ಹರೆಯದ ಮನಸುಗಳ ಸುತ್ತ ಒಂದು ಚಿತ್ರ


Team Udayavani, Feb 27, 2022, 11:54 AM IST

ಹರೆಯದ ಮನಸುಗಳ ಸುತ್ತ ಒಂದು ಚಿತ್ರ

ಹೆಸರೇ ಹೇಳುವಂತೆ “ಮನಸಾಗಿದೆ’ ಒಂದು ಅಪ್ಪಟ ಲವ್‌ ಸ್ಟೋರಿ ಸಿನಿಮಾ. ಮೊದಲು ಮನಸಾದ ಹುಡುಗಿಗಾಗಿ ಒಂದೂವರೆ ವರ್ಷ ಕಾದು,ಹುಡುಕಿಕೊಂಡು ಬರುವ ಹುಡುಗನಿಗೆ ಸನ್ನಿವೇಶವೊಂದು ಆಕೆಯಿಂದ ದೂರವಾಗುವಂತೆ ಮಾಡುತ್ತದೆ. ಮೊದಲ ಹುಡುಗಿಯ ನೆನಪಿನಲ್ಲಿರುವ ನಾಯಕನಿಗೆ, ಇದೇ ವೇಳೆ ಅನಿರೀಕ್ಷಿತವಾಗಿ ಎದುರಾಗುವಸನ್ನಿವೇಶವೊಂದು ಮತ್ತೂಂದು ಹುಡುಗಿಯ ಮೇಲೆ ಮನಸಾಗುಂತೆ ಮಾಡುತ್ತದೆ.

ಹೀಗೆ ಇಬ್ಬರು ಹುಡುಗಿಯನಡುವೆ ಪ್ರೇಮದ ಸುಳಿಯಲ್ಲಿ ಸಿಲುಕಿಕೊಳ್ಳುವ ನಾಯಕ, ಕೊನೆಗೆ ಯಾರನ್ನು ಆಯ್ಕೆ ಮಾಡಿಕೊಳ್ಳುತ್ತಾನೆ ಅನ್ನೋದು “ಮನಸಾಗಿದೆ’ ಚಿತ್ರದ ಕ್ಲೈಮ್ಯಾಕ್ಸ್‌.

ಇಲ್ಲಿ ಲವ್‌ಸ್ಟೋರಿಯ ಜೊತೆಗೆ ಒಂದಷ್ಟು ಕಾಮಿಡಿ, ಮೆಲೋಡಿಹಾಡುಗಳು, ಭರ್ಜರಿ ಆ್ಯಕ್ಷನ್ಸ್‌ ಹೀಗೆ ಎಲ್ಲವೂ ಉಂಟು. ಒಂದು ಎಂಟರ್‌ ಟೈನ್ಮೆಂಟ್‌ ಸಿನಿಮಾದಲ್ಲಿ ಏನೇನೂಇರಬೇಕೋ ಅದೆಲ್ಲವನ್ನೂಜೋಡಿಸಿ “ಮನಸಾಗಿದೆ’ ಚಿತ್ರವನ್ನುತೆರೆಮೇಲೆ ಕಟ್ಟಿಕೊಟ್ಟಿದೆ ಚಿತ್ರತಂಡ. ನವ ನಾಯಕ ನಟನಾಗಿ ಅಭಯ್‌ ಮೊದಲ ಚಿತ್ರದಲ್ಲೇ ಉತ್ತಮ ಅಭಿನಯ ನೀಡಿದ್ದಾರೆ.

