![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 1, 2020, 7:00 AM IST
ನಿರ್ದೇಶಕ ಎ.ಪಿ. ಅರ್ಜುನ್ “ಕಿಸ್’ ಚಿತ್ರದ ಶತದಿನ ಸಂಭ್ರಮದಲ್ಲಿ ತಮ್ಮ ನಿರ್ಮಾಣದ ಮುಂದಿನ ಚಿತ್ರದ ಟೈಟಲ್ ಅನ್ನು ಲಾಂಚ್ ಮಾಡಿದ್ದರು. “ಅದ್ಧೂರಿ ಲವರ್’ ಎಂಬ ಚಿತ್ರ ನಿರ್ಮಿಸಲು ಎ.ಪಿ.ಅರ್ಜುನ್ ಮುಂದಾಗಿದ್ದು, ಚಿತ್ರದ ಮುಹೂರ್ತ ಶನಿವಾರ ನಡೆಯಿತು.
ಕ್ರೇಜಿಸ್ಟಾರ್ ರವಿಚಂದ್ರನ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದರು. ವಿರಾಟ್ “ಅದ್ಧೂರಿ ಲವರ್’ ಚಿತ್ರದಲ್ಲಿ ನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅರ್ಜುನ್ ನಿರ್ದೇಶನದ “ಕಿಸ್’ ಚಿತ್ರದಲ್ಲೂ ವಿರಾಟ್ ನಾಯಕರಾಗಿದ್ದರು. ಈಗ ಅರ್ಜುನ್ ನಿರ್ಮಾಣದ ಚಿತ್ರದಲ್ಲೂ ವಿರಾಟ್ಗೆ ಅವಕಾಶ ಸಿಕ್ಕಿದೆ. ಚಿತ್ರಕ್ಕೆ ನಾಯಕಿಯಾಗಿ ಸಂಜನಾ ಆನಂದ್ ಆಯ್ಕೆಯಾಗಿದ್ದಾರೆ.
“ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರದಲ್ಲಿ ನಟಿಸಿರುವ ಸಂಜನಾ ಸದ್ಯ, “ಸಲಗ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.