![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 18, 2019, 12:16 PM IST
ಇತ್ತೀಚೆಗೆ 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದ್ದು, ಈ ಬಾರಿ ಕನ್ನಡಕ್ಕೆ ದಾಖಲೆಯ ಸಂಖ್ಯೆಯಲ್ಲಿ ಪ್ರಶಸ್ತಿಗಳು ಲಭಿಸಿದೆ. ಇದೇ ವೇಳೆ ಪ್ರಶಸ್ತಿ ಪುರಸ್ಕೃತ ಚಿತ್ರಗಳು ಮತ್ತು ಅದರ ನಟರು, ನಿರ್ದೇಶಕರನ್ನು ಟೆಂಟ್ ಸಿನಿಮಾ ಶಾಲೆ ಮತ್ತು ನಾಗತಿಹಳ್ಳಿ ಸಿನಿ ಕ್ರಿಯೇಷನ್ಸ್ ಪರವಾಗಿ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಆತ್ಮೀಯವಾಗಿ ಅಭಿನಂದಿಸಲಾಯಿತು.
ಖಾಸಗಿ ಹೋಟೆಲ್ ಒಂದರಲ್ಲಿ ನಡೆದ ಸಮಾರಂಭದಲ್ಲಿ, ನಟ ಮತ್ತು ನಿರ್ದೇಶಕ ಕ್ರೇಜಿಸ್ಟಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನಿಸಿ, ಗೌರವಿಸಿದರು. ‘ಸ.ಹಿ.ಪ್ರಾ.ಶಾಲೆ ಕಾಸರಗೋಡು’ ಚಿತ್ರದ ನಿರ್ದೇಶಕ ರಿಷಭ್ ಶೆಟ್ಟಿ, ‘ಒಂದಲ್ಲಾ ಎರಡಲ್ಲಾ’ ಚಿತ್ರದ ನಿರ್ದೇಶಕ ಡಿ. ಸತ್ಯ ಪ್ರಕಾಶ್, ನಿರ್ದೇಶಕ ಈರೇಗೌಡ, ಬಾಲನಟ ಮಾಸ್ಟರ್ ರೋಹಿತ್ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.