![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 15, 2024, 5:27 PM IST
ಕಳೆದ ವಾರ ತೆರೆಕಂಡಿರುವ “ಮಾರಿಗೋಲ್ಡ್’ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ನಿರ್ಮಾಪಕರ ಮೊಗದಲ್ಲಿ ನಗು ಮೂಡಿದೆ. ಚಿತ್ರ ನೋಡಿದವರಿಂದ ಹಣದ ಹಿಂದೆ ಹೋಗುವ ಜನರಿಗೆ ಒಳ್ಳೆಯ ಸಂದೇಶವಿದೆ ಎಂಬ ಅಭಿಪ್ರಾಯ ಬರುತ್ತಿದೆಯಂತೆ.
ಆರಂಭದಲ್ಲಿ ಸೀಮಿತ ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡಿದ್ದ ವಿತರಕರು 2ನೇ ವಾರ ಮತ್ತಷ್ಟು ಚಿತ್ರಮಂದಿರಗಳಲ್ಲಿ ಸಿನಿಮಾ ಹಾಕಿದ್ದಾರೆ. ಇದಕ್ಕೆಲ್ಲ ಕಾರಣವಾಗಿರುವುದು ಚಿತ್ರದ ಯಶಸ್ಸು ಎನ್ನುತ್ತದೆ ತಂಡ. ಆರಂಭದಲ್ಲಿ ಅರ್ಧದಷ್ಟಿದ್ದ ಕಲೆಕ್ಷನ್ ಈಗ ಎಂಭತ್ತರಷ್ಟು ಭರ್ತಿಯಾಗುತ್ತಿದೆಯಂತೆ. ನಿರ್ಮಾಪಕರಿಗೆ ಬೇರೆ ಬೇರೆ ಭಾಷೆಗಳಿಂದ ಡಬ್ಬಿಂಗ್, ರೀಮೇಕ್ ಬಗ್ಗೆ ವಿಚಾರಿಸಿ ಕರೆಗಳು ಬರುತ್ತಿವೆಯಂತೆ.
ಆರ್.ವಿ. ಕ್ರಿಯೇಶನ್ಸ್ನಡಿ ರಘುವರ್ದನ್ ಅವರ ನಿರ್ಮಾಣದ ಈ ಚಿತ್ರಕ್ಕೆ ರಾಘವೇಂದ್ರ ಎಂ. ನಾಯ್ಕ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರದಲ್ಲಿ ನಾಯಕನಾಗಿ ದಿಗಂತ್, ಸಂಗೀತಾ ಶೃಂಗೇರಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ಪೊಲೀಸರು ಬಚ್ಚಿಟ್ಟಿದ್ದ 20 ಕೋಟಿ ಬೆಲೆಬಾಳುವ ಚಿನ್ನದ ಗಟ್ಟಿಗಳನ್ನು ತಮ್ಮದಾಗಿಸಿಕೊಳ್ಳಬೇಕೆಂದು ಹೊರಟ ನಾಲ್ವರ ಕಥೆಯನ್ನು ಈ ಚಿತ್ರ ಹೊಂದಿದೆ. ಚಿತ್ರದುರ್ಗ, ಬೆಂಗಳೂರು ಸಕಲೇಶಪುರ ಮತ್ತಿತರೆಡೆ ಚಿತ್ರಿಕರಣ ನಡೆಸಲಾಗಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.