. ಹೀಗೊಂದು ಟೈಟಲ್‌ನಡಿ ಸಿನಿಮಾ ಆರಂಭವಾಗಿ, ಚಿತ್ರೀಕರಣ ಮುಗಿಸಿದೆ.

ಇತ್ತೀಚೆಗೆ ಚಿತ್ರದ ಫ‌ಸ್ಟ್‌ಲುಕ್‌ ಟೀಸರ್‌ ಬಿಡುಗಡೆಯಾಗಿದೆ. ಟೀಸರ್‌ನಲ್ಲಿ ಹೀರೋ ಕ್ಯಾರೆಕ್ಟರ್‌ನ ಒಂದಷ್ಟು ಚಹರೆಗಳನ್ನು ಪ್ರೇಕ್ಷಕರ ಮುಂದೆ ಬಿಚ್ಚಿಟ್ಟಿದೆ.

ಮಾರಿಗೆ ದಾರಿ ಪಕ್ಕಾ ಮಾಸ್‌ ಕಂಟೆಂಟ್‌ ಹೊಂದಿರುವ ಚಿತ್ರವಾಗಿ ಮೂಡಿಬರುತ್ತಿದೆ. ಕಥೆ, ಚಿತ್ರಕಥೆ, ಸಂಭಾಷಣೆಯೊಂದಿಗೆ ಈ ಚಿತ್ರವನ್ನು ಅಗಸ್ತ್ಯ ನಿರ್ದೇಶನ ಮಾಡಿದ್ದಾರೆ. ವಿಶೇಷವೆಂದರೆ, ಅವರೇ ನಾಯಕನಾಗಿಯೂ ನಟಿಸಿದ್ದಾರೆ. ಟೀಸರ್‌ಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡ ಖುಷಿಯಾಗಿದೆ.

ರಾಧಾ ಫಿಲಂಸ್‌ ಬ್ಯಾನರಿನಡಿಯಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ. ಚಿತ್ರದಲ್ಲಿ ಅಗಸ್ತ್ಯ ಮಹಾಲಕ್ಷ್ಮೀ, ಕಾಕ್ರೋಚ್‌ ಸುಧಿ, ವರ್ಧನ್‌, ಪ್ರದೀಪ್‌ ಪೂಜಾರಿ, ಬೆನಕ ನಂಜಪ್ಪ, ಬಾಲ ರಾಜವಾಡಿ ಮುಂತಾದವರ ತಾರಾಗಣದೊಂದಿಗೆ ಮಾರಿಗೆ ದಾರಿ ತಯಾರಾಗಿದೆ.

ಜಗದೀಶ್‌ ಗೌಡ ಛಾಯಾಗ್ರಹಣ, ಸ್ವಾಮಿನಾಥನ್‌ ಆರ್‌.ಕೆ ಸಂಗೀತ ನಿರ್ದೇಶನ, ಜಗದೀಶ್‌ ಗೌಡ ಸಂಕಲನ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nange allava song

Nange Allava Song; ಸಂಜನಾ ದಾಸ್ ಜತೆಗೆ ಹೆಜ್ಜೆ ಹಾಕಿದ ಸಂಜಿತ್ ಹೆಗ್ಡೆ

Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

ronny

Ronny; ಆಗಸ್ಟ್ ಗೆ ತೆರೆಗೆ ಬರಲಿದೆ ಕಿರಣ್ ರಾಜ್ ನಟನೆಯ ರಾನಿ

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

shatabhisha

Kannada Cinema; ತೆರೆಗೆ ಬಂತು ನವತಂಡದ ‘ಶತಭಿಷ ‘

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Bengaluru: ನಗರದಲ್ಲಿ ಡೆಂಘೀ ರೋಗಕ್ಕೆ ಇಬ್ಬರು ಬಲಿ?

Bengaluru: ನಗರದಲ್ಲಿ ಡೆಂಘೀ ರೋಗಕ್ಕೆ ಇಬ್ಬರು ಬಲಿ?

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.