Sandalwood: ಟ್ರೇಲರ್‌ನಲ್ಲಿ ಮೂರನೇ ಕೃಷ್ಣಪ್ಪ


Team Udayavani, May 13, 2024, 9:41 AM IST

Sandalwood: ಟ್ರೇಲರ್‌ನಲ್ಲಿ ಮೂರನೇ ಕೃಷ್ಣಪ್ಪ

“ಮೂರನೇ ಕೃಷ್ಣಪ್ಪ’ ಹೀಗೊಂದು ವಿಭಿನ್ನ ಶೀರ್ಷಿಕೆಯ ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ.. ಲೂಸ್‌ ಮಾದ ಯೋಗಿ ಟ್ರೇಲರ್‌ಗೆ ಧ್ವನಿಯಾಗಿದ್ದಾರೆ.

ನವೀನ್‌ ರೆಡ್ಡಿ ಈ ಸಿನಿಮಾದ ನಿರ್ದೇಶಕರು. ಈ ಹಿಂದೆ “ಅಕಿರಾ’, “ರಿಲ್ಯಾಕ್ಸ್‌ ಸತ್ಯ’ ಸಿನಿಮಾ ಮಾಡಿರುವ ನವೀನ್‌ ಈಗ “ಕೃಷ್ಣಪ್ಪ’ನನ್ನು ನಂಬಿದ್ದಾರೆ.

ಸದ್ಯ ಚಿತ್ರತಂಡ ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ಮುಗಿಸಿ ಪ್ರಚಾರ ಅಖಾಡಕ್ಕೆ ಎಂಟ್ರಿ ಕೊಟ್ಟಿದೆ. ರೆಡ್‌ ಡ್ರಾಗ್ಯನ್‌ ಫಿಲಂಸ್‌ ಬ್ಯಾನರ್‌ನಡಿ ಮೂರನೇ ಕೃಷ್ಣಪ್ಪ ಚಿತ್ರ ತಯಾರಾಗುತ್ತಿದೆ. ಈ ಹಿಂದೆ ರಿಲ್ಯಾಕ್ಸ್‌ ಸತ್ಯ ಚಿತ್ರವನ್ನು ಇದೇ ಪೊ›ಡಕ್ಷನ್‌ನಡಿ ಮೋಹನ್‌ ರೆಡ್ಡಿ ಜಿ, ರವಿಶಂಕರ್‌ ನಿರ್ಮಿಸಿದ್ದರು. ಇದೀಗ ಇದೇ ಪ್ರೊಡಕ್ಷನ್‌ ಹೌಸ್‌ನಡಿ ಇವರಿಬ್ಬರು ಮೂರನೇ ಕೃಷ್ಣಪ್ಪ ಸಿನಿಮಾಗೆ ಹಣ ಹಾಕಿದ್ದಾರೆ.

ಆನೇಕಲ್‌ ಭಾಗದ ಭಾಷೆಯ ಸೊಬಗನ್ನು ಹೊತ್ತು ಬಂದಿರುವ ಈ ಚಿತ್ರದಲ್ಲಿ ಸಂಪತ್‌ ಮೈತ್ರೇಯಾ, ರಂಗಾಯಣ ರಘು ಮುಖ್ಯಭೂಮಿಕೆಯಲ್ಲಿ ನಟಿಸಿದ್ದು, ಶ್ರೀಪ್ರಿಯಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ತುಕಾಲಿ ಸಂತೋಷ್‌, ಉಗ್ರಂ ಮಂಜು ತಾರಾಬಳಗದಲ್ಲಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

Ramesh aravind: ಇಡೀ ಸಿನಿಮಾರಂಗದ ದೂಷಣೆ ಬೇಡ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.