ಆ್ಯಕ್ಷನ್‌, ಡ್ಯಾನ್ಸ್‌ ಎಲ್ಲದರಲ್ಲೂ ಅಭಯ್‌ ಹಾಕಿರುವ ಪರಿಶ್ರಮ ತೆರೆ ಮೇಲೆ ಕಾಣುತ್ತದೆ. ಡೈಲಾಗ್‌ಡೆಲಿವರಿ ಮತ್ತು ಭಾವನಾತ್ಮಕದೃಶ್ಯಗಳ ನಿರ್ವಹಣೆಯಲ್ಲಿ ಇನ್ನಷ್ಟು ಗಮನನೀಡಿದರೆ, ಅಭಯ್‌ಗೆಭವಿಷ್ಯದಲ್ಲಿ ಕನ್ನಡ ಚಿತ್ರರಂಗಕ್ಕೆ ಭರವಸೆಯ ನಾಯಕ ನಟನಾಗುವ ಎಲ್ಲ ಲಕ್ಷಣಗಳಿವೆ. ನಾಯಕಿ ಅಥಿರಾ ಕೂಡ ಕೂಡ ಅಂದಕ್ಕೊಪ್ಪುವ ರೀತಿಯಲ್ಲಿ ಅಚ್ಚುಕಟ್ಟು ಅಭಿನಯ ನೀಡಿದ್ದಾರೆ. ಉಳಿದಂತೆ ಮೇಘಶ್ರೀ, ಭವ್ಯಶ್ರೀ ರೈ ಮೊದಲಾದವರ ಪಾತ್ರಗಳು ತೆರೆಮೇಲೆ ಹೆಚ್ಚುಹೊತ್ತು ಇಲ್ಲದಿರುವುದರಿಂದ, ಅವುಗಳ ಬಗ್ಗೆ ಹೆಚ್ಚೇನೂ ಹೇಳುವಂತಿಲ್ಲ.

ಇನ್ನು “ಮನಸಾಗಿದೆ’ ಚಿತ್ರದ ತಾಂತ್ರಿಕ ಕೆಲಸಗಳ ಬಗ್ಗೆ ಹೇಳುವುದಾದರೆ, ಮಾನಸ ಹೊಳ್ಳ ಸಂಗೀತಸಂಯೋಜನೆಯ ಚಿತ್ರದ ಒಂದೆರಡು ಮೆಲೋಡಿ ಹಾಡುಗಳು ಥಿಯೇಟರ್‌ ಹೊರಗೂಗುನುಗುವಂತಿದೆ. ಚಿತ್ರದ ಹಿನ್ನೆಲೆ ಸಂಗೀತ ಕೂಡ ಚೆನ್ನಾಗಿ ಮೂಡಿಬಂದಿದೆ. ಒಳ್ಳೆಯ ಲೊಕೇಶನ್‌ ಗಳನ್ನು, ಹಸಿರಿನ ಸಿರಿ ಕ್ಯಾಮರಾ ಫ್ರೇಮ್‌ನಲ್ಲಿ ಸುಂದರವಾಗಿ ಮೂಡಿಬಂದಿದೆ. ಚಿತ್ರದ ಸಂಕಲನ ಮತ್ತು ಕಲರಿಂಗ್‌ ಕಡೆಗೆ ಚಿತ್ರತಂಡ ಇನ್ನಷ್ಟು ಗಮನ ಹರಿಸಿದ್ದರೆ, ದೃಶ್ಯಗಳು ತೆರೆಮೇಲೆ ಇನ್ನಷ್ಟುಪರಿಣಾಮಕಾರಿಯಾಗಿ ಕಣ್ಣಲ್ಲಿ ಉಳಿಯುವ ಸಾಧ್ಯತೆಗಳಿದ್ದವು.

ಚಿತ್ರ: ಮನಸಾಗಿದೆ

ರೇಟಿಂಗ್‌: ***

ನಿರ್ದೇಶನ: ಶ್ರೀನಿವಾಸ ಶಿಡ್ಲಘಟ್ಟ

ನಿರ್ಮಾಣ: ಎಸ್‌. ಚಂದ್ರಶೇಖರ್‌

ತಾರಾಗಣ: ಅಭಯ್‌, ಅಥಿರಾ, ಮೇಘಶ್ರೀ, ಭವ್ಯಶ್ರೀ ರೈ, ತೇಜಸ್‌ ಮತ್ತಿತರರು

 

-ಜಿ. ಎಸ್‌. ಕೆ ಸುಧನ್‌

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.