![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Oct 25, 2022, 7:32 PM IST
ಉಡುಪಿ : ಸೂಪರ್ ಹಿಟ್ ಚಲನಚಿತ್ರ ಕಾಂತಾರ ಸಿನಿಮಾವನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಬುಧವಾರ ವಿಭಿನ್ನವಾಗಿ ವೀಕ್ಷಿಸಲಿದ್ದಾರೆ.
ನಮ್ಮ ನಾಡಿನ ಸಂಸ್ಕೃತಿಯ ಜೊತೆಗೆ ದೈವಾರಾಧನೆಯ ನಂಬಿಕೆಯ ಮಹತ್ವವನ್ನು ಸಿನಿಮಾದ ಮೂಲಕ ಜಗದ್ವಿಖ್ಯಾತಿಗೊಳಿಸಿದ ನಟ,ನಿರ್ದೇಶಕ ರಿಷಬ್ ಶೆಟ್ಟಿಯವರಯವರ ಕಾಂತಾರ ಸಿನೆಮಾವನ್ನು ನಾಳೆ ದೈವ ನರ್ತಕರು ಹಾಗೂ ದರ್ಶನ ಪಾತ್ರಿಗಳೊಂದಿಗೆ ವೀಕ್ಷಿಸಲಿದ್ದೇನೆ. ಎಂದು ಟ್ವೀಟ್ ಮಾಡಿದ್ದಾರೆ.
ಮೂಲಗಳ ಪ್ರಕಾರ ಚಿತ್ರ ಮಂದಿರದಲ್ಲಿ ನೂರಕ್ಕೂ ಅಧಿಕ ಟಿಕೆಟು ಗಳನ್ನು ಸಚಿವರ ಹೆಸರಿನಲ್ಲಿ ಕಾಯ್ದಿರಿಸಲಾಗಿದ್ದು, ಖುದ್ದು ಸಚಿವರೇ ಎಲ್ಲಾ ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವ ಕೋಟ ಅವರ ಟ್ವೀಟ್ ಗೆ ರಿಷಬ್ ಶೆಟ್ಟಿ ಅವರು ಟ್ವೀಟ್ ಮಾಡಿ ಧನ್ಯವಾದ ಸಲ್ಲಿಸಿದ್ದಾರೆ.
ನಮ್ಮ ನಾಡಿನ ಸಂಸ್ಕೃತಿಯ ಜೊತೆಗೆ ದೈವಾರಾಧನೆಯ ನಂಬಿಕೆಯ ಮಹತ್ವವನ್ನು ಸಿನಿಮಾದ ಮೂಲಕ ಜಗದ್ವಿಖ್ಯಾತಿಗೊಳಿಸಿದ ನಟ,ನಿರ್ದೇಶಕ @shetty_rishab ಯವರ ಕಾಂತಾರ ಸಿನೆಮಾವನ್ನು ನಾಳೆ ದೈವ ನರ್ತಕರು ಹಾಗೂ ದರ್ಶನ ಪಾತ್ರಿಗಳೊಂದಿಗೆ ವೀಕ್ಷಿಸಲಿದ್ದೇನೆ.#ಕಾಂತಾರ #KantaraMovie pic.twitter.com/MY7EtLv6tM
— Kota Shrinivas Poojari (@KotasBJP) October 25, 2022
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.