ರನ್‌-2 : ನಿಲ್ಲದ ಓಟ ಮತ್ತು ಕಾದಾಟ


Team Udayavani, Dec 6, 2020, 5:15 PM IST

ನಿಲ್ಲದ ಓಟ ಮತ್ತು ಕಾದಾಟ

ಅವನೊಬ್ಬ ಇಂಜಿನಿಯರಿಂಗ್‌ ವಿದ್ಯಾರ್ಥಿ. ಹೆಸರು ರಾಮಾಚಾರಿ ಅಲಿಯಾಸ್‌ ಚಾರಿ. ಇನ್ನೇನು ಕೊನೆ ವರ್ಷದ ಕೊನೆಗೆ ಸಬ್ಜೆಕ್ಟ್ ಎಕ್ಸಾಂ ಬರೆಯಲು ಹೋಗಬೇಕು ಎನ್ನುವಷ್ಟರಲ್ಲಿ, ಮಾರ್ಗ ಮಧ್ಯೆ ಅವನಿಗೊಬ್ಬಳು ಮಾರ್ಗರೇಟ್‌ ಅಲಿಯಾಸ್‌ ಮಾರ್ಗಿ ಸಿಗುತ್ತಾಳೆ. ಅಲ್ಲಿಂದ ಅವನ ಜೀವನದ ಮಾರ್ಗವೇ ಬದಲಾಗುತ್ತದೆ.

ಎಕ್ಸಾಂ ಬರೆಯಲು ಹೊರಟ ಹುಡುಗನ ದಿಕ್ಕು-ದೆಸೆ ಎರಡೂ ಬದಲಾಗಿದ್ದರಿಂದ, ಲೈಫ್ ಟ್ರ್ಯಾಕ್‌ನಲ್ಲಿ ರನ್ನಿಂಗ್‌ ರೇಸ್‌ ಶುರುವಾಗುತ್ತದೆ. ಓಟದ ನಡುವೆ ಅಲ್ಲಲ್ಲಿ ಎದುರಾಳಿಗಳ ಜೊತೆ ಒಂದಷ್ಟು ಕಾದಾಟ. ಕೊನೆಗೆ ರನ್ನಿಂಗ್‌ ಮುಗಿಯುವ ಹೊತ್ತಿಗೆ ಸಿನಿಮಾದ ಕ್ಲೈಮ್ಯಾಕ್ಸ್‌ ಬಂದಿರುತ್ತದೆ. ಇದು ಈ ವಾರ ತೆರೆಗೆ ಬಂದಿರುವ “ರನ್‌-2′ ಚಿತ್ರದ ಕಥೆಯ ಎಳೆ.

ಬಾಡಿ ಬಿಲ್ಡಿಂಗ್‌ನಲ್ಲಿ ಹೆಸರು ಮಾಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಪವನ್‌ ಶೆಟ್ಟಿ, ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿಯಾಗಿ, ಲವರ್‌ ಬಾಯ್‌ ಆಗಿ ಆ್ಯಕ್ಷನ್‌ ಹೀರೋ ಆಗಿ ಮೂರು ಗೆಟಪ್‌ ಪವನ್‌ ಶೆಟ್ಟಿ ಅವರಿಗಿದೆ. ಪವನ್‌ ಬಾಡಿ ಬಿಲ್ಡಿಂಗ್‌ ತೆರೆಮೇಲೆ ನೋಡುಗರ ಗಮನ ಸೆಳೆಯುತ್ತದೆ.

ಇದನ್ನೂ ಓದಿ :ಜಾಕ್‌ಪಾಟ್‌ ನಿರೀಕ್ಷೆಯಲ್ಲಿ ಚಂದು

ನಾಯಕಿ ತಾರಾ ಶುಕ್ಲಾ ಅಭಿನಯದಲ್ಲಿ ಸಾಕಷ್ಟು ಪಳಗಬೇಕಿದೆ.ಕುರಿರಂಗ ತಮ್ಮಕಾಮಿಡಿ ಮೂಲಕ ಅಲ್ಲಲ್ಲಿ ನೋಡುಗರಿಗೆ ನಗು ತರಿಸಲು ಪ್ರಯತ್ನಿಸುತ್ತಾರೆ. ಹೆಸರೇ “ರನ್‌’ ಅಂತಿರುವುದರಿಂದ, ಸಿನಿಮಾದ ಕಥೆ, ಸನ್ನಿವೇಶಗಳ ಜೊತೆಗೆ ಒಂದು ಕಡೆಯಿಂದ ಮತ್ತೂಂದು ಕಡೆಗೆ ಓಡುತ್ತಲೇ ಇರುತ್ತದೆ. ಈ ಓಟದಲ್ಲಿ ಹಾಡು,ಕಾಮಿಡಿ, ಫೈಟ್ಸ್‌ ಹೀಗೆ ಒಂದಷ್ಟು ಕಮರ್ಶಿಯಲ್‌ ಅಂಶಗಳನ್ನು ಸೇರಿಸಿ, ನಿರ್ದೇಶಕ ಸಂಜಯ್‌ ಪ್ರೇಕ್ಷಕರನ್ನು ಹಿಡಿದು ಕೂರಿಸುವ ಪ್ರಯತ್ನ ಮಾಡಿದ್ದಾರೆ.

ಛಾಯಾಗ್ರಹಣ ಮತ್ತು ಬ್ಯಾಕ್‌ಗ್ರೌಂಡ್‌ ಸೌಂಡ್‌ ಕಡೆಗೆ ಚಿತ್ರತಂಡ ಇನ್ನಷ್ಟು ಗಮನ ಕೊಡಬಹುದಿತ್ತು.ಕೆಲ ತಾಂತ್ರಿಕ ಅಂಶಗಳ ಕಡೆಗೆ ತೀರಾ ಗಮನಕೊಡದೆ, ನೋಡುವುದಾದರೆ ಮಾಸ್‌ ಕಂ ಆ್ಯಕ್ಷನ್‌ ಸಿನಿಮಾಗಳನ್ನು ಇಷ್ಟಪಡುವ ಸಿನಿಪ್ರಿಯರಿಗೆ “ರನ್‌-2′ ಇಷ್ಟವಾಗಬಹುದು.

 

-ಕಾರ್ತಿಕ್

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